AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಆಂಬುಲೆನ್ಸ್‌ ಕೊರತೆ, ಟಿಟಿ ವಾಹನಗಳಲ್ಲಿ ರೋಗಿಗಳ ಸಾಗಾಟ!

ಬೆಂಗಳೂರು: ಬೆಂಗಳೂರಿನಲ್ಲಿ ಆಂಬುಲೆನ್ಸ್‌ ಕೊರತೆಯಿಂದಾಗಿ ಕೊರೊನಾ ಪೀಡಿತರು ತೊಂದರೆಗೊಳಗಾಗುತ್ತಿದ್ದಾರೆ. ಪರಿಣಾಮ ಆಂಬುಲೆನ್ಸ್‌ಗಳ ಕೊರತೆಯಿಂದಾಗಿ ಸರ್ಕಾರ ಈಗ ಟಿಟಿ ವಾಹನಗಳನ್ನ ಉಪಯೋಗಿಸಲು ಸೂಚಿಸಿದೆ. ಹೌದು ಬೆಂಗಳೂರಿನಲ್ಲಿ ಈಗ ಟಿಟಿ ವಾಹನವೇ ಕೊರೊನಾ ಪೇಷಂಟ್ಸ್‌ಗೆ ಅಂಬ್ಯುಲೆನ್ಸ್ ಆಗಿದೆ. ಕಾರಣ  ಆಂಬ್ಯುಲೆನ್ಸ್ ಕೊರತೆ. ಪರಿಣಾಮ ಬೆಂಗಳೂರಿನಲ್ಲಿ ಕೊರೊನಾ ಪೇಷಂಟ್‌ಗಳನ್ನ ಟಿಟಿ ವಾಹನದಲ್ಲಿ ಶಿಫ್ಟ್ ಮಾಡ್ತಿದ್ದಾರೆ. ಬೆಂಗಳೂರಿನ ಆರ್ ಆರ್ ನಗರದಿಂದ ದೇವನಹಳ್ಳಿ ಆಕಾಶ್ ಆಸ್ಪತ್ರೆಗೆ ಅಂಬ್ಯುಲೆನ್ಸ್ ಬದಲು ಟಿಟಿ ವಾಹನವನ್ನ ಉಪಯೋಗಿಸಿರುವ ಘಟನೆ ವರದಿಯಾಗಿದೆ. ಆದ್ರೆ ಇದು ಎಷ್ಟು ಸೇಫ್ ಅನ್ನೋ […]

ಬೆಂಗಳೂರಿನಲ್ಲಿ ಆಂಬುಲೆನ್ಸ್‌ ಕೊರತೆ, ಟಿಟಿ ವಾಹನಗಳಲ್ಲಿ ರೋಗಿಗಳ ಸಾಗಾಟ!
Guru
| Updated By: |

Updated on:Jul 10, 2020 | 6:56 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಆಂಬುಲೆನ್ಸ್‌ ಕೊರತೆಯಿಂದಾಗಿ ಕೊರೊನಾ ಪೀಡಿತರು ತೊಂದರೆಗೊಳಗಾಗುತ್ತಿದ್ದಾರೆ. ಪರಿಣಾಮ ಆಂಬುಲೆನ್ಸ್‌ಗಳ ಕೊರತೆಯಿಂದಾಗಿ ಸರ್ಕಾರ ಈಗ ಟಿಟಿ ವಾಹನಗಳನ್ನ ಉಪಯೋಗಿಸಲು ಸೂಚಿಸಿದೆ.

ಹೌದು ಬೆಂಗಳೂರಿನಲ್ಲಿ ಈಗ ಟಿಟಿ ವಾಹನವೇ ಕೊರೊನಾ ಪೇಷಂಟ್ಸ್‌ಗೆ ಅಂಬ್ಯುಲೆನ್ಸ್ ಆಗಿದೆ. ಕಾರಣ  ಆಂಬ್ಯುಲೆನ್ಸ್ ಕೊರತೆ. ಪರಿಣಾಮ ಬೆಂಗಳೂರಿನಲ್ಲಿ ಕೊರೊನಾ ಪೇಷಂಟ್‌ಗಳನ್ನ ಟಿಟಿ ವಾಹನದಲ್ಲಿ ಶಿಫ್ಟ್ ಮಾಡ್ತಿದ್ದಾರೆ. ಬೆಂಗಳೂರಿನ ಆರ್ ಆರ್ ನಗರದಿಂದ ದೇವನಹಳ್ಳಿ ಆಕಾಶ್ ಆಸ್ಪತ್ರೆಗೆ ಅಂಬ್ಯುಲೆನ್ಸ್ ಬದಲು ಟಿಟಿ ವಾಹನವನ್ನ ಉಪಯೋಗಿಸಿರುವ ಘಟನೆ ವರದಿಯಾಗಿದೆ.

ಆದ್ರೆ ಇದು ಎಷ್ಟು ಸೇಫ್ ಅನ್ನೋ ಕುರಿತು ತಜ್ಞರಲ್ಲಿಯೇ ಭಿನ್ನಾಭಿಪ್ರಾಯಗಳಿವೆ. ಇಂಥದ್ರಲ್ಲಿ ಟಿಟಿ ಡ್ರೈವರ್‌ಗೆ ಪಿಪಿಇ ಕಿಟ್ ಹಾಕಿ ಕಳ್ತಿಸ್ತಿರೋದು ಎಷ್ಟು ಸರಿ ಅನ್ನೋ ಮಾತು ಕೇಳಿ ಬರ್ತಿದೆ. ಹಾಗೇನೇ ಇದು ಸರ್ಕಾರದ ಅವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ.

Published On - 4:24 pm, Fri, 10 July 20

ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್