AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಎರಡೂವರೆ ಸಾವಿರ ಬೆಡ್​ ನೀಡಲು ಮುಂದಾದವು ಖಾಸಗಿ ಆಸ್ಪತ್ರೆಗಳು

ಬೆಂಗಳೂರು: ಕೊರೊನಾ ವೈರಸ್​ನಿಂದ ಸಿಲಿಕಾನ್ ಸಿಟಿ ಡೇಂಜರ್​ ಜೋನ್​​ಗೆ ಬಂದು ನಿಂತಿದೆ. ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮಧ್ಯೆ ಕೊರೊನಾ ವೈರಸ್​ ಮಟ್ಟಹಾಕಲು ಸರ್ಕಾರದ ನಿರ್ದೇಶನದಂತೆ 2,5000 ಬೆಡ್​ಗಳನ್ನು ಕೊಡಲು ಖಾಸಗಿ ಆಸ್ಪತ್ರೆಗಳ ಒಪ್ಪಿಗೆ ನೀಡಿವೆ. ಈ ವಾರದಲ್ಲಿ ಒಂದೂವರೆ ಸಾವಿರ ಬೆಡ್​ಗಳನ್ನು ನೀಡಲಿದ್ದು, ಉಳಿದ ಒಂದು ಸಾವಿರ ಬೆಡ್​ಗಳನ್ನು ನಂತರ ಹಸ್ತಾಂತರಿಸಲು ಖಾಸಗಿ ಆಸ್ಪತ್ರೆಗಳು ಸಮ್ಮತಿ ನೀಡಿವೆ. ನಾಳೆಯೊಳಗೆ ಖಾಸಗಿ ಆಸ್ಪತ್ರೆಗಳು 2,500 ಬೆಡ್​ಗಳನ್ನು ಕೊಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸೂಚಿಸಿದ್ದರು. […]

ಕೊನೆಗೂ ಎರಡೂವರೆ ಸಾವಿರ ಬೆಡ್​ ನೀಡಲು ಮುಂದಾದವು ಖಾಸಗಿ ಆಸ್ಪತ್ರೆಗಳು
ಸಾಧು ಶ್ರೀನಾಥ್​
|

Updated on: Jun 29, 2020 | 3:32 PM

Share

ಬೆಂಗಳೂರು: ಕೊರೊನಾ ವೈರಸ್​ನಿಂದ ಸಿಲಿಕಾನ್ ಸಿಟಿ ಡೇಂಜರ್​ ಜೋನ್​​ಗೆ ಬಂದು ನಿಂತಿದೆ. ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮಧ್ಯೆ ಕೊರೊನಾ ವೈರಸ್​ ಮಟ್ಟಹಾಕಲು ಸರ್ಕಾರದ ನಿರ್ದೇಶನದಂತೆ 2,5000 ಬೆಡ್​ಗಳನ್ನು ಕೊಡಲು ಖಾಸಗಿ ಆಸ್ಪತ್ರೆಗಳ ಒಪ್ಪಿಗೆ ನೀಡಿವೆ.

ಈ ವಾರದಲ್ಲಿ ಒಂದೂವರೆ ಸಾವಿರ ಬೆಡ್​ಗಳನ್ನು ನೀಡಲಿದ್ದು, ಉಳಿದ ಒಂದು ಸಾವಿರ ಬೆಡ್​ಗಳನ್ನು ನಂತರ ಹಸ್ತಾಂತರಿಸಲು ಖಾಸಗಿ ಆಸ್ಪತ್ರೆಗಳು ಸಮ್ಮತಿ ನೀಡಿವೆ.

ನಾಳೆಯೊಳಗೆ ಖಾಸಗಿ ಆಸ್ಪತ್ರೆಗಳು 2,500 ಬೆಡ್​ಗಳನ್ನು ಕೊಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸೂಚಿಸಿದ್ದರು. ಅಲ್ಲದೆ, ಖಾಸಗಿ ಆಸ್ಪತ್ರೆಗಳು ಸರ್ಕಾರದ ದರ ನಿಗದಿ ಪಾಲಿಸಬೇಕು ಎಂದೂ ಬಿಎಸ್​ವೈ ಹೇಳಿದ್ದರು.

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್