AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಎರಡೂವರೆ ಸಾವಿರ ಬೆಡ್​ ನೀಡಲು ಮುಂದಾದವು ಖಾಸಗಿ ಆಸ್ಪತ್ರೆಗಳು

ಬೆಂಗಳೂರು: ಕೊರೊನಾ ವೈರಸ್​ನಿಂದ ಸಿಲಿಕಾನ್ ಸಿಟಿ ಡೇಂಜರ್​ ಜೋನ್​​ಗೆ ಬಂದು ನಿಂತಿದೆ. ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮಧ್ಯೆ ಕೊರೊನಾ ವೈರಸ್​ ಮಟ್ಟಹಾಕಲು ಸರ್ಕಾರದ ನಿರ್ದೇಶನದಂತೆ 2,5000 ಬೆಡ್​ಗಳನ್ನು ಕೊಡಲು ಖಾಸಗಿ ಆಸ್ಪತ್ರೆಗಳ ಒಪ್ಪಿಗೆ ನೀಡಿವೆ. ಈ ವಾರದಲ್ಲಿ ಒಂದೂವರೆ ಸಾವಿರ ಬೆಡ್​ಗಳನ್ನು ನೀಡಲಿದ್ದು, ಉಳಿದ ಒಂದು ಸಾವಿರ ಬೆಡ್​ಗಳನ್ನು ನಂತರ ಹಸ್ತಾಂತರಿಸಲು ಖಾಸಗಿ ಆಸ್ಪತ್ರೆಗಳು ಸಮ್ಮತಿ ನೀಡಿವೆ. ನಾಳೆಯೊಳಗೆ ಖಾಸಗಿ ಆಸ್ಪತ್ರೆಗಳು 2,500 ಬೆಡ್​ಗಳನ್ನು ಕೊಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸೂಚಿಸಿದ್ದರು. […]

ಕೊನೆಗೂ ಎರಡೂವರೆ ಸಾವಿರ ಬೆಡ್​ ನೀಡಲು ಮುಂದಾದವು ಖಾಸಗಿ ಆಸ್ಪತ್ರೆಗಳು
ಸಾಧು ಶ್ರೀನಾಥ್​
|

Updated on: Jun 29, 2020 | 3:32 PM

Share

ಬೆಂಗಳೂರು: ಕೊರೊನಾ ವೈರಸ್​ನಿಂದ ಸಿಲಿಕಾನ್ ಸಿಟಿ ಡೇಂಜರ್​ ಜೋನ್​​ಗೆ ಬಂದು ನಿಂತಿದೆ. ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮಧ್ಯೆ ಕೊರೊನಾ ವೈರಸ್​ ಮಟ್ಟಹಾಕಲು ಸರ್ಕಾರದ ನಿರ್ದೇಶನದಂತೆ 2,5000 ಬೆಡ್​ಗಳನ್ನು ಕೊಡಲು ಖಾಸಗಿ ಆಸ್ಪತ್ರೆಗಳ ಒಪ್ಪಿಗೆ ನೀಡಿವೆ.

ಈ ವಾರದಲ್ಲಿ ಒಂದೂವರೆ ಸಾವಿರ ಬೆಡ್​ಗಳನ್ನು ನೀಡಲಿದ್ದು, ಉಳಿದ ಒಂದು ಸಾವಿರ ಬೆಡ್​ಗಳನ್ನು ನಂತರ ಹಸ್ತಾಂತರಿಸಲು ಖಾಸಗಿ ಆಸ್ಪತ್ರೆಗಳು ಸಮ್ಮತಿ ನೀಡಿವೆ.

ನಾಳೆಯೊಳಗೆ ಖಾಸಗಿ ಆಸ್ಪತ್ರೆಗಳು 2,500 ಬೆಡ್​ಗಳನ್ನು ಕೊಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸೂಚಿಸಿದ್ದರು. ಅಲ್ಲದೆ, ಖಾಸಗಿ ಆಸ್ಪತ್ರೆಗಳು ಸರ್ಕಾರದ ದರ ನಿಗದಿ ಪಾಲಿಸಬೇಕು ಎಂದೂ ಬಿಎಸ್​ವೈ ಹೇಳಿದ್ದರು.

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?