AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಷಲ್​ಗಳಲ್ಲ ಇಂದಿನಿಂದ ಪೊಲೀಸರೇ ವಸೂಲಿ ಮಾಡ್ತಾರೆ ಮಾಸ್ಕ್ ಫೈನ್

ಬೆಂಗಳೂರು: ಕೊರೊನಾ.. ಈ ಪೀಡೆಯಿಂದ ಮುಕ್ತವಾಗಲೂ ಎಷ್ಟೆಲ್ಲಾ ಸಾಹಸ ಮಾಡಿದ್ರು ಇನ್ನೂ ಮುಕ್ತಿ ಸಿಕ್ಕಿಲ್ಲ. ಬಿಬಿಎಂಪಿ, ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಿವೆ. ಆದ್ರೆ ಯಾವುದಕ್ಕೂ ನಮ್ಮ ಜನ ಕ್ಯಾರೇ ಅಂತಿಲ್ಲ. ಹೀಗಾಗಿ ಬಿಬಿಎಂಪಿ ಮಾರ್ಷಲ್​ಗಳು ಫೀಲ್ಡಿಗಿಳಿದು ರೂ1000 ದಂಡ ವಸೂಲಿ ಮಾಡುದ್ರು. ಆದರೆ ನಮ್ಮ ಜನ ಮಾರ್ಷಲ್​ಗಳ ಜೊತೆಯೇ ಜಗಳಕ್ಕೆ ಮುಂದಾಗಿದ್ರೂ ಹೀಗಾಗಿ ಈಗ ಮಾಸ್ಕ್​ ಹಾಕದವರಿಗೆ ದಂಡ ವಿಧಿಸಲು ಪೊಲೀಸರು ಮುಂದಾಗಿದ್ದಾರೆ. ಬೆಂಗಳೂರಲ್ಲಿ ಇಂದಿನಿಂದ ಪೊಲೀಸರು ದಂಡ ವಿಧಿಸಲಿದ್ದಾರೆ. ಈವರೆಗೆ ಬಿಬಿಎಂಪಿ ಮಾರ್ಷಲ್​ಗಳು […]

ಮಾರ್ಷಲ್​ಗಳಲ್ಲ ಇಂದಿನಿಂದ ಪೊಲೀಸರೇ ವಸೂಲಿ ಮಾಡ್ತಾರೆ ಮಾಸ್ಕ್ ಫೈನ್
ಆಯೇಷಾ ಬಾನು
|

Updated on: Oct 07, 2020 | 6:44 AM

Share

ಬೆಂಗಳೂರು: ಕೊರೊನಾ.. ಈ ಪೀಡೆಯಿಂದ ಮುಕ್ತವಾಗಲೂ ಎಷ್ಟೆಲ್ಲಾ ಸಾಹಸ ಮಾಡಿದ್ರು ಇನ್ನೂ ಮುಕ್ತಿ ಸಿಕ್ಕಿಲ್ಲ. ಬಿಬಿಎಂಪಿ, ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಿವೆ. ಆದ್ರೆ ಯಾವುದಕ್ಕೂ ನಮ್ಮ ಜನ ಕ್ಯಾರೇ ಅಂತಿಲ್ಲ.

ಹೀಗಾಗಿ ಬಿಬಿಎಂಪಿ ಮಾರ್ಷಲ್​ಗಳು ಫೀಲ್ಡಿಗಿಳಿದು ರೂ1000 ದಂಡ ವಸೂಲಿ ಮಾಡುದ್ರು. ಆದರೆ ನಮ್ಮ ಜನ ಮಾರ್ಷಲ್​ಗಳ ಜೊತೆಯೇ ಜಗಳಕ್ಕೆ ಮುಂದಾಗಿದ್ರೂ ಹೀಗಾಗಿ ಈಗ ಮಾಸ್ಕ್​ ಹಾಕದವರಿಗೆ ದಂಡ ವಿಧಿಸಲು ಪೊಲೀಸರು ಮುಂದಾಗಿದ್ದಾರೆ.

ಬೆಂಗಳೂರಲ್ಲಿ ಇಂದಿನಿಂದ ಪೊಲೀಸರು ದಂಡ ವಿಧಿಸಲಿದ್ದಾರೆ. ಈವರೆಗೆ ಬಿಬಿಎಂಪಿ ಮಾರ್ಷಲ್​ಗಳು ಮಾಸ್ಕ್ ಹಾಕದವರಿಗೆ ದಂಡ ವಿಧಿಸುತ್ತಿದ್ದರು. ಇಂದಿನಿಂದ ಮಾಸ್ಕ್ ಹಾಕದವರಿಂದ ದಂಡ ವಸೂಲಿ ಮಾಡಲು ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಠಾಣೆಗಳಿಗೂ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸುತ್ತೋಲೆ ಹೊರಡಿಸಿದ್ದಾರೆ.

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ