AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪೊಲೀಸರ ವಿನೂತನ ಪ್ರಯತ್ನ: ಪ್ರತಿ ನಾಲ್ಕನೇ ಶನಿವಾರ ಪ್ರತಿ ಠಾಣೆಯಲ್ಲೂ ನಡೆಯಲಿದೆ ಈ ಕಾರ್ಯಕ್ರಮ, ಏನದು?

ಪ್ರತಿ ನಾಲ್ಕನೇ ಶನಿವಾರ ಪ್ರತಿ ಠಾಣೆಯಲ್ಲೂ ಜನಸಂಪರ್ಕ ಸಭೆ ನಡೆಸಲು ಬೆಂಗಳೂರು ಪೊಲೀಸರು ಚಿಂತನೆ ನಡೆಸಿದ್ದಾರೆ. ಹಾಗಾಗಿ ಇಂದಿನಿಂದ ಪ್ರಾಯೋಗಿಕವಾಗಿ ಕಮಿಷನರ್ ಕಮಲ್​ ಪಂಥ್ ಅವರಿಂದ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಪ್ರತಿ ನಾಲ್ಕನೇ ಶನಿವಾರ ಬೆಳಿಗ್ಗೆ 11 ಗಂಟೆಯಿಂದ 1 ಗಂಟೆವರೆಗೂ ಸಭೆ ನಡೆಯಲಿದೆ.

ಬೆಂಗಳೂರು ಪೊಲೀಸರ ವಿನೂತನ ಪ್ರಯತ್ನ: ಪ್ರತಿ ನಾಲ್ಕನೇ ಶನಿವಾರ ಪ್ರತಿ ಠಾಣೆಯಲ್ಲೂ ನಡೆಯಲಿದೆ ಈ ಕಾರ್ಯಕ್ರಮ, ಏನದು?
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್
ಪೃಥ್ವಿಶಂಕರ
|

Updated on: Nov 28, 2020 | 9:17 AM

Share

ಬೆಂಗಳೂರು: ನಾಗರೀಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸಲುವಾಗಿ ಬೆಂಗಳೂರು ಪೊಲೀಸರು ವಿನೂತನ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

ಇನ್ಮುಂದೆ ಪ್ರತಿ ನಾಲ್ಕನೇ ಶನಿವಾರ ಪ್ರತಿ ಠಾಣೆಯಲ್ಲೂ ಜನಸಂಪರ್ಕ ಸಭೆ ನಡೆಸಲು ಬೆಂಗಳೂರು ಪೊಲೀಸರು ಚಿಂತನೆ ನಡೆಸಿದ್ದಾರೆ. ಹಾಗಾಗಿ ಇಂದಿನಿಂದ ಪ್ರಾಯೋಗಿಕವಾಗಿ ಕಮಿಷನರ್ ಕಮಲ್​ ಪಂಥ್ ಅವರಿಂದ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಪ್ರತಿ ನಾಲ್ಕನೇ ಶನಿವಾರ ಬೆಳಿಗ್ಗೆ 11 ಗಂಟೆಯಿಂದ 1 ಗಂಟೆವರೆಗೂ ಸಭೆ ನಡೆಯಲಿದೆ.

ಜನಸಂಪರ್ಕದಲ್ಲಿ ಕಮಿಷನರ್ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕರಿಸಲಾಗುತ್ತದೆ. 11 ಗಂಟೆಗೆ ಪುಲಕೇಶಿನಗರ ಠಾಣೆಯಲ್ಲಿ ಅಹವಾಲು ಸ್ವೀಕರಿಸಲಿರುವ ಕಮಿಷನರ್ ಕಮಲ್ ಪಂಥ್, ಮಧ್ಯಾಹ್ನ 12:10 ರಿಂದ ಮಲ್ಲೇಶ್ವರಂ ಠಾಣೆಯಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.

ಜೊತೆಗೆ ಪೂರ್ವ, ಪಶ್ಚಿಮ ವಲಯದ ಹೆಚ್ಚುವರಿ ಆಯುಕ್ತರಿಂದಲೂ ಜನಸಂಪರ್ಕ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಸಿಸಿಬಿ ಜಂಟಿ ಆಯುಕ್ತರು ಹಾಗೂ ಎಲ್ಲಾ ವಿಭಾಗದ ಡಿಸಿಪಿಗಳು ವಿವಿಧ ಠಾಣೆಯಲ್ಲಿ ನಡೆಯುವ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಿದ್ದು, ತಮ್ಮ ಕುಂದು ಕೊರತೆಗಳು ಹಾಗೂ ದೂರುಗಳನ್ನು ನೀಡಲು ಮನವಿ ಮಾಡಲಾಗಿದೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು