AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್‌ ಕಮಿಷನರ್‌ ಕಚೇರಿ ಮೇಲೆಯೇ ಅಟ್ಯಾಕ್‌, 3 ದಿನ ಕಚೇರಿ ಸೀಲ್‌ಡೌನ್‌

ಬೆಂಗಳೂರು: ಹೋದೆಯಾ ಪೀಶಾಚಿ ಅಂದ್ರೆ ಬಂದೆ ಗವಾಕ್ಷಿಯಲ್ಲಿ ಅಂದಂಗೆ, ಕೊರೊನಾ ಹೆಮ್ಮಾರಿ ತನ್ನ ಕಬಂಧ ಬಾಹುಗಳನ್ನ ಚಾಚ್ತಾನೇ ಇದೆ. ಸಿಕ್ಕಸಿಕ್ಕಲ್ಲಿ ನುಗ್ಗುತ್ತಿರುವ ಕೊರೊನಾ ವೈರಸ್‌, ಈಗ ಬೆಂಗಳೂರಿನ ಪೊಲೀಸರ ಹೃದಯಭಾಗಕ್ಕೇ ಚುಚ್ಚಿದೆ. ಹೌದು, ಬೆಂಗಳೂರಿನ ಪೊಲೀಸ್‌ ಕಮಿಷನರ್‌ ಕಚೇರಿಯ ಎಟಿಎಸ್‌ ಸ್ಕ್ಯಾಡ್‌ ವಿಂಗ್‌ನ ಎಎಸ್‌ಐಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಅದರಲ್ಲೂ ಈ ಸೋಂಕಿತ ಎಎಸ್‌ಐ ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ. ಹೀಗಾಗಿ ಈಗ ಪೊಲೀಸ್‌ ಕಮಿಷನರ್‌ ಕಚೇರಿಯನ್ನ ಮೂರು ದಿನಗಳ ಕಾಲ ಸೀಲ್‌ಡೌನ್‌ […]

ಪೊಲೀಸ್‌ ಕಮಿಷನರ್‌ ಕಚೇರಿ ಮೇಲೆಯೇ ಅಟ್ಯಾಕ್‌, 3 ದಿನ ಕಚೇರಿ ಸೀಲ್‌ಡೌನ್‌
ಆಯೇಷಾ ಬಾನು
| Edited By: |

Updated on:Jun 26, 2020 | 7:11 PM

Share

ಬೆಂಗಳೂರು: ಹೋದೆಯಾ ಪೀಶಾಚಿ ಅಂದ್ರೆ ಬಂದೆ ಗವಾಕ್ಷಿಯಲ್ಲಿ ಅಂದಂಗೆ, ಕೊರೊನಾ ಹೆಮ್ಮಾರಿ ತನ್ನ ಕಬಂಧ ಬಾಹುಗಳನ್ನ ಚಾಚ್ತಾನೇ ಇದೆ. ಸಿಕ್ಕಸಿಕ್ಕಲ್ಲಿ ನುಗ್ಗುತ್ತಿರುವ ಕೊರೊನಾ ವೈರಸ್‌, ಈಗ ಬೆಂಗಳೂರಿನ ಪೊಲೀಸರ ಹೃದಯಭಾಗಕ್ಕೇ ಚುಚ್ಚಿದೆ.

ಹೌದು, ಬೆಂಗಳೂರಿನ ಪೊಲೀಸ್‌ ಕಮಿಷನರ್‌ ಕಚೇರಿಯ ಎಟಿಎಸ್‌ ಸ್ಕ್ಯಾಡ್‌ ವಿಂಗ್‌ನ ಎಎಸ್‌ಐಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಅದರಲ್ಲೂ ಈ ಸೋಂಕಿತ ಎಎಸ್‌ಐ ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ. ಹೀಗಾಗಿ ಈಗ ಪೊಲೀಸ್‌ ಕಮಿಷನರ್‌ ಕಚೇರಿಯನ್ನ ಮೂರು ದಿನಗಳ ಕಾಲ ಸೀಲ್‌ಡೌನ್‌ ಮಾಡಲಾಗಿದೆ.

ಹಾಗಂತ ಬೆಂಗಳೂರಿನ ರಕ್ಷಕ ಪೊಲೀಸ್‌ ಕಮಿಷನರ್‌ ಕಚೇರಿಯ ಕಾರ್ಯವನ್ನ ನಿಲ್ಲಿಸುವಂತಿಲ್ಲವಲ್ಲ. ಹೀಗಾಗಿ ಜೂನ್‌ 27ರಿಂದ ಜೂನ್‌ 29ರವರೆಗೆ ಕಮಿಷನರ್‌ ಕಚೇರಿಯ ಸಿಬ್ಬಂದಿಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ.

Published On - 7:10 pm, Fri, 26 June 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ