AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ಮಂದಿಗೆ ಸಿಕ್ತು ರಿಲೀಫ್, ಎಂದಿನಂತೆ ಎಲ್ಲವೂ ಸ್ಟಾರ್ಟ್

ಬೆಂಗಳೂರು: ಒಂದು ವಾರದ ಲಾಕ್​ಡೌನ್​ನಿಂದ ಸಿಲಿಕಾನ್ ಸಿಟಿ ಮಂದಿಗೆ ಇಂದು ರಿಲೀಫ್ ಸಿಕ್ಕಿದೆ. ಇಂದಿನಿಂದ ಅನ್ ಲಾಕ್ 2.0 ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ನಗರದ ರಸ್ತೆಗಳಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಬೆಳಗ್ಗೆಯೇ ಜನ ವಾಕಿಂಗ್, ಜಾಕಿಂಗ್ ಶುರು ಮಾಡಿದ್ದಾರೆ. ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಲಾಕ್​ಡೌನ್ ಹಿನ್ನೆಲೆಯಲ್ಲಿ ಕೆಲ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಇಂದಿನಿಂದ ‌ಲಾಕ್​ಡೌನ್ ಓಪನ್ ಆಗಿದ್ದು, ಬೆಳಂಬೆಳಗ್ಗೆ ಆಟೋ, ಓಲಾ, ಉಬರ್ ಕ್ಯಾಬ್​ಗಳು ಎಂದಿನಂತೆ ರಸ್ತೆಗಿಳಿದಿವೆ. ದೈನಂದಿನ ಕೆಲಸಗಳಲ್ಲಿ ಸಿಟಿ ಜನ ಬಿಜಿಯಾಗಿದ್ದಾರೆ. […]

ಸಿಟಿ ಮಂದಿಗೆ ಸಿಕ್ತು ರಿಲೀಫ್, ಎಂದಿನಂತೆ ಎಲ್ಲವೂ ಸ್ಟಾರ್ಟ್
ಆಯೇಷಾ ಬಾನು
|

Updated on:Jul 22, 2020 | 8:41 AM

Share

ಬೆಂಗಳೂರು: ಒಂದು ವಾರದ ಲಾಕ್​ಡೌನ್​ನಿಂದ ಸಿಲಿಕಾನ್ ಸಿಟಿ ಮಂದಿಗೆ ಇಂದು ರಿಲೀಫ್ ಸಿಕ್ಕಿದೆ. ಇಂದಿನಿಂದ ಅನ್ ಲಾಕ್ 2.0 ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ನಗರದ ರಸ್ತೆಗಳಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಬೆಳಗ್ಗೆಯೇ ಜನ ವಾಕಿಂಗ್, ಜಾಕಿಂಗ್ ಶುರು ಮಾಡಿದ್ದಾರೆ.

ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಲಾಕ್​ಡೌನ್ ಹಿನ್ನೆಲೆಯಲ್ಲಿ ಕೆಲ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಇಂದಿನಿಂದ ‌ಲಾಕ್​ಡೌನ್ ಓಪನ್ ಆಗಿದ್ದು, ಬೆಳಂಬೆಳಗ್ಗೆ ಆಟೋ, ಓಲಾ, ಉಬರ್ ಕ್ಯಾಬ್​ಗಳು ಎಂದಿನಂತೆ ರಸ್ತೆಗಿಳಿದಿವೆ. ದೈನಂದಿನ ಕೆಲಸಗಳಲ್ಲಿ ಸಿಟಿ ಜನ ಬಿಜಿಯಾಗಿದ್ದಾರೆ.

ಬಸ್ ಸೇವೆ ಆರಂಭ ಲಾಕ್‌ಡೌನ್ ಅಂತ್ಯವಾಗಿರುವ ಹಿನ್ನೆಲೆ ಬಸ್ ಸೇವೆ ಆರಂಭವಾಗಿದೆ. ಬಿಎಂಟಿಸಿ ಬೆಳಗ್ಗೆ 6ರಿಂದ ರಾತ್ರಿ 8 ಗಂಟೆವರೆಗೆ ಮಾತ್ರ ಬಸ್‌ ಸಂಚಾರ ಮಾಡಲಿದೆ. ಇಂದು 1,500 ಬಿಎಂಟಿಸಿ ಬಸ್‌ಗಳು ರಸ್ತೆಗಿಳಿಯಲಿವೆ. ಕಂಟೇನ್ಮೆಂಟ್‌ ಜೋನ್‌ಗಳಲ್ಲಿ BMTC ಬಸ್ ಸಂಚಾರ ಇಲ್ಲ. ಮೆಜೆಸ್ಟಿಕ್‌ನಿಂದ ಜಿಲ್ಲೆಗಳಿಗೆ KSRTC ಬಸ್ ಸೇವೆ ಆರಂಭವಾಗಿದೆ.

ಉಣಬಡಿಸಲು ಹೋಟೆಲ್​ಗಳು ಸಿದ್ಧ ಇನ್ನು ಗ್ರಾಹಕರ ಟೇಬಲ್ ಸರ್ವೀಸ್​ಗೆ ಹೋಟೆಲ್​ಗಳಲ್ಲಿ ಸಿದ್ದತೆ ಜೋರಾಗಿದೆ. ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಸೇವೆ ಆರಂಭವಾಗಿದೆ. ಲಾಕ್​ಡೌನ್ ಇದ್ದ ಕಾರಣ ಕೇವಲ ಪಾರ್ಸಲ್​ಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಇಂದಿನಿಂದ ಎಂದಿನಂತೆ ಸಾಮಾಜಿಕ ಅಂತರ ಕಾಪಾಡಿಕೊಂಡು ಸಾರ್ವಜಕರಿಗೆ ಸೇವೆ ಒದಗಿಸಲಿರುವ ಹೋಟೆಲ್ ಗಳು ಮುಂದಾಗಿವೆ. ಹೋಟೆಲ್ ಪ್ರವೇಶಕ್ಕೂ ಮುನ್ನ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಆ ಬಳಿಕ ಕೈಗಳನ್ನು ಸ್ಯಾನಿಟೈಜ್ ಮಾಡಿ ಗ್ರಾಹಕರಿಗೆ ಒಳ ಪ್ರವೇಶಿಸಲು ಅವಕಾಶ ನೀಡಲಾಗುತ್ತೆ.

ಇಂದಿನಿಂದ ಎಎಲ್ಲವೂ ಸಹಜ ಸ್ಥಿತಿಗೆ ಮರಳಿದ್ದು, ಜನ ಹೆಚ್ಚಿನ ಎಚ್ಚರಿಕೆಯಿಂದಿರಬೇಕಿದೆ. ಲಾಕ್​ಡೌನ್ ಅಂತ್ಯವಾಗಿದೆ ಕೊರೊನಾ ಅಲ್ಲ. ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್ ಧರಿಸಿ ತಮ್ಮ ತಮ್ಮ ಸುರಕ್ಷತೆಯಲ್ಲಿರಬೇಕಿದೆ. ನಮ್ಮ ಜೀವ ನಮ್ಮ ಕೈಯಲ್ಲಿದೆ.

Published On - 8:40 am, Wed, 22 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!