AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಷಲ್​ಗಳಲ್ಲ ಇಂದಿನಿಂದ ಪೊಲೀಸರೇ ವಸೂಲಿ ಮಾಡ್ತಾರೆ ಮಾಸ್ಕ್ ಫೈನ್

ಬೆಂಗಳೂರು: ಕೊರೊನಾ.. ಈ ಪೀಡೆಯಿಂದ ಮುಕ್ತವಾಗಲೂ ಎಷ್ಟೆಲ್ಲಾ ಸಾಹಸ ಮಾಡಿದ್ರು ಇನ್ನೂ ಮುಕ್ತಿ ಸಿಕ್ಕಿಲ್ಲ. ಬಿಬಿಎಂಪಿ, ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಿವೆ. ಆದ್ರೆ ಯಾವುದಕ್ಕೂ ನಮ್ಮ ಜನ ಕ್ಯಾರೇ ಅಂತಿಲ್ಲ. ಹೀಗಾಗಿ ಬಿಬಿಎಂಪಿ ಮಾರ್ಷಲ್​ಗಳು ಫೀಲ್ಡಿಗಿಳಿದು ರೂ1000 ದಂಡ ವಸೂಲಿ ಮಾಡುದ್ರು. ಆದರೆ ನಮ್ಮ ಜನ ಮಾರ್ಷಲ್​ಗಳ ಜೊತೆಯೇ ಜಗಳಕ್ಕೆ ಮುಂದಾಗಿದ್ರೂ ಹೀಗಾಗಿ ಈಗ ಮಾಸ್ಕ್​ ಹಾಕದವರಿಗೆ ದಂಡ ವಿಧಿಸಲು ಪೊಲೀಸರು ಮುಂದಾಗಿದ್ದಾರೆ. ಬೆಂಗಳೂರಲ್ಲಿ ಇಂದಿನಿಂದ ಪೊಲೀಸರು ದಂಡ ವಿಧಿಸಲಿದ್ದಾರೆ. ಈವರೆಗೆ ಬಿಬಿಎಂಪಿ ಮಾರ್ಷಲ್​ಗಳು […]

ಮಾರ್ಷಲ್​ಗಳಲ್ಲ ಇಂದಿನಿಂದ ಪೊಲೀಸರೇ ವಸೂಲಿ ಮಾಡ್ತಾರೆ ಮಾಸ್ಕ್ ಫೈನ್
ಆಯೇಷಾ ಬಾನು
ಆಯೇಷಾ ಬಾನು|

Updated on: Oct 07, 2020 | 6:44 AM

Share

ಬೆಂಗಳೂರು: ಕೊರೊನಾ.. ಈ ಪೀಡೆಯಿಂದ ಮುಕ್ತವಾಗಲೂ ಎಷ್ಟೆಲ್ಲಾ ಸಾಹಸ ಮಾಡಿದ್ರು ಇನ್ನೂ ಮುಕ್ತಿ ಸಿಕ್ಕಿಲ್ಲ. ಬಿಬಿಎಂಪಿ, ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಿವೆ. ಆದ್ರೆ ಯಾವುದಕ್ಕೂ ನಮ್ಮ ಜನ ಕ್ಯಾರೇ ಅಂತಿಲ್ಲ.

ಹೀಗಾಗಿ ಬಿಬಿಎಂಪಿ ಮಾರ್ಷಲ್​ಗಳು ಫೀಲ್ಡಿಗಿಳಿದು ರೂ1000 ದಂಡ ವಸೂಲಿ ಮಾಡುದ್ರು. ಆದರೆ ನಮ್ಮ ಜನ ಮಾರ್ಷಲ್​ಗಳ ಜೊತೆಯೇ ಜಗಳಕ್ಕೆ ಮುಂದಾಗಿದ್ರೂ ಹೀಗಾಗಿ ಈಗ ಮಾಸ್ಕ್​ ಹಾಕದವರಿಗೆ ದಂಡ ವಿಧಿಸಲು ಪೊಲೀಸರು ಮುಂದಾಗಿದ್ದಾರೆ.

ಬೆಂಗಳೂರಲ್ಲಿ ಇಂದಿನಿಂದ ಪೊಲೀಸರು ದಂಡ ವಿಧಿಸಲಿದ್ದಾರೆ. ಈವರೆಗೆ ಬಿಬಿಎಂಪಿ ಮಾರ್ಷಲ್​ಗಳು ಮಾಸ್ಕ್ ಹಾಕದವರಿಗೆ ದಂಡ ವಿಧಿಸುತ್ತಿದ್ದರು. ಇಂದಿನಿಂದ ಮಾಸ್ಕ್ ಹಾಕದವರಿಂದ ದಂಡ ವಸೂಲಿ ಮಾಡಲು ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಠಾಣೆಗಳಿಗೂ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸುತ್ತೋಲೆ ಹೊರಡಿಸಿದ್ದಾರೆ.

Follow Us
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ