AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇದೆಗೆ ಕೊರೊನಾ, ಟ್ರಾಫಿಕ್​ನಲ್ಲಿದ್ದಾಗ ಅಂಟಿತಾ ಮಹಾಮಾರಿ?

ಬೆಂಗಳೂರು: ಹೆಮ್ಮಾರಿ ಕೊರೊನಾ ಕೊರೊನಾ ವೈರಸ್​ ದಿನದಿಂದ ದಿನಕ್ಕೆ ಅಟ್ಟಹಾಸ ಮೆರೆಯುತ್ತಿದೆ. ಪುಲಿಕೇಶಿನಗರ ಸಂಚಾರಿ ಠಾಣಾ ಮುಖ್ಯ ಪೊಲೀಸ್ ಪೇದೆಗೂ ಕೊರೊನಾ ಸೋಂಕು ತಗುಲಿದೆ. ಎರಡು ದಿನಗಳ ಹಿಂದಷ್ಟೇ ಠಾಣಾ ಸಿಬ್ಬಂದಿಗೆ ಟೆಸ್ಟ್ ಮಾಡಲಾಗಿತ್ತು. ಇಂದು ಬೆಳಗ್ಗೆ ಬಂದ ಪರೀಕ್ಷಾ ವರದಿಯಲ್ಲಿ‌ ಹೆಡ್​ಕಾನ್ಸ್​ಟೆಬಲ್​ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವರು ಹೆಗಡೆ ನಗರದ ವಸತಿಗೃಹದಲ್ಲಿ ವಾಸವಿದ್ದರು. ಇಂದು ಬೆಳಗ್ಗೆ ಸಹ ಕರ್ತವ್ಯಕ್ಕೆ ಹಾಜರಾಗಿದ್ದರು. ವರದಿ ಬಂದ ಹಿನ್ನೆಲೆಯಲ್ಲಿ ಠಾಣೆಯ ಒಳಗೆ ಹಾಜರಾಗಲು ಅವಕಾಶ ನೀಡಿರಲಿಲ್ಲ. ಹಾಗಾಗಿ ಪೇದೆ ಜೊತೆಗೆ […]

ಪೇದೆಗೆ ಕೊರೊನಾ, ಟ್ರಾಫಿಕ್​ನಲ್ಲಿದ್ದಾಗ ಅಂಟಿತಾ ಮಹಾಮಾರಿ?
ಸಾಧು ಶ್ರೀನಾಥ್​
| Edited By: |

Updated on:May 22, 2020 | 1:27 PM

Share

ಬೆಂಗಳೂರು: ಹೆಮ್ಮಾರಿ ಕೊರೊನಾ ಕೊರೊನಾ ವೈರಸ್​ ದಿನದಿಂದ ದಿನಕ್ಕೆ ಅಟ್ಟಹಾಸ ಮೆರೆಯುತ್ತಿದೆ. ಪುಲಿಕೇಶಿನಗರ ಸಂಚಾರಿ ಠಾಣಾ ಮುಖ್ಯ ಪೊಲೀಸ್ ಪೇದೆಗೂ ಕೊರೊನಾ ಸೋಂಕು ತಗುಲಿದೆ. ಎರಡು ದಿನಗಳ ಹಿಂದಷ್ಟೇ ಠಾಣಾ ಸಿಬ್ಬಂದಿಗೆ ಟೆಸ್ಟ್ ಮಾಡಲಾಗಿತ್ತು. ಇಂದು ಬೆಳಗ್ಗೆ ಬಂದ ಪರೀಕ್ಷಾ ವರದಿಯಲ್ಲಿ‌ ಹೆಡ್​ಕಾನ್ಸ್​ಟೆಬಲ್​ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇವರು ಹೆಗಡೆ ನಗರದ ವಸತಿಗೃಹದಲ್ಲಿ ವಾಸವಿದ್ದರು. ಇಂದು ಬೆಳಗ್ಗೆ ಸಹ ಕರ್ತವ್ಯಕ್ಕೆ ಹಾಜರಾಗಿದ್ದರು. ವರದಿ ಬಂದ ಹಿನ್ನೆಲೆಯಲ್ಲಿ ಠಾಣೆಯ ಒಳಗೆ ಹಾಜರಾಗಲು ಅವಕಾಶ ನೀಡಿರಲಿಲ್ಲ. ಹಾಗಾಗಿ ಪೇದೆ ಜೊತೆಗೆ ದೈನಂದಿನ ಕರ್ತವ್ಯದಲ್ಲಿರುತ್ತಿದ್ದ ಮಹಿಳಾ ಸಿಬ್ಬಂದಿಗೂ ಕ್ವಾರಂಟೈನ್ ಮಾಡಲಾಗಿದೆ. ಪುಲಿಕೇಶಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸುಮಾರು ನೂರು ಜನ ಸಿಬ್ಬಂದಿ ಇದ್ದಾರೆ.

ಸಂಚಾರಿ ಠಾಣೆಯ ಮುಖ್ಯ ಪೇದೆಗೆ ಟ್ರಾಫಿಕ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಕೊರೊನಾ ಸೋಂಕು ತಗುಲಿರುವ ಸಾಧ್ಯತೆ ಇದೆ. ಬಿಬಿಎಂಪಿ ಅಧಿಕಾರಿಗಳು ಪೊಲೀಸ್ ಠಾಣೆಗೆ ಭೇಟಿ ನೀಡಿ ಠಾಣೆಯನ್ನು ಸಂಪೂರ್ಣ ಸ್ಯಾನಿಟೈಸಿಂಗ್ ಮಾಡಿದ್ದಾರೆ. ಬೆಂಗಳೂರಿನ ಫ್ರೇಜರ್‌ಟೌನ್ ಟ್ರಾಫಿಕ್ ಠಾಣೆಯ ಮಹಿಳಾ ಪೇದೆಗೆ ಕೊರೊನಾ ತಗುಲಿರುವ ಶಂಕೆ ವ್ಯಕ್ತವಾಗಿದೆ.

Published On - 11:59 am, Fri, 22 May 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ