AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಆಂಬುಲೆನ್ಸ್‌ ಕೊರತೆ, ಟಿಟಿ ವಾಹನಗಳಲ್ಲಿ ರೋಗಿಗಳ ಸಾಗಾಟ!

ಬೆಂಗಳೂರು: ಬೆಂಗಳೂರಿನಲ್ಲಿ ಆಂಬುಲೆನ್ಸ್‌ ಕೊರತೆಯಿಂದಾಗಿ ಕೊರೊನಾ ಪೀಡಿತರು ತೊಂದರೆಗೊಳಗಾಗುತ್ತಿದ್ದಾರೆ. ಪರಿಣಾಮ ಆಂಬುಲೆನ್ಸ್‌ಗಳ ಕೊರತೆಯಿಂದಾಗಿ ಸರ್ಕಾರ ಈಗ ಟಿಟಿ ವಾಹನಗಳನ್ನ ಉಪಯೋಗಿಸಲು ಸೂಚಿಸಿದೆ. ಹೌದು ಬೆಂಗಳೂರಿನಲ್ಲಿ ಈಗ ಟಿಟಿ ವಾಹನವೇ ಕೊರೊನಾ ಪೇಷಂಟ್ಸ್‌ಗೆ ಅಂಬ್ಯುಲೆನ್ಸ್ ಆಗಿದೆ. ಕಾರಣ  ಆಂಬ್ಯುಲೆನ್ಸ್ ಕೊರತೆ. ಪರಿಣಾಮ ಬೆಂಗಳೂರಿನಲ್ಲಿ ಕೊರೊನಾ ಪೇಷಂಟ್‌ಗಳನ್ನ ಟಿಟಿ ವಾಹನದಲ್ಲಿ ಶಿಫ್ಟ್ ಮಾಡ್ತಿದ್ದಾರೆ. ಬೆಂಗಳೂರಿನ ಆರ್ ಆರ್ ನಗರದಿಂದ ದೇವನಹಳ್ಳಿ ಆಕಾಶ್ ಆಸ್ಪತ್ರೆಗೆ ಅಂಬ್ಯುಲೆನ್ಸ್ ಬದಲು ಟಿಟಿ ವಾಹನವನ್ನ ಉಪಯೋಗಿಸಿರುವ ಘಟನೆ ವರದಿಯಾಗಿದೆ. ಆದ್ರೆ ಇದು ಎಷ್ಟು ಸೇಫ್ ಅನ್ನೋ […]

ಬೆಂಗಳೂರಿನಲ್ಲಿ ಆಂಬುಲೆನ್ಸ್‌ ಕೊರತೆ, ಟಿಟಿ ವಾಹನಗಳಲ್ಲಿ ರೋಗಿಗಳ ಸಾಗಾಟ!
Guru
| Edited By: |

Updated on:Jul 10, 2020 | 6:56 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಆಂಬುಲೆನ್ಸ್‌ ಕೊರತೆಯಿಂದಾಗಿ ಕೊರೊನಾ ಪೀಡಿತರು ತೊಂದರೆಗೊಳಗಾಗುತ್ತಿದ್ದಾರೆ. ಪರಿಣಾಮ ಆಂಬುಲೆನ್ಸ್‌ಗಳ ಕೊರತೆಯಿಂದಾಗಿ ಸರ್ಕಾರ ಈಗ ಟಿಟಿ ವಾಹನಗಳನ್ನ ಉಪಯೋಗಿಸಲು ಸೂಚಿಸಿದೆ.

ಹೌದು ಬೆಂಗಳೂರಿನಲ್ಲಿ ಈಗ ಟಿಟಿ ವಾಹನವೇ ಕೊರೊನಾ ಪೇಷಂಟ್ಸ್‌ಗೆ ಅಂಬ್ಯುಲೆನ್ಸ್ ಆಗಿದೆ. ಕಾರಣ  ಆಂಬ್ಯುಲೆನ್ಸ್ ಕೊರತೆ. ಪರಿಣಾಮ ಬೆಂಗಳೂರಿನಲ್ಲಿ ಕೊರೊನಾ ಪೇಷಂಟ್‌ಗಳನ್ನ ಟಿಟಿ ವಾಹನದಲ್ಲಿ ಶಿಫ್ಟ್ ಮಾಡ್ತಿದ್ದಾರೆ. ಬೆಂಗಳೂರಿನ ಆರ್ ಆರ್ ನಗರದಿಂದ ದೇವನಹಳ್ಳಿ ಆಕಾಶ್ ಆಸ್ಪತ್ರೆಗೆ ಅಂಬ್ಯುಲೆನ್ಸ್ ಬದಲು ಟಿಟಿ ವಾಹನವನ್ನ ಉಪಯೋಗಿಸಿರುವ ಘಟನೆ ವರದಿಯಾಗಿದೆ.

ಆದ್ರೆ ಇದು ಎಷ್ಟು ಸೇಫ್ ಅನ್ನೋ ಕುರಿತು ತಜ್ಞರಲ್ಲಿಯೇ ಭಿನ್ನಾಭಿಪ್ರಾಯಗಳಿವೆ. ಇಂಥದ್ರಲ್ಲಿ ಟಿಟಿ ಡ್ರೈವರ್‌ಗೆ ಪಿಪಿಇ ಕಿಟ್ ಹಾಕಿ ಕಳ್ತಿಸ್ತಿರೋದು ಎಷ್ಟು ಸರಿ ಅನ್ನೋ ಮಾತು ಕೇಳಿ ಬರ್ತಿದೆ. ಹಾಗೇನೇ ಇದು ಸರ್ಕಾರದ ಅವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ.

Published On - 4:24 pm, Fri, 10 July 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್