AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಷಲ್​ಗಳಲ್ಲ ಇಂದಿನಿಂದ ಪೊಲೀಸರೇ ವಸೂಲಿ ಮಾಡ್ತಾರೆ ಮಾಸ್ಕ್ ಫೈನ್

ಬೆಂಗಳೂರು: ಕೊರೊನಾ.. ಈ ಪೀಡೆಯಿಂದ ಮುಕ್ತವಾಗಲೂ ಎಷ್ಟೆಲ್ಲಾ ಸಾಹಸ ಮಾಡಿದ್ರು ಇನ್ನೂ ಮುಕ್ತಿ ಸಿಕ್ಕಿಲ್ಲ. ಬಿಬಿಎಂಪಿ, ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಿವೆ. ಆದ್ರೆ ಯಾವುದಕ್ಕೂ ನಮ್ಮ ಜನ ಕ್ಯಾರೇ ಅಂತಿಲ್ಲ. ಹೀಗಾಗಿ ಬಿಬಿಎಂಪಿ ಮಾರ್ಷಲ್​ಗಳು ಫೀಲ್ಡಿಗಿಳಿದು ರೂ1000 ದಂಡ ವಸೂಲಿ ಮಾಡುದ್ರು. ಆದರೆ ನಮ್ಮ ಜನ ಮಾರ್ಷಲ್​ಗಳ ಜೊತೆಯೇ ಜಗಳಕ್ಕೆ ಮುಂದಾಗಿದ್ರೂ ಹೀಗಾಗಿ ಈಗ ಮಾಸ್ಕ್​ ಹಾಕದವರಿಗೆ ದಂಡ ವಿಧಿಸಲು ಪೊಲೀಸರು ಮುಂದಾಗಿದ್ದಾರೆ. ಬೆಂಗಳೂರಲ್ಲಿ ಇಂದಿನಿಂದ ಪೊಲೀಸರು ದಂಡ ವಿಧಿಸಲಿದ್ದಾರೆ. ಈವರೆಗೆ ಬಿಬಿಎಂಪಿ ಮಾರ್ಷಲ್​ಗಳು […]

ಮಾರ್ಷಲ್​ಗಳಲ್ಲ ಇಂದಿನಿಂದ ಪೊಲೀಸರೇ ವಸೂಲಿ ಮಾಡ್ತಾರೆ ಮಾಸ್ಕ್ ಫೈನ್
ಆಯೇಷಾ ಬಾನು
|

Updated on: Oct 07, 2020 | 6:44 AM

Share

ಬೆಂಗಳೂರು: ಕೊರೊನಾ.. ಈ ಪೀಡೆಯಿಂದ ಮುಕ್ತವಾಗಲೂ ಎಷ್ಟೆಲ್ಲಾ ಸಾಹಸ ಮಾಡಿದ್ರು ಇನ್ನೂ ಮುಕ್ತಿ ಸಿಕ್ಕಿಲ್ಲ. ಬಿಬಿಎಂಪಿ, ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಿವೆ. ಆದ್ರೆ ಯಾವುದಕ್ಕೂ ನಮ್ಮ ಜನ ಕ್ಯಾರೇ ಅಂತಿಲ್ಲ.

ಹೀಗಾಗಿ ಬಿಬಿಎಂಪಿ ಮಾರ್ಷಲ್​ಗಳು ಫೀಲ್ಡಿಗಿಳಿದು ರೂ1000 ದಂಡ ವಸೂಲಿ ಮಾಡುದ್ರು. ಆದರೆ ನಮ್ಮ ಜನ ಮಾರ್ಷಲ್​ಗಳ ಜೊತೆಯೇ ಜಗಳಕ್ಕೆ ಮುಂದಾಗಿದ್ರೂ ಹೀಗಾಗಿ ಈಗ ಮಾಸ್ಕ್​ ಹಾಕದವರಿಗೆ ದಂಡ ವಿಧಿಸಲು ಪೊಲೀಸರು ಮುಂದಾಗಿದ್ದಾರೆ.

ಬೆಂಗಳೂರಲ್ಲಿ ಇಂದಿನಿಂದ ಪೊಲೀಸರು ದಂಡ ವಿಧಿಸಲಿದ್ದಾರೆ. ಈವರೆಗೆ ಬಿಬಿಎಂಪಿ ಮಾರ್ಷಲ್​ಗಳು ಮಾಸ್ಕ್ ಹಾಕದವರಿಗೆ ದಂಡ ವಿಧಿಸುತ್ತಿದ್ದರು. ಇಂದಿನಿಂದ ಮಾಸ್ಕ್ ಹಾಕದವರಿಂದ ದಂಡ ವಸೂಲಿ ಮಾಡಲು ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಠಾಣೆಗಳಿಗೂ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸುತ್ತೋಲೆ ಹೊರಡಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್