AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

700 ಎಕರೆ ಪ್ರದೇಶದ ಹೆನ್ನಾಗರ ಕೆರೆ 15 ವರ್ಷ ನಂತರ ಕೋಡಿ.. ಹಾವಿನಂತೆ ಬಳಕುತ್ತಾ ಹರಿಯುತಿದೆ!

ಆನೇಕಲ್: ಆನೇಕಲ್ ತಾಲೂಕಿನ ಹೆನ್ನಾಗರ 15 ವರ್ಷಗಳ ಬಳಿಕ ಕೋಡಿ ಬಿದ್ದಿದೆ. ಸುಮಾರು 700 ಎಕರೆ ಪ್ರದೇಶದಲ್ಲಿರುವ ವಿಶಾಲ ಹೆನ್ನಾಗರ ಕೆರೆ ಇದಾಗಿದೆ. ಮಳೆಯಿಂದಾಗಿ ಕೆರೆಕೋಡಿ ಹರಿದಿದ್ದು ಗ್ರಾಮಸ್ಥರಲ್ಲಿ ಆತಂಕವುಂಟಾಗಿದೆ. ಹೊಳೆಯಂತೆ ಹರಿಯುತ್ತಿರುವ ಹಿರಿದಾದ ಹೆನ್ನಾಗರ ಕೆರೆ  ಜಿಗಣಿ ಕೈಗಾರಿಕಾ ಪ್ರದೇಶದ ಕಲುಷಿತ ನೀರು ತುಂಬಿರುವ ಹೆನ್ನಾಗರ ಕೆರೆಯಿಂದ ಕಲುಷಿತ ನೀರು ಸಹ ಹೊರಬರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದೂ ಸಹ ಮಳೆ ಹೆಚ್ಚಾದರೆ ಸ್ಥಳೀಯರಿಗೆ ಮತ್ತಷ್ಟು ಸಮಸ್ಯೆಯಾಗಬಹುದು ಎಂದು ಅಂದಾಜಿಸಲಾಗಿದೆ.

700 ಎಕರೆ ಪ್ರದೇಶದ ಹೆನ್ನಾಗರ ಕೆರೆ 15 ವರ್ಷ ನಂತರ ಕೋಡಿ.. ಹಾವಿನಂತೆ ಬಳಕುತ್ತಾ ಹರಿಯುತಿದೆ!
ಸಾಧು ಶ್ರೀನಾಥ್​
|

Updated on: Oct 24, 2020 | 12:38 PM

Share

ಆನೇಕಲ್: ಆನೇಕಲ್ ತಾಲೂಕಿನ ಹೆನ್ನಾಗರ 15 ವರ್ಷಗಳ ಬಳಿಕ ಕೋಡಿ ಬಿದ್ದಿದೆ. ಸುಮಾರು 700 ಎಕರೆ ಪ್ರದೇಶದಲ್ಲಿರುವ ವಿಶಾಲ ಹೆನ್ನಾಗರ ಕೆರೆ ಇದಾಗಿದೆ. ಮಳೆಯಿಂದಾಗಿ ಕೆರೆಕೋಡಿ ಹರಿದಿದ್ದು ಗ್ರಾಮಸ್ಥರಲ್ಲಿ ಆತಂಕವುಂಟಾಗಿದೆ.

ಹೊಳೆಯಂತೆ ಹರಿಯುತ್ತಿರುವ ಹಿರಿದಾದ ಹೆನ್ನಾಗರ ಕೆರೆ  ಜಿಗಣಿ ಕೈಗಾರಿಕಾ ಪ್ರದೇಶದ ಕಲುಷಿತ ನೀರು ತುಂಬಿರುವ ಹೆನ್ನಾಗರ ಕೆರೆಯಿಂದ ಕಲುಷಿತ ನೀರು ಸಹ ಹೊರಬರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದೂ ಸಹ ಮಳೆ ಹೆಚ್ಚಾದರೆ ಸ್ಥಳೀಯರಿಗೆ ಮತ್ತಷ್ಟು ಸಮಸ್ಯೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್