ಲಾಕ್​ಡೌನ್​ ವೇಳೆ ಪೊಲೀಸರ ಕಾರ್ಯಕ್ಕೆ ಶ್ಲಾಘನೆ, ದೊಡ್ಡ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ ಲಾಕ್​ಡೌನ್ ವೇಳೆ ಪೊಲೀಸರು ಮಾಡಿರುವ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಬಸವನಗುಡಿಯ ದೊಡ್ಡ ಗಣೇಶ ದೇವಸ್ಥಾನದಲ್ಲಿ ಪೊಲೀಸರ ಶ್ಲಾಘನೀಯ ಕೆಲಸಕ್ಕೆ ಪುರೋಹಿತ ವೃಂದದವರು ವಿಶೇಷ ಪೂಜೆ ಮಾಡಿದ್ದಾರೆ. ಇದೇ ವೇಳೆ ನಗರದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್​ಗೆ ಆಶೀರ್ವದಿಸಿದ್ದಾರೆ. ದೊಡ್ಡ ಗಣಪತಿ ದೇವಸ್ಥಾನಕ್ಕೂ, ನನಗೂ ಬಾಲ್ಯದಿಂದಲೂ ಸಂಬಂಧವಿದೆ. ಕೊರೊನಾ ಗಂಡಾಂತರದ ಒಂದು ಹಂತದಿಂದ ಪಾರು ಆಗಿದ್ದೇವೆ. ಹೀಗಾಗಿ ಪೊಲೀಸರ ಪರವಾಗಿ ಹಾಗೂ ನನ್ನ ಪರವಾಗಿ ಧನ್ಯವಾದ ಹೇಳಲು ಬಂದಿದ್ದೇನೆ ಎಂದು ಪೊಲೀಸ್ […]

ಲಾಕ್​ಡೌನ್​ ವೇಳೆ ಪೊಲೀಸರ ಕಾರ್ಯಕ್ಕೆ ಶ್ಲಾಘನೆ, ದೊಡ್ಡ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸಾಧು ಶ್ರೀನಾಥ್​

Updated on: Jun 09, 2020 | 4:01 PM

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ ಲಾಕ್​ಡೌನ್ ವೇಳೆ ಪೊಲೀಸರು ಮಾಡಿರುವ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಬಸವನಗುಡಿಯ ದೊಡ್ಡ ಗಣೇಶ ದೇವಸ್ಥಾನದಲ್ಲಿ ಪೊಲೀಸರ ಶ್ಲಾಘನೀಯ ಕೆಲಸಕ್ಕೆ ಪುರೋಹಿತ ವೃಂದದವರು ವಿಶೇಷ ಪೂಜೆ ಮಾಡಿದ್ದಾರೆ. ಇದೇ ವೇಳೆ ನಗರದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್​ಗೆ ಆಶೀರ್ವದಿಸಿದ್ದಾರೆ.

ದೊಡ್ಡ ಗಣಪತಿ ದೇವಸ್ಥಾನಕ್ಕೂ, ನನಗೂ ಬಾಲ್ಯದಿಂದಲೂ ಸಂಬಂಧವಿದೆ. ಕೊರೊನಾ ಗಂಡಾಂತರದ ಒಂದು ಹಂತದಿಂದ ಪಾರು ಆಗಿದ್ದೇವೆ. ಹೀಗಾಗಿ ಪೊಲೀಸರ ಪರವಾಗಿ ಹಾಗೂ ನನ್ನ ಪರವಾಗಿ ಧನ್ಯವಾದ ಹೇಳಲು ಬಂದಿದ್ದೇನೆ ಎಂದು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us