AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್‌ ಕಮಿಷನರ್‌ ಕಚೇರಿ ಮೇಲೆಯೇ ಅಟ್ಯಾಕ್‌, 3 ದಿನ ಕಚೇರಿ ಸೀಲ್‌ಡೌನ್‌

ಬೆಂಗಳೂರು: ಹೋದೆಯಾ ಪೀಶಾಚಿ ಅಂದ್ರೆ ಬಂದೆ ಗವಾಕ್ಷಿಯಲ್ಲಿ ಅಂದಂಗೆ, ಕೊರೊನಾ ಹೆಮ್ಮಾರಿ ತನ್ನ ಕಬಂಧ ಬಾಹುಗಳನ್ನ ಚಾಚ್ತಾನೇ ಇದೆ. ಸಿಕ್ಕಸಿಕ್ಕಲ್ಲಿ ನುಗ್ಗುತ್ತಿರುವ ಕೊರೊನಾ ವೈರಸ್‌, ಈಗ ಬೆಂಗಳೂರಿನ ಪೊಲೀಸರ ಹೃದಯಭಾಗಕ್ಕೇ ಚುಚ್ಚಿದೆ. ಹೌದು, ಬೆಂಗಳೂರಿನ ಪೊಲೀಸ್‌ ಕಮಿಷನರ್‌ ಕಚೇರಿಯ ಎಟಿಎಸ್‌ ಸ್ಕ್ಯಾಡ್‌ ವಿಂಗ್‌ನ ಎಎಸ್‌ಐಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಅದರಲ್ಲೂ ಈ ಸೋಂಕಿತ ಎಎಸ್‌ಐ ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ. ಹೀಗಾಗಿ ಈಗ ಪೊಲೀಸ್‌ ಕಮಿಷನರ್‌ ಕಚೇರಿಯನ್ನ ಮೂರು ದಿನಗಳ ಕಾಲ ಸೀಲ್‌ಡೌನ್‌ […]

ಪೊಲೀಸ್‌ ಕಮಿಷನರ್‌ ಕಚೇರಿ ಮೇಲೆಯೇ ಅಟ್ಯಾಕ್‌, 3 ದಿನ ಕಚೇರಿ ಸೀಲ್‌ಡೌನ್‌
ಆಯೇಷಾ ಬಾನು
| Edited By: |

Updated on:Jun 26, 2020 | 7:11 PM

Share

ಬೆಂಗಳೂರು: ಹೋದೆಯಾ ಪೀಶಾಚಿ ಅಂದ್ರೆ ಬಂದೆ ಗವಾಕ್ಷಿಯಲ್ಲಿ ಅಂದಂಗೆ, ಕೊರೊನಾ ಹೆಮ್ಮಾರಿ ತನ್ನ ಕಬಂಧ ಬಾಹುಗಳನ್ನ ಚಾಚ್ತಾನೇ ಇದೆ. ಸಿಕ್ಕಸಿಕ್ಕಲ್ಲಿ ನುಗ್ಗುತ್ತಿರುವ ಕೊರೊನಾ ವೈರಸ್‌, ಈಗ ಬೆಂಗಳೂರಿನ ಪೊಲೀಸರ ಹೃದಯಭಾಗಕ್ಕೇ ಚುಚ್ಚಿದೆ.

ಹೌದು, ಬೆಂಗಳೂರಿನ ಪೊಲೀಸ್‌ ಕಮಿಷನರ್‌ ಕಚೇರಿಯ ಎಟಿಎಸ್‌ ಸ್ಕ್ಯಾಡ್‌ ವಿಂಗ್‌ನ ಎಎಸ್‌ಐಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಅದರಲ್ಲೂ ಈ ಸೋಂಕಿತ ಎಎಸ್‌ಐ ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ. ಹೀಗಾಗಿ ಈಗ ಪೊಲೀಸ್‌ ಕಮಿಷನರ್‌ ಕಚೇರಿಯನ್ನ ಮೂರು ದಿನಗಳ ಕಾಲ ಸೀಲ್‌ಡೌನ್‌ ಮಾಡಲಾಗಿದೆ.

ಹಾಗಂತ ಬೆಂಗಳೂರಿನ ರಕ್ಷಕ ಪೊಲೀಸ್‌ ಕಮಿಷನರ್‌ ಕಚೇರಿಯ ಕಾರ್ಯವನ್ನ ನಿಲ್ಲಿಸುವಂತಿಲ್ಲವಲ್ಲ. ಹೀಗಾಗಿ ಜೂನ್‌ 27ರಿಂದ ಜೂನ್‌ 29ರವರೆಗೆ ಕಮಿಷನರ್‌ ಕಚೇರಿಯ ಸಿಬ್ಬಂದಿಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ.

Published On - 7:10 pm, Fri, 26 June 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?