AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪೊಲೀಸರ ವಿನೂತನ ಪ್ರಯತ್ನ: ಪ್ರತಿ ನಾಲ್ಕನೇ ಶನಿವಾರ ಪ್ರತಿ ಠಾಣೆಯಲ್ಲೂ ನಡೆಯಲಿದೆ ಈ ಕಾರ್ಯಕ್ರಮ, ಏನದು?

ಪ್ರತಿ ನಾಲ್ಕನೇ ಶನಿವಾರ ಪ್ರತಿ ಠಾಣೆಯಲ್ಲೂ ಜನಸಂಪರ್ಕ ಸಭೆ ನಡೆಸಲು ಬೆಂಗಳೂರು ಪೊಲೀಸರು ಚಿಂತನೆ ನಡೆಸಿದ್ದಾರೆ. ಹಾಗಾಗಿ ಇಂದಿನಿಂದ ಪ್ರಾಯೋಗಿಕವಾಗಿ ಕಮಿಷನರ್ ಕಮಲ್​ ಪಂಥ್ ಅವರಿಂದ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಪ್ರತಿ ನಾಲ್ಕನೇ ಶನಿವಾರ ಬೆಳಿಗ್ಗೆ 11 ಗಂಟೆಯಿಂದ 1 ಗಂಟೆವರೆಗೂ ಸಭೆ ನಡೆಯಲಿದೆ.

ಬೆಂಗಳೂರು ಪೊಲೀಸರ ವಿನೂತನ ಪ್ರಯತ್ನ: ಪ್ರತಿ ನಾಲ್ಕನೇ ಶನಿವಾರ ಪ್ರತಿ ಠಾಣೆಯಲ್ಲೂ ನಡೆಯಲಿದೆ ಈ ಕಾರ್ಯಕ್ರಮ, ಏನದು?
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್
ಪೃಥ್ವಿಶಂಕರ
|

Updated on: Nov 28, 2020 | 9:17 AM

Share

ಬೆಂಗಳೂರು: ನಾಗರೀಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸಲುವಾಗಿ ಬೆಂಗಳೂರು ಪೊಲೀಸರು ವಿನೂತನ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

ಇನ್ಮುಂದೆ ಪ್ರತಿ ನಾಲ್ಕನೇ ಶನಿವಾರ ಪ್ರತಿ ಠಾಣೆಯಲ್ಲೂ ಜನಸಂಪರ್ಕ ಸಭೆ ನಡೆಸಲು ಬೆಂಗಳೂರು ಪೊಲೀಸರು ಚಿಂತನೆ ನಡೆಸಿದ್ದಾರೆ. ಹಾಗಾಗಿ ಇಂದಿನಿಂದ ಪ್ರಾಯೋಗಿಕವಾಗಿ ಕಮಿಷನರ್ ಕಮಲ್​ ಪಂಥ್ ಅವರಿಂದ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಪ್ರತಿ ನಾಲ್ಕನೇ ಶನಿವಾರ ಬೆಳಿಗ್ಗೆ 11 ಗಂಟೆಯಿಂದ 1 ಗಂಟೆವರೆಗೂ ಸಭೆ ನಡೆಯಲಿದೆ.

ಜನಸಂಪರ್ಕದಲ್ಲಿ ಕಮಿಷನರ್ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕರಿಸಲಾಗುತ್ತದೆ. 11 ಗಂಟೆಗೆ ಪುಲಕೇಶಿನಗರ ಠಾಣೆಯಲ್ಲಿ ಅಹವಾಲು ಸ್ವೀಕರಿಸಲಿರುವ ಕಮಿಷನರ್ ಕಮಲ್ ಪಂಥ್, ಮಧ್ಯಾಹ್ನ 12:10 ರಿಂದ ಮಲ್ಲೇಶ್ವರಂ ಠಾಣೆಯಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.

ಜೊತೆಗೆ ಪೂರ್ವ, ಪಶ್ಚಿಮ ವಲಯದ ಹೆಚ್ಚುವರಿ ಆಯುಕ್ತರಿಂದಲೂ ಜನಸಂಪರ್ಕ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಸಿಸಿಬಿ ಜಂಟಿ ಆಯುಕ್ತರು ಹಾಗೂ ಎಲ್ಲಾ ವಿಭಾಗದ ಡಿಸಿಪಿಗಳು ವಿವಿಧ ಠಾಣೆಯಲ್ಲಿ ನಡೆಯುವ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಿದ್ದು, ತಮ್ಮ ಕುಂದು ಕೊರತೆಗಳು ಹಾಗೂ ದೂರುಗಳನ್ನು ನೀಡಲು ಮನವಿ ಮಾಡಲಾಗಿದೆ.

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’