AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ವೇಳೆ ಪೊಲೀಸರ ಕಾರ್ಯಕ್ಕೆ ಶ್ಲಾಘನೆ, ದೊಡ್ಡ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ ಲಾಕ್​ಡೌನ್ ವೇಳೆ ಪೊಲೀಸರು ಮಾಡಿರುವ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಬಸವನಗುಡಿಯ ದೊಡ್ಡ ಗಣೇಶ ದೇವಸ್ಥಾನದಲ್ಲಿ ಪೊಲೀಸರ ಶ್ಲಾಘನೀಯ ಕೆಲಸಕ್ಕೆ ಪುರೋಹಿತ ವೃಂದದವರು ವಿಶೇಷ ಪೂಜೆ ಮಾಡಿದ್ದಾರೆ. ಇದೇ ವೇಳೆ ನಗರದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್​ಗೆ ಆಶೀರ್ವದಿಸಿದ್ದಾರೆ. ದೊಡ್ಡ ಗಣಪತಿ ದೇವಸ್ಥಾನಕ್ಕೂ, ನನಗೂ ಬಾಲ್ಯದಿಂದಲೂ ಸಂಬಂಧವಿದೆ. ಕೊರೊನಾ ಗಂಡಾಂತರದ ಒಂದು ಹಂತದಿಂದ ಪಾರು ಆಗಿದ್ದೇವೆ. ಹೀಗಾಗಿ ಪೊಲೀಸರ ಪರವಾಗಿ ಹಾಗೂ ನನ್ನ ಪರವಾಗಿ ಧನ್ಯವಾದ ಹೇಳಲು ಬಂದಿದ್ದೇನೆ ಎಂದು ಪೊಲೀಸ್ […]

ಲಾಕ್​ಡೌನ್​ ವೇಳೆ ಪೊಲೀಸರ ಕಾರ್ಯಕ್ಕೆ ಶ್ಲಾಘನೆ, ದೊಡ್ಡ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸಾಧು ಶ್ರೀನಾಥ್​
|

Updated on: Jun 09, 2020 | 4:01 PM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ ಲಾಕ್​ಡೌನ್ ವೇಳೆ ಪೊಲೀಸರು ಮಾಡಿರುವ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಬಸವನಗುಡಿಯ ದೊಡ್ಡ ಗಣೇಶ ದೇವಸ್ಥಾನದಲ್ಲಿ ಪೊಲೀಸರ ಶ್ಲಾಘನೀಯ ಕೆಲಸಕ್ಕೆ ಪುರೋಹಿತ ವೃಂದದವರು ವಿಶೇಷ ಪೂಜೆ ಮಾಡಿದ್ದಾರೆ. ಇದೇ ವೇಳೆ ನಗರದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್​ಗೆ ಆಶೀರ್ವದಿಸಿದ್ದಾರೆ.

ದೊಡ್ಡ ಗಣಪತಿ ದೇವಸ್ಥಾನಕ್ಕೂ, ನನಗೂ ಬಾಲ್ಯದಿಂದಲೂ ಸಂಬಂಧವಿದೆ. ಕೊರೊನಾ ಗಂಡಾಂತರದ ಒಂದು ಹಂತದಿಂದ ಪಾರು ಆಗಿದ್ದೇವೆ. ಹೀಗಾಗಿ ಪೊಲೀಸರ ಪರವಾಗಿ ಹಾಗೂ ನನ್ನ ಪರವಾಗಿ ಧನ್ಯವಾದ ಹೇಳಲು ಬಂದಿದ್ದೇನೆ ಎಂದು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ