AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

700 ಎಕರೆ ಪ್ರದೇಶದ ಹೆನ್ನಾಗರ ಕೆರೆ 15 ವರ್ಷ ನಂತರ ಕೋಡಿ.. ಹಾವಿನಂತೆ ಬಳಕುತ್ತಾ ಹರಿಯುತಿದೆ!

ಆನೇಕಲ್: ಆನೇಕಲ್ ತಾಲೂಕಿನ ಹೆನ್ನಾಗರ 15 ವರ್ಷಗಳ ಬಳಿಕ ಕೋಡಿ ಬಿದ್ದಿದೆ. ಸುಮಾರು 700 ಎಕರೆ ಪ್ರದೇಶದಲ್ಲಿರುವ ವಿಶಾಲ ಹೆನ್ನಾಗರ ಕೆರೆ ಇದಾಗಿದೆ. ಮಳೆಯಿಂದಾಗಿ ಕೆರೆಕೋಡಿ ಹರಿದಿದ್ದು ಗ್ರಾಮಸ್ಥರಲ್ಲಿ ಆತಂಕವುಂಟಾಗಿದೆ. ಹೊಳೆಯಂತೆ ಹರಿಯುತ್ತಿರುವ ಹಿರಿದಾದ ಹೆನ್ನಾಗರ ಕೆರೆ  ಜಿಗಣಿ ಕೈಗಾರಿಕಾ ಪ್ರದೇಶದ ಕಲುಷಿತ ನೀರು ತುಂಬಿರುವ ಹೆನ್ನಾಗರ ಕೆರೆಯಿಂದ ಕಲುಷಿತ ನೀರು ಸಹ ಹೊರಬರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದೂ ಸಹ ಮಳೆ ಹೆಚ್ಚಾದರೆ ಸ್ಥಳೀಯರಿಗೆ ಮತ್ತಷ್ಟು ಸಮಸ್ಯೆಯಾಗಬಹುದು ಎಂದು ಅಂದಾಜಿಸಲಾಗಿದೆ.

700 ಎಕರೆ ಪ್ರದೇಶದ ಹೆನ್ನಾಗರ ಕೆರೆ 15 ವರ್ಷ ನಂತರ ಕೋಡಿ.. ಹಾವಿನಂತೆ ಬಳಕುತ್ತಾ ಹರಿಯುತಿದೆ!
ಸಾಧು ಶ್ರೀನಾಥ್​
|

Updated on: Oct 24, 2020 | 12:38 PM

Share

ಆನೇಕಲ್: ಆನೇಕಲ್ ತಾಲೂಕಿನ ಹೆನ್ನಾಗರ 15 ವರ್ಷಗಳ ಬಳಿಕ ಕೋಡಿ ಬಿದ್ದಿದೆ. ಸುಮಾರು 700 ಎಕರೆ ಪ್ರದೇಶದಲ್ಲಿರುವ ವಿಶಾಲ ಹೆನ್ನಾಗರ ಕೆರೆ ಇದಾಗಿದೆ. ಮಳೆಯಿಂದಾಗಿ ಕೆರೆಕೋಡಿ ಹರಿದಿದ್ದು ಗ್ರಾಮಸ್ಥರಲ್ಲಿ ಆತಂಕವುಂಟಾಗಿದೆ.

ಹೊಳೆಯಂತೆ ಹರಿಯುತ್ತಿರುವ ಹಿರಿದಾದ ಹೆನ್ನಾಗರ ಕೆರೆ  ಜಿಗಣಿ ಕೈಗಾರಿಕಾ ಪ್ರದೇಶದ ಕಲುಷಿತ ನೀರು ತುಂಬಿರುವ ಹೆನ್ನಾಗರ ಕೆರೆಯಿಂದ ಕಲುಷಿತ ನೀರು ಸಹ ಹೊರಬರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದೂ ಸಹ ಮಳೆ ಹೆಚ್ಚಾದರೆ ಸ್ಥಳೀಯರಿಗೆ ಮತ್ತಷ್ಟು ಸಮಸ್ಯೆಯಾಗಬಹುದು ಎಂದು ಅಂದಾಜಿಸಲಾಗಿದೆ.

Follow Us
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ