AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇದೆಗೆ ಕೊರೊನಾ, ಟ್ರಾಫಿಕ್​ನಲ್ಲಿದ್ದಾಗ ಅಂಟಿತಾ ಮಹಾಮಾರಿ?

ಬೆಂಗಳೂರು: ಹೆಮ್ಮಾರಿ ಕೊರೊನಾ ಕೊರೊನಾ ವೈರಸ್​ ದಿನದಿಂದ ದಿನಕ್ಕೆ ಅಟ್ಟಹಾಸ ಮೆರೆಯುತ್ತಿದೆ. ಪುಲಿಕೇಶಿನಗರ ಸಂಚಾರಿ ಠಾಣಾ ಮುಖ್ಯ ಪೊಲೀಸ್ ಪೇದೆಗೂ ಕೊರೊನಾ ಸೋಂಕು ತಗುಲಿದೆ. ಎರಡು ದಿನಗಳ ಹಿಂದಷ್ಟೇ ಠಾಣಾ ಸಿಬ್ಬಂದಿಗೆ ಟೆಸ್ಟ್ ಮಾಡಲಾಗಿತ್ತು. ಇಂದು ಬೆಳಗ್ಗೆ ಬಂದ ಪರೀಕ್ಷಾ ವರದಿಯಲ್ಲಿ‌ ಹೆಡ್​ಕಾನ್ಸ್​ಟೆಬಲ್​ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವರು ಹೆಗಡೆ ನಗರದ ವಸತಿಗೃಹದಲ್ಲಿ ವಾಸವಿದ್ದರು. ಇಂದು ಬೆಳಗ್ಗೆ ಸಹ ಕರ್ತವ್ಯಕ್ಕೆ ಹಾಜರಾಗಿದ್ದರು. ವರದಿ ಬಂದ ಹಿನ್ನೆಲೆಯಲ್ಲಿ ಠಾಣೆಯ ಒಳಗೆ ಹಾಜರಾಗಲು ಅವಕಾಶ ನೀಡಿರಲಿಲ್ಲ. ಹಾಗಾಗಿ ಪೇದೆ ಜೊತೆಗೆ […]

ಪೇದೆಗೆ ಕೊರೊನಾ, ಟ್ರಾಫಿಕ್​ನಲ್ಲಿದ್ದಾಗ ಅಂಟಿತಾ ಮಹಾಮಾರಿ?
ಸಾಧು ಶ್ರೀನಾಥ್​
| Edited By: |

Updated on:May 22, 2020 | 1:27 PM

Share

ಬೆಂಗಳೂರು: ಹೆಮ್ಮಾರಿ ಕೊರೊನಾ ಕೊರೊನಾ ವೈರಸ್​ ದಿನದಿಂದ ದಿನಕ್ಕೆ ಅಟ್ಟಹಾಸ ಮೆರೆಯುತ್ತಿದೆ. ಪುಲಿಕೇಶಿನಗರ ಸಂಚಾರಿ ಠಾಣಾ ಮುಖ್ಯ ಪೊಲೀಸ್ ಪೇದೆಗೂ ಕೊರೊನಾ ಸೋಂಕು ತಗುಲಿದೆ. ಎರಡು ದಿನಗಳ ಹಿಂದಷ್ಟೇ ಠಾಣಾ ಸಿಬ್ಬಂದಿಗೆ ಟೆಸ್ಟ್ ಮಾಡಲಾಗಿತ್ತು. ಇಂದು ಬೆಳಗ್ಗೆ ಬಂದ ಪರೀಕ್ಷಾ ವರದಿಯಲ್ಲಿ‌ ಹೆಡ್​ಕಾನ್ಸ್​ಟೆಬಲ್​ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇವರು ಹೆಗಡೆ ನಗರದ ವಸತಿಗೃಹದಲ್ಲಿ ವಾಸವಿದ್ದರು. ಇಂದು ಬೆಳಗ್ಗೆ ಸಹ ಕರ್ತವ್ಯಕ್ಕೆ ಹಾಜರಾಗಿದ್ದರು. ವರದಿ ಬಂದ ಹಿನ್ನೆಲೆಯಲ್ಲಿ ಠಾಣೆಯ ಒಳಗೆ ಹಾಜರಾಗಲು ಅವಕಾಶ ನೀಡಿರಲಿಲ್ಲ. ಹಾಗಾಗಿ ಪೇದೆ ಜೊತೆಗೆ ದೈನಂದಿನ ಕರ್ತವ್ಯದಲ್ಲಿರುತ್ತಿದ್ದ ಮಹಿಳಾ ಸಿಬ್ಬಂದಿಗೂ ಕ್ವಾರಂಟೈನ್ ಮಾಡಲಾಗಿದೆ. ಪುಲಿಕೇಶಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸುಮಾರು ನೂರು ಜನ ಸಿಬ್ಬಂದಿ ಇದ್ದಾರೆ.

ಸಂಚಾರಿ ಠಾಣೆಯ ಮುಖ್ಯ ಪೇದೆಗೆ ಟ್ರಾಫಿಕ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಕೊರೊನಾ ಸೋಂಕು ತಗುಲಿರುವ ಸಾಧ್ಯತೆ ಇದೆ. ಬಿಬಿಎಂಪಿ ಅಧಿಕಾರಿಗಳು ಪೊಲೀಸ್ ಠಾಣೆಗೆ ಭೇಟಿ ನೀಡಿ ಠಾಣೆಯನ್ನು ಸಂಪೂರ್ಣ ಸ್ಯಾನಿಟೈಸಿಂಗ್ ಮಾಡಿದ್ದಾರೆ. ಬೆಂಗಳೂರಿನ ಫ್ರೇಜರ್‌ಟೌನ್ ಟ್ರಾಫಿಕ್ ಠಾಣೆಯ ಮಹಿಳಾ ಪೇದೆಗೆ ಕೊರೊನಾ ತಗುಲಿರುವ ಶಂಕೆ ವ್ಯಕ್ತವಾಗಿದೆ.

Published On - 11:59 am, Fri, 22 May 20

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ