AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲ್ಯಾಪ್​ಟಾಪ್​ಗಳನ್ನು ಬಾಡಿಗೆಗೆ ಪಡೆದು.. ಮತ್ತೊಬ್ಬರಿಗೆ ಮಾರುತ್ತಿದ್ದ ‘ಹೈ-ಟೆಕ್’​ ಕಳ್ಳರ ಬಂಧನ

ಬೆಂಗಳೂರು: ಮಹಾಮಾರಿ ಕೊರೊನಾ ಕಾಲದಲ್ಲಿ ಲ್ಯಾಪ್ ಟಾಪ್ ಬಳಸುವವರ ಸಂಖ್ಯೆ ಹೆಚ್ಚಾಗಿದೆ. ಬಹುತೇಕ ಮಂದಿ ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದು ಲ್ಯಾಪ್ ಟಾಪ್​ಗಳನ್ನು ಬಾಡಿಗೆ ಪಡೆಯುವವರ ಬೇಡಿಕೆ ಹೆಚ್ಚಾಗಿದೆ. ಇದೇ ಸಮಯವನ್ನು ಬಳಸಿಕೊಂಡು ವಂಚಿಸುತ್ತಿದ್ದ ಮೂವರು ಆಸಾಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೈಪ್ ಪಾಷ (25) ಮೊಹಿನುದ್ದೀನ್(26) ಪ್ರತೀಕ್ ನಗರಕರ್(31) ಬಂಧಿತ ಆರೋಪಿಗಳು. ಈ ಖತರ್ನಾಕ್ ಕಿಲಾಡಿಗಳು ಬೆಂಗಳೂರಿನಾದ್ಯಂತ ನಕಲಿ ಖಾಸಗಿ ಕಂಪನಿಗಳನ್ನ ತೆರೆದು ನಂತರ ಕಂಪನಿ ಉಪಯೋಗಕ್ಕಾಗಿ ಲ್ಯಾಪ್ ಟಾಪ್ ​ಗಳನ್ನು ಬಾಡಿಗೆಗೆ ಪಡೆಯುತ್ತಿದ್ದರು. ಅದೇ ಲ್ಯಾಪ್ […]

ಲ್ಯಾಪ್​ಟಾಪ್​ಗಳನ್ನು ಬಾಡಿಗೆಗೆ ಪಡೆದು.. ಮತ್ತೊಬ್ಬರಿಗೆ ಮಾರುತ್ತಿದ್ದ ‘ಹೈ-ಟೆಕ್’​ ಕಳ್ಳರ ಬಂಧನ
ಸಾಂದಾರ್ಭಿಕ ಚಿತ್ರ
ಆಯೇಷಾ ಬಾನು
|

Updated on:Dec 07, 2020 | 2:25 PM

Share

ಬೆಂಗಳೂರು: ಮಹಾಮಾರಿ ಕೊರೊನಾ ಕಾಲದಲ್ಲಿ ಲ್ಯಾಪ್ ಟಾಪ್ ಬಳಸುವವರ ಸಂಖ್ಯೆ ಹೆಚ್ಚಾಗಿದೆ. ಬಹುತೇಕ ಮಂದಿ ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದು ಲ್ಯಾಪ್ ಟಾಪ್​ಗಳನ್ನು ಬಾಡಿಗೆ ಪಡೆಯುವವರ ಬೇಡಿಕೆ ಹೆಚ್ಚಾಗಿದೆ.

ಇದೇ ಸಮಯವನ್ನು ಬಳಸಿಕೊಂಡು ವಂಚಿಸುತ್ತಿದ್ದ ಮೂವರು ಆಸಾಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೈಪ್ ಪಾಷ (25) ಮೊಹಿನುದ್ದೀನ್(26) ಪ್ರತೀಕ್ ನಗರಕರ್(31) ಬಂಧಿತ ಆರೋಪಿಗಳು.

ಈ ಖತರ್ನಾಕ್ ಕಿಲಾಡಿಗಳು ಬೆಂಗಳೂರಿನಾದ್ಯಂತ ನಕಲಿ ಖಾಸಗಿ ಕಂಪನಿಗಳನ್ನ ತೆರೆದು ನಂತರ ಕಂಪನಿ ಉಪಯೋಗಕ್ಕಾಗಿ ಲ್ಯಾಪ್ ಟಾಪ್ ​ಗಳನ್ನು ಬಾಡಿಗೆಗೆ ಪಡೆಯುತ್ತಿದ್ದರು. ಅದೇ ಲ್ಯಾಪ್ ಟಾಪ್​ಗಳನ್ನು ಜಸ್ಟ್ ಡಯಲ್ ಮೂಲಕ ಸೆಕೆಂಡ್ ಹ್ಯಾಂಡ್ ಗ್ರಾಹಕರನ್ನು ಸಂಪರ್ಕಿಸುತ್ತಿದ್ದರು.

ನಮ್ಮ ಕಂಪನಿ‌ ನಷ್ಟದಲ್ಲಿದ್ದು ಕಂಪನಿಯನ್ನು ಮುಚ್ಚುತ್ತಿದ್ದೇವೆ ಎಂದು ನಂಬಿಸಿ ಬಾಡಿಗೆಗೆ ಪಡೆದಿದ್ದ ಲ್ಯಾಪ್ ಟಾಪ್ ಅನ್ನು ಸೆಕೆಂಡ್ ಹ್ಯಾಂಡ್ ಗ್ರಾಹಕರಿಗೆ ಮಾರಾಟ ಮಾಡ್ತಿದ್ರು. ಹೈದರಾಬಾದ್ ಸಿಸಿಎಸ್ ಸೇರಿದಂತೆ ಬೆಂಗಳೂರಿನ ಹಲವು ಠಾಣೆಗಳಲ್ಲೂ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಬಂಧಿತರಿಂದ 45 ಲಕ್ಷ ಮೌಲ್ಯದ 96 ಲ್ಯಾಪ್ ಟಾಪ್​ಗಳನ್ನು ವಶಕ್ಕೆ ಪಡೆಯಲಾಗಿದೆ.

ಸಿಲ್ವರ್ ಮೇಲೆ ಚಿನ್ನದ ಲೇಪನ ಮಾಡಿ ಬ್ಯಾಂಕ್​ಗೆ ಲಕ್ಷಾಂತರ ರೂ. ವಂಚನೆ, ಯಾವೂರಲ್ಲಿ?

Published On - 2:12 pm, Mon, 7 December 20

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ