AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡೀ ದೇಶದಲ್ಲೇ No.1 ಕೊರೊನಾ ಹಾಟ್​ಸ್ಪಾಟ್: ಸಿಲಿಕಾನ್ ಸಿಟಿ ಬೆಂಗಳೂರು!

ಬೆಂಗಳೂರು: ಇಡೀ ಪ್ರಪಂಚವನ್ನೇ ತನ್ನ ಕರಿಛಾಯೆಯಿಂದ ಆವರಿಸಿರುವ ಕೊರೊನಾ ರಾಜಧಾನಿ ಬೆಂಗಳೂರಿನಲ್ಲೂ ರಣಕೇಕೆ ಹಾಕ್ತಿದೆ. ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆರ್ಭಟ ಹೆಚ್ಚಾಗ್ತಿದ್ದು ಅದನ್ನ ಹೆಡೆಮುರಿ ಕಟ್ಟುವುದು ಕಷ್ಟಸಾಧ್ಯವಾಗಿದೆ. ಈ ನಡುವೆ ರಾಜಧಾನಿ ಬೆಂಗಳೂರು ದೇಶದಲ್ಲೇ ನಂಬರ್ 1 ಕೊರೊನಾ ಹಾಟ್​ಸ್ಪಾಟ್ ಆಗಿ ಮಾರ್ಪಾಟಾಗಿದೆ. ಸೋಂಕಿತರ ಸಂಖ್ಯೆ ದಿನಕ್ಕೆ 5 ಸಾವಿರದ ಗಡಿ ದಾಟಿರುವ ದೇಶದ ಮೊದಲ ನಗರ ಎಂಬ ಅಪಖ್ಯಾತಿಗೆ ಬೆಂಗಳೂರು ಭಾಜನವಾಗಿದೆ. ಹೌದು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಮೆಟ್ರೋಪಾಲಿಟನ್ ಸಿಟಿಗಳಲ್ಲಿ ಬೆಂಗಳೂರು ಪ್ರಥಮ […]

ಇಡೀ ದೇಶದಲ್ಲೇ No.1 ಕೊರೊನಾ ಹಾಟ್​ಸ್ಪಾಟ್: ಸಿಲಿಕಾನ್ ಸಿಟಿ ಬೆಂಗಳೂರು!
KUSHAL V
|

Updated on: Oct 09, 2020 | 8:44 AM

Share

ಬೆಂಗಳೂರು: ಇಡೀ ಪ್ರಪಂಚವನ್ನೇ ತನ್ನ ಕರಿಛಾಯೆಯಿಂದ ಆವರಿಸಿರುವ ಕೊರೊನಾ ರಾಜಧಾನಿ ಬೆಂಗಳೂರಿನಲ್ಲೂ ರಣಕೇಕೆ ಹಾಕ್ತಿದೆ. ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆರ್ಭಟ ಹೆಚ್ಚಾಗ್ತಿದ್ದು ಅದನ್ನ ಹೆಡೆಮುರಿ ಕಟ್ಟುವುದು ಕಷ್ಟಸಾಧ್ಯವಾಗಿದೆ.

ಈ ನಡುವೆ ರಾಜಧಾನಿ ಬೆಂಗಳೂರು ದೇಶದಲ್ಲೇ ನಂಬರ್ 1 ಕೊರೊನಾ ಹಾಟ್​ಸ್ಪಾಟ್ ಆಗಿ ಮಾರ್ಪಾಟಾಗಿದೆ. ಸೋಂಕಿತರ ಸಂಖ್ಯೆ ದಿನಕ್ಕೆ 5 ಸಾವಿರದ ಗಡಿ ದಾಟಿರುವ ದೇಶದ ಮೊದಲ ನಗರ ಎಂಬ ಅಪಖ್ಯಾತಿಗೆ ಬೆಂಗಳೂರು ಭಾಜನವಾಗಿದೆ. ಹೌದು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಮೆಟ್ರೋಪಾಲಿಟನ್ ಸಿಟಿಗಳಲ್ಲಿ ಬೆಂಗಳೂರು ಪ್ರಥಮ ಸ್ಥಾನದಲ್ಲಿದೆ.

ಕೊರೊನಾ ರಣಕೇಕೆಯಲ್ಲಿ ದೆಹಲಿ, ಮುಂಬೈ, ಚೆನ್ನೈ ಮತ್ತು ಹೈದರಾಬಾದ್ ಸೇರಿದಂತೆ ದೇಶದ ಪ್ರಮುಖ ಸಿಟಿಗಳನ್ನ ನಮ್ಮ ಬೆಂದಕಾಳೂರು ಹಿಂದಿಕ್ಕಿದೆ. ದೇಶದ ಬೇರೆ ಸಿಟಿಗಳಲ್ಲಿ ದಿನಕ್ಕೆ 2 ರಿಂದ 3 ಸಾವಿರದಷ್ಟು ಕೇಸ್ ಪತ್ತೆಯಾಗುತ್ತಿದ್ರೇ ನಮ್ಮ ಸಿಲಿಕಾನ್​ ಸಿಟಿಯಲ್ಲಿ ಮಾತ್ರ ದಿನಕ್ಕೆ ಐದು ಸಾವಿರದಷ್ಟು ಕೊರೊನಾ ಕೇಸ್ ವರದಿಯಾಗ್ತಿದೆ.

ಈ ಹಿಂದೆ, ಮೂರು ಸಾವಿರದ ಆಸುಪಾಸಿನಲ್ಲಿದ್ದ ಸೋಂಕಿತರ ಸಂಖ್ಯೆ 5 ಸಾವಿರಕ್ಕೆ ಏರಿಕೆಯಾಗಿದೆ. ಇನ್ನು ಮುಂಬರುವ ತಿಂಗಳಲ್ಲಿ ಚಳಿಗಾಲ ಇರುವುದರಿಂದ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ. ಹಾಗಾಗಿ, ಬೆಂಗಳೂರಿಗರು ಎಚ್ಚರ ವಹಿಸದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ತಜ್ಞರು ಹೇಳಿದ್ದಾರೆ.

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್