AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಎರಡೂವರೆ ಸಾವಿರ ಬೆಡ್​ ನೀಡಲು ಮುಂದಾದವು ಖಾಸಗಿ ಆಸ್ಪತ್ರೆಗಳು

ಬೆಂಗಳೂರು: ಕೊರೊನಾ ವೈರಸ್​ನಿಂದ ಸಿಲಿಕಾನ್ ಸಿಟಿ ಡೇಂಜರ್​ ಜೋನ್​​ಗೆ ಬಂದು ನಿಂತಿದೆ. ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮಧ್ಯೆ ಕೊರೊನಾ ವೈರಸ್​ ಮಟ್ಟಹಾಕಲು ಸರ್ಕಾರದ ನಿರ್ದೇಶನದಂತೆ 2,5000 ಬೆಡ್​ಗಳನ್ನು ಕೊಡಲು ಖಾಸಗಿ ಆಸ್ಪತ್ರೆಗಳ ಒಪ್ಪಿಗೆ ನೀಡಿವೆ. ಈ ವಾರದಲ್ಲಿ ಒಂದೂವರೆ ಸಾವಿರ ಬೆಡ್​ಗಳನ್ನು ನೀಡಲಿದ್ದು, ಉಳಿದ ಒಂದು ಸಾವಿರ ಬೆಡ್​ಗಳನ್ನು ನಂತರ ಹಸ್ತಾಂತರಿಸಲು ಖಾಸಗಿ ಆಸ್ಪತ್ರೆಗಳು ಸಮ್ಮತಿ ನೀಡಿವೆ. ನಾಳೆಯೊಳಗೆ ಖಾಸಗಿ ಆಸ್ಪತ್ರೆಗಳು 2,500 ಬೆಡ್​ಗಳನ್ನು ಕೊಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸೂಚಿಸಿದ್ದರು. […]

ಕೊನೆಗೂ ಎರಡೂವರೆ ಸಾವಿರ ಬೆಡ್​ ನೀಡಲು ಮುಂದಾದವು ಖಾಸಗಿ ಆಸ್ಪತ್ರೆಗಳು
ಸಾಧು ಶ್ರೀನಾಥ್​
|

Updated on: Jun 29, 2020 | 3:32 PM

Share

ಬೆಂಗಳೂರು: ಕೊರೊನಾ ವೈರಸ್​ನಿಂದ ಸಿಲಿಕಾನ್ ಸಿಟಿ ಡೇಂಜರ್​ ಜೋನ್​​ಗೆ ಬಂದು ನಿಂತಿದೆ. ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮಧ್ಯೆ ಕೊರೊನಾ ವೈರಸ್​ ಮಟ್ಟಹಾಕಲು ಸರ್ಕಾರದ ನಿರ್ದೇಶನದಂತೆ 2,5000 ಬೆಡ್​ಗಳನ್ನು ಕೊಡಲು ಖಾಸಗಿ ಆಸ್ಪತ್ರೆಗಳ ಒಪ್ಪಿಗೆ ನೀಡಿವೆ.

ಈ ವಾರದಲ್ಲಿ ಒಂದೂವರೆ ಸಾವಿರ ಬೆಡ್​ಗಳನ್ನು ನೀಡಲಿದ್ದು, ಉಳಿದ ಒಂದು ಸಾವಿರ ಬೆಡ್​ಗಳನ್ನು ನಂತರ ಹಸ್ತಾಂತರಿಸಲು ಖಾಸಗಿ ಆಸ್ಪತ್ರೆಗಳು ಸಮ್ಮತಿ ನೀಡಿವೆ.

ನಾಳೆಯೊಳಗೆ ಖಾಸಗಿ ಆಸ್ಪತ್ರೆಗಳು 2,500 ಬೆಡ್​ಗಳನ್ನು ಕೊಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸೂಚಿಸಿದ್ದರು. ಅಲ್ಲದೆ, ಖಾಸಗಿ ಆಸ್ಪತ್ರೆಗಳು ಸರ್ಕಾರದ ದರ ನಿಗದಿ ಪಾಲಿಸಬೇಕು ಎಂದೂ ಬಿಎಸ್​ವೈ ಹೇಳಿದ್ದರು.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್