AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲಿಬಾರ್​ನಲ್ಲಿ ಮೃತಪಟ್ಟವನ ಗುರುತು ಇನ್ನೂ ಸಿಕ್ಕಿಲ್ಲ! ಹಾಗಾದ್ರೆ ಯಾರವ?

ಬೆಂಗಳೂರು: ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಿಂಸಾಚಾರದಲ್ಲಿ ಕೇರಳ ಲಿಂಕ್‌ ಇದೆಯಾ ಅನ್ನೋ ಅನುಮಾನ ಬಲವಾಗ್ತಿದೆ. ಇದಕ್ಕೆ ಕಾರಣ ಇನ್ನೂ ಪತ್ತೆಯಾಗದ ಮೃತ ಮೂರನೆ ವ್ಯಕ್ತಿಯ ಗುರುತು. 40 ವರ್ಷದ ವ್ಯಕ್ತಿಯೊಬ್ಬ ನಿನ್ನೆ ರಾತ್ರಿ ನಡೆದ ಪೊಲೀಸ್‌ ಗೋಲಿಬಾರ್​ನಲ್ಲಿ ಸಾವನ್ನಪ್ಪಿದ್ದಾನೆ. ಆದ್ರೆ ಈತನ ಗುರುತು ಇದುವರೆಗೂ ಪತ್ತೆಯಾಗಿಲ್ಲ. ಇನ್ನಿಬ್ಬರು ಮೃತರ ಗುರುತು ಪತ್ತೆಯಾಗಿದೆ. ಅವರು ಸ್ಥಳೀಯರು. ಆದ್ರೆ ಈ ಮೂರನೇ ವ್ಯಕ್ತಿಯ ಗುರುತು ಮಾತ್ರ ಇನ್ನೂ ಪತ್ತೆಯಾಗಿಲ್ಲ! ಇದಕ್ಕೆ […]

ಗೋಲಿಬಾರ್​ನಲ್ಲಿ ಮೃತಪಟ್ಟವನ ಗುರುತು ಇನ್ನೂ ಸಿಕ್ಕಿಲ್ಲ! ಹಾಗಾದ್ರೆ ಯಾರವ?
Guru
|

Updated on:Aug 12, 2020 | 4:20 PM

Share

ಬೆಂಗಳೂರು: ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಿಂಸಾಚಾರದಲ್ಲಿ ಕೇರಳ ಲಿಂಕ್‌ ಇದೆಯಾ ಅನ್ನೋ ಅನುಮಾನ ಬಲವಾಗ್ತಿದೆ. ಇದಕ್ಕೆ ಕಾರಣ ಇನ್ನೂ ಪತ್ತೆಯಾಗದ ಮೃತ ಮೂರನೆ ವ್ಯಕ್ತಿಯ ಗುರುತು.

40 ವರ್ಷದ ವ್ಯಕ್ತಿಯೊಬ್ಬ ನಿನ್ನೆ ರಾತ್ರಿ ನಡೆದ ಪೊಲೀಸ್‌ ಗೋಲಿಬಾರ್​ನಲ್ಲಿ ಸಾವನ್ನಪ್ಪಿದ್ದಾನೆ. ಆದ್ರೆ ಈತನ ಗುರುತು ಇದುವರೆಗೂ ಪತ್ತೆಯಾಗಿಲ್ಲ. ಇನ್ನಿಬ್ಬರು ಮೃತರ ಗುರುತು ಪತ್ತೆಯಾಗಿದೆ. ಅವರು ಸ್ಥಳೀಯರು. ಆದ್ರೆ ಈ ಮೂರನೇ ವ್ಯಕ್ತಿಯ ಗುರುತು ಮಾತ್ರ ಇನ್ನೂ ಪತ್ತೆಯಾಗಿಲ್ಲ! ಇದಕ್ಕೆ ಕಾರಣ ಈತ ಸ್ಥಳೀಯ ಅಲ್ಲದಿರುವುದು! ಎನ್ನುತ್ತಿವೆ ಪೊಲೀಸ್‌ ಮೂಲಗಳು.

ಹಾಗಾದ್ರೆ ಯಾರು ಈ ಮೂರನೇ ವ್ಯಕ್ತಿ? ಈತ ಗಲಾಟೆ ಸಮಯದಲ್ಲಿ ಯಾಕೆ ಬಂದಿದ್ದ? ಎಲ್ಲಿಯವನು ಈ ವ್ಯಕ್ತಿ? ಪೊಲೀಸ್‌ ಫೈರಿಂಗ್‌ ಮಾಡಿದ್ದು ಗಲಭೆಕೋರರತ್ತ. ಆದ್ರೆ ಈತ ಯಾಕೆ ಗಲಭೆ ಜಾಗದಲ್ಲಿದ್ದ? ಅಲ್ಲಿಗೆ ಈತ ಹೇಗೆ ಮತ್ತು ಯಾಕೆ ಬಂದ? ಹೀಗೆ ಹತ್ತು ಹಲವಾರು ಪ್ರಶ್ನೆಗಳು ಈಗ ತನಿಖಾಧಿಕಾರಿಗಳಿಗೆ ಕಾಡುತ್ತಿವೆ.

ಹೀಗಾಗಿಯೇ ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ  ಹಿಂದೆ ಹೊರಗಿನವರ ಕೈವಾಡದ ಶಂಕೆ ವ್ಯಕ್ತವಾಗುತ್ತಿದೆ. ಬೆಂಗಳೂರಿನಲ್ಲಿ ಸಾವಿರಾರು ಜನರನ್ನು ಒಮ್ಮೆಲೆ ಸೇರಿಸಿ ಗಲಭೆ ಸೃಷ್ಟಿಸಲಾಗಿದೆ. ಗಲಾಟೆಯಲ್ಲಿ ಮೂವರು ಸಾವನ್ನಪ್ಪಿದ್ದು ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ಬೆಂಗಳೂರು ಪೊಲೀಸರೇ ಅನಿರೀಕ್ಷಿತ ರೀತಿಯ ಈ ಗಲಾಟೆಗೆ ದಂಗಾಗಿದ್ದಾರೆ. ಹೀಗಾಗಿಯೇ ಈಗ ಪೊಲೀಸರು ಹೊರಗಿನ ಅದರಲ್ಲೂ ಕೇರಳ ಮತ್ತು SDPI ಲಿಂಕ್‌ ಬಗ್ಗೆಯೂ ತನಿಖೆ ಮಾಡುತ್ತಿದ್ದಾರೆ ಎನ್ನುತ್ತಿವೆ ಪೊಲೀಸ್‌ ಮೂಲಗಳು.

Published On - 4:01 pm, Wed, 12 August 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ