AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲ್ಯಾಪ್​ಟಾಪ್​ಗಳನ್ನು ಬಾಡಿಗೆಗೆ ಪಡೆದು.. ಮತ್ತೊಬ್ಬರಿಗೆ ಮಾರುತ್ತಿದ್ದ ‘ಹೈ-ಟೆಕ್’​ ಕಳ್ಳರ ಬಂಧನ

ಬೆಂಗಳೂರು: ಮಹಾಮಾರಿ ಕೊರೊನಾ ಕಾಲದಲ್ಲಿ ಲ್ಯಾಪ್ ಟಾಪ್ ಬಳಸುವವರ ಸಂಖ್ಯೆ ಹೆಚ್ಚಾಗಿದೆ. ಬಹುತೇಕ ಮಂದಿ ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದು ಲ್ಯಾಪ್ ಟಾಪ್​ಗಳನ್ನು ಬಾಡಿಗೆ ಪಡೆಯುವವರ ಬೇಡಿಕೆ ಹೆಚ್ಚಾಗಿದೆ. ಇದೇ ಸಮಯವನ್ನು ಬಳಸಿಕೊಂಡು ವಂಚಿಸುತ್ತಿದ್ದ ಮೂವರು ಆಸಾಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೈಪ್ ಪಾಷ (25) ಮೊಹಿನುದ್ದೀನ್(26) ಪ್ರತೀಕ್ ನಗರಕರ್(31) ಬಂಧಿತ ಆರೋಪಿಗಳು. ಈ ಖತರ್ನಾಕ್ ಕಿಲಾಡಿಗಳು ಬೆಂಗಳೂರಿನಾದ್ಯಂತ ನಕಲಿ ಖಾಸಗಿ ಕಂಪನಿಗಳನ್ನ ತೆರೆದು ನಂತರ ಕಂಪನಿ ಉಪಯೋಗಕ್ಕಾಗಿ ಲ್ಯಾಪ್ ಟಾಪ್ ​ಗಳನ್ನು ಬಾಡಿಗೆಗೆ ಪಡೆಯುತ್ತಿದ್ದರು. ಅದೇ ಲ್ಯಾಪ್ […]

ಲ್ಯಾಪ್​ಟಾಪ್​ಗಳನ್ನು ಬಾಡಿಗೆಗೆ ಪಡೆದು.. ಮತ್ತೊಬ್ಬರಿಗೆ ಮಾರುತ್ತಿದ್ದ ‘ಹೈ-ಟೆಕ್’​ ಕಳ್ಳರ ಬಂಧನ
ಸಾಂದಾರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on:Dec 07, 2020 | 2:25 PM

Share

ಬೆಂಗಳೂರು: ಮಹಾಮಾರಿ ಕೊರೊನಾ ಕಾಲದಲ್ಲಿ ಲ್ಯಾಪ್ ಟಾಪ್ ಬಳಸುವವರ ಸಂಖ್ಯೆ ಹೆಚ್ಚಾಗಿದೆ. ಬಹುತೇಕ ಮಂದಿ ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದು ಲ್ಯಾಪ್ ಟಾಪ್​ಗಳನ್ನು ಬಾಡಿಗೆ ಪಡೆಯುವವರ ಬೇಡಿಕೆ ಹೆಚ್ಚಾಗಿದೆ.

ಇದೇ ಸಮಯವನ್ನು ಬಳಸಿಕೊಂಡು ವಂಚಿಸುತ್ತಿದ್ದ ಮೂವರು ಆಸಾಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೈಪ್ ಪಾಷ (25) ಮೊಹಿನುದ್ದೀನ್(26) ಪ್ರತೀಕ್ ನಗರಕರ್(31) ಬಂಧಿತ ಆರೋಪಿಗಳು.

ಈ ಖತರ್ನಾಕ್ ಕಿಲಾಡಿಗಳು ಬೆಂಗಳೂರಿನಾದ್ಯಂತ ನಕಲಿ ಖಾಸಗಿ ಕಂಪನಿಗಳನ್ನ ತೆರೆದು ನಂತರ ಕಂಪನಿ ಉಪಯೋಗಕ್ಕಾಗಿ ಲ್ಯಾಪ್ ಟಾಪ್ ​ಗಳನ್ನು ಬಾಡಿಗೆಗೆ ಪಡೆಯುತ್ತಿದ್ದರು. ಅದೇ ಲ್ಯಾಪ್ ಟಾಪ್​ಗಳನ್ನು ಜಸ್ಟ್ ಡಯಲ್ ಮೂಲಕ ಸೆಕೆಂಡ್ ಹ್ಯಾಂಡ್ ಗ್ರಾಹಕರನ್ನು ಸಂಪರ್ಕಿಸುತ್ತಿದ್ದರು.

ನಮ್ಮ ಕಂಪನಿ‌ ನಷ್ಟದಲ್ಲಿದ್ದು ಕಂಪನಿಯನ್ನು ಮುಚ್ಚುತ್ತಿದ್ದೇವೆ ಎಂದು ನಂಬಿಸಿ ಬಾಡಿಗೆಗೆ ಪಡೆದಿದ್ದ ಲ್ಯಾಪ್ ಟಾಪ್ ಅನ್ನು ಸೆಕೆಂಡ್ ಹ್ಯಾಂಡ್ ಗ್ರಾಹಕರಿಗೆ ಮಾರಾಟ ಮಾಡ್ತಿದ್ರು. ಹೈದರಾಬಾದ್ ಸಿಸಿಎಸ್ ಸೇರಿದಂತೆ ಬೆಂಗಳೂರಿನ ಹಲವು ಠಾಣೆಗಳಲ್ಲೂ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಬಂಧಿತರಿಂದ 45 ಲಕ್ಷ ಮೌಲ್ಯದ 96 ಲ್ಯಾಪ್ ಟಾಪ್​ಗಳನ್ನು ವಶಕ್ಕೆ ಪಡೆಯಲಾಗಿದೆ.

ಸಿಲ್ವರ್ ಮೇಲೆ ಚಿನ್ನದ ಲೇಪನ ಮಾಡಿ ಬ್ಯಾಂಕ್​ಗೆ ಲಕ್ಷಾಂತರ ರೂ. ವಂಚನೆ, ಯಾವೂರಲ್ಲಿ?

Published On - 2:12 pm, Mon, 7 December 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ