AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

700 ಎಕರೆ ಪ್ರದೇಶದ ಹೆನ್ನಾಗರ ಕೆರೆ 15 ವರ್ಷ ನಂತರ ಕೋಡಿ.. ಹಾವಿನಂತೆ ಬಳಕುತ್ತಾ ಹರಿಯುತಿದೆ!

ಆನೇಕಲ್: ಆನೇಕಲ್ ತಾಲೂಕಿನ ಹೆನ್ನಾಗರ 15 ವರ್ಷಗಳ ಬಳಿಕ ಕೋಡಿ ಬಿದ್ದಿದೆ. ಸುಮಾರು 700 ಎಕರೆ ಪ್ರದೇಶದಲ್ಲಿರುವ ವಿಶಾಲ ಹೆನ್ನಾಗರ ಕೆರೆ ಇದಾಗಿದೆ. ಮಳೆಯಿಂದಾಗಿ ಕೆರೆಕೋಡಿ ಹರಿದಿದ್ದು ಗ್ರಾಮಸ್ಥರಲ್ಲಿ ಆತಂಕವುಂಟಾಗಿದೆ. ಹೊಳೆಯಂತೆ ಹರಿಯುತ್ತಿರುವ ಹಿರಿದಾದ ಹೆನ್ನಾಗರ ಕೆರೆ  ಜಿಗಣಿ ಕೈಗಾರಿಕಾ ಪ್ರದೇಶದ ಕಲುಷಿತ ನೀರು ತುಂಬಿರುವ ಹೆನ್ನಾಗರ ಕೆರೆಯಿಂದ ಕಲುಷಿತ ನೀರು ಸಹ ಹೊರಬರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದೂ ಸಹ ಮಳೆ ಹೆಚ್ಚಾದರೆ ಸ್ಥಳೀಯರಿಗೆ ಮತ್ತಷ್ಟು ಸಮಸ್ಯೆಯಾಗಬಹುದು ಎಂದು ಅಂದಾಜಿಸಲಾಗಿದೆ.

700 ಎಕರೆ ಪ್ರದೇಶದ ಹೆನ್ನಾಗರ ಕೆರೆ 15 ವರ್ಷ ನಂತರ ಕೋಡಿ.. ಹಾವಿನಂತೆ ಬಳಕುತ್ತಾ ಹರಿಯುತಿದೆ!
ಸಾಧು ಶ್ರೀನಾಥ್​
|

Updated on: Oct 24, 2020 | 12:38 PM

Share

ಆನೇಕಲ್: ಆನೇಕಲ್ ತಾಲೂಕಿನ ಹೆನ್ನಾಗರ 15 ವರ್ಷಗಳ ಬಳಿಕ ಕೋಡಿ ಬಿದ್ದಿದೆ. ಸುಮಾರು 700 ಎಕರೆ ಪ್ರದೇಶದಲ್ಲಿರುವ ವಿಶಾಲ ಹೆನ್ನಾಗರ ಕೆರೆ ಇದಾಗಿದೆ. ಮಳೆಯಿಂದಾಗಿ ಕೆರೆಕೋಡಿ ಹರಿದಿದ್ದು ಗ್ರಾಮಸ್ಥರಲ್ಲಿ ಆತಂಕವುಂಟಾಗಿದೆ.

ಹೊಳೆಯಂತೆ ಹರಿಯುತ್ತಿರುವ ಹಿರಿದಾದ ಹೆನ್ನಾಗರ ಕೆರೆ  ಜಿಗಣಿ ಕೈಗಾರಿಕಾ ಪ್ರದೇಶದ ಕಲುಷಿತ ನೀರು ತುಂಬಿರುವ ಹೆನ್ನಾಗರ ಕೆರೆಯಿಂದ ಕಲುಷಿತ ನೀರು ಸಹ ಹೊರಬರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದೂ ಸಹ ಮಳೆ ಹೆಚ್ಚಾದರೆ ಸ್ಥಳೀಯರಿಗೆ ಮತ್ತಷ್ಟು ಸಮಸ್ಯೆಯಾಗಬಹುದು ಎಂದು ಅಂದಾಜಿಸಲಾಗಿದೆ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ