AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಷಲ್​ಗಳಲ್ಲ ಇಂದಿನಿಂದ ಪೊಲೀಸರೇ ವಸೂಲಿ ಮಾಡ್ತಾರೆ ಮಾಸ್ಕ್ ಫೈನ್

ಬೆಂಗಳೂರು: ಕೊರೊನಾ.. ಈ ಪೀಡೆಯಿಂದ ಮುಕ್ತವಾಗಲೂ ಎಷ್ಟೆಲ್ಲಾ ಸಾಹಸ ಮಾಡಿದ್ರು ಇನ್ನೂ ಮುಕ್ತಿ ಸಿಕ್ಕಿಲ್ಲ. ಬಿಬಿಎಂಪಿ, ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಿವೆ. ಆದ್ರೆ ಯಾವುದಕ್ಕೂ ನಮ್ಮ ಜನ ಕ್ಯಾರೇ ಅಂತಿಲ್ಲ. ಹೀಗಾಗಿ ಬಿಬಿಎಂಪಿ ಮಾರ್ಷಲ್​ಗಳು ಫೀಲ್ಡಿಗಿಳಿದು ರೂ1000 ದಂಡ ವಸೂಲಿ ಮಾಡುದ್ರು. ಆದರೆ ನಮ್ಮ ಜನ ಮಾರ್ಷಲ್​ಗಳ ಜೊತೆಯೇ ಜಗಳಕ್ಕೆ ಮುಂದಾಗಿದ್ರೂ ಹೀಗಾಗಿ ಈಗ ಮಾಸ್ಕ್​ ಹಾಕದವರಿಗೆ ದಂಡ ವಿಧಿಸಲು ಪೊಲೀಸರು ಮುಂದಾಗಿದ್ದಾರೆ. ಬೆಂಗಳೂರಲ್ಲಿ ಇಂದಿನಿಂದ ಪೊಲೀಸರು ದಂಡ ವಿಧಿಸಲಿದ್ದಾರೆ. ಈವರೆಗೆ ಬಿಬಿಎಂಪಿ ಮಾರ್ಷಲ್​ಗಳು […]

ಮಾರ್ಷಲ್​ಗಳಲ್ಲ ಇಂದಿನಿಂದ ಪೊಲೀಸರೇ ವಸೂಲಿ ಮಾಡ್ತಾರೆ ಮಾಸ್ಕ್ ಫೈನ್
ಆಯೇಷಾ ಬಾನು
|

Updated on: Oct 07, 2020 | 6:44 AM

Share

ಬೆಂಗಳೂರು: ಕೊರೊನಾ.. ಈ ಪೀಡೆಯಿಂದ ಮುಕ್ತವಾಗಲೂ ಎಷ್ಟೆಲ್ಲಾ ಸಾಹಸ ಮಾಡಿದ್ರು ಇನ್ನೂ ಮುಕ್ತಿ ಸಿಕ್ಕಿಲ್ಲ. ಬಿಬಿಎಂಪಿ, ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಿವೆ. ಆದ್ರೆ ಯಾವುದಕ್ಕೂ ನಮ್ಮ ಜನ ಕ್ಯಾರೇ ಅಂತಿಲ್ಲ.

ಹೀಗಾಗಿ ಬಿಬಿಎಂಪಿ ಮಾರ್ಷಲ್​ಗಳು ಫೀಲ್ಡಿಗಿಳಿದು ರೂ1000 ದಂಡ ವಸೂಲಿ ಮಾಡುದ್ರು. ಆದರೆ ನಮ್ಮ ಜನ ಮಾರ್ಷಲ್​ಗಳ ಜೊತೆಯೇ ಜಗಳಕ್ಕೆ ಮುಂದಾಗಿದ್ರೂ ಹೀಗಾಗಿ ಈಗ ಮಾಸ್ಕ್​ ಹಾಕದವರಿಗೆ ದಂಡ ವಿಧಿಸಲು ಪೊಲೀಸರು ಮುಂದಾಗಿದ್ದಾರೆ.

ಬೆಂಗಳೂರಲ್ಲಿ ಇಂದಿನಿಂದ ಪೊಲೀಸರು ದಂಡ ವಿಧಿಸಲಿದ್ದಾರೆ. ಈವರೆಗೆ ಬಿಬಿಎಂಪಿ ಮಾರ್ಷಲ್​ಗಳು ಮಾಸ್ಕ್ ಹಾಕದವರಿಗೆ ದಂಡ ವಿಧಿಸುತ್ತಿದ್ದರು. ಇಂದಿನಿಂದ ಮಾಸ್ಕ್ ಹಾಕದವರಿಂದ ದಂಡ ವಸೂಲಿ ಮಾಡಲು ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಠಾಣೆಗಳಿಗೂ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸುತ್ತೋಲೆ ಹೊರಡಿಸಿದ್ದಾರೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?