AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಆಂಬುಲೆನ್ಸ್‌ ಕೊರತೆ, ಟಿಟಿ ವಾಹನಗಳಲ್ಲಿ ರೋಗಿಗಳ ಸಾಗಾಟ!

ಬೆಂಗಳೂರು: ಬೆಂಗಳೂರಿನಲ್ಲಿ ಆಂಬುಲೆನ್ಸ್‌ ಕೊರತೆಯಿಂದಾಗಿ ಕೊರೊನಾ ಪೀಡಿತರು ತೊಂದರೆಗೊಳಗಾಗುತ್ತಿದ್ದಾರೆ. ಪರಿಣಾಮ ಆಂಬುಲೆನ್ಸ್‌ಗಳ ಕೊರತೆಯಿಂದಾಗಿ ಸರ್ಕಾರ ಈಗ ಟಿಟಿ ವಾಹನಗಳನ್ನ ಉಪಯೋಗಿಸಲು ಸೂಚಿಸಿದೆ. ಹೌದು ಬೆಂಗಳೂರಿನಲ್ಲಿ ಈಗ ಟಿಟಿ ವಾಹನವೇ ಕೊರೊನಾ ಪೇಷಂಟ್ಸ್‌ಗೆ ಅಂಬ್ಯುಲೆನ್ಸ್ ಆಗಿದೆ. ಕಾರಣ  ಆಂಬ್ಯುಲೆನ್ಸ್ ಕೊರತೆ. ಪರಿಣಾಮ ಬೆಂಗಳೂರಿನಲ್ಲಿ ಕೊರೊನಾ ಪೇಷಂಟ್‌ಗಳನ್ನ ಟಿಟಿ ವಾಹನದಲ್ಲಿ ಶಿಫ್ಟ್ ಮಾಡ್ತಿದ್ದಾರೆ. ಬೆಂಗಳೂರಿನ ಆರ್ ಆರ್ ನಗರದಿಂದ ದೇವನಹಳ್ಳಿ ಆಕಾಶ್ ಆಸ್ಪತ್ರೆಗೆ ಅಂಬ್ಯುಲೆನ್ಸ್ ಬದಲು ಟಿಟಿ ವಾಹನವನ್ನ ಉಪಯೋಗಿಸಿರುವ ಘಟನೆ ವರದಿಯಾಗಿದೆ. ಆದ್ರೆ ಇದು ಎಷ್ಟು ಸೇಫ್ ಅನ್ನೋ […]

ಬೆಂಗಳೂರಿನಲ್ಲಿ ಆಂಬುಲೆನ್ಸ್‌ ಕೊರತೆ, ಟಿಟಿ ವಾಹನಗಳಲ್ಲಿ ರೋಗಿಗಳ ಸಾಗಾಟ!
Guru
| Edited By: |

Updated on:Jul 10, 2020 | 6:56 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಆಂಬುಲೆನ್ಸ್‌ ಕೊರತೆಯಿಂದಾಗಿ ಕೊರೊನಾ ಪೀಡಿತರು ತೊಂದರೆಗೊಳಗಾಗುತ್ತಿದ್ದಾರೆ. ಪರಿಣಾಮ ಆಂಬುಲೆನ್ಸ್‌ಗಳ ಕೊರತೆಯಿಂದಾಗಿ ಸರ್ಕಾರ ಈಗ ಟಿಟಿ ವಾಹನಗಳನ್ನ ಉಪಯೋಗಿಸಲು ಸೂಚಿಸಿದೆ.

ಹೌದು ಬೆಂಗಳೂರಿನಲ್ಲಿ ಈಗ ಟಿಟಿ ವಾಹನವೇ ಕೊರೊನಾ ಪೇಷಂಟ್ಸ್‌ಗೆ ಅಂಬ್ಯುಲೆನ್ಸ್ ಆಗಿದೆ. ಕಾರಣ  ಆಂಬ್ಯುಲೆನ್ಸ್ ಕೊರತೆ. ಪರಿಣಾಮ ಬೆಂಗಳೂರಿನಲ್ಲಿ ಕೊರೊನಾ ಪೇಷಂಟ್‌ಗಳನ್ನ ಟಿಟಿ ವಾಹನದಲ್ಲಿ ಶಿಫ್ಟ್ ಮಾಡ್ತಿದ್ದಾರೆ. ಬೆಂಗಳೂರಿನ ಆರ್ ಆರ್ ನಗರದಿಂದ ದೇವನಹಳ್ಳಿ ಆಕಾಶ್ ಆಸ್ಪತ್ರೆಗೆ ಅಂಬ್ಯುಲೆನ್ಸ್ ಬದಲು ಟಿಟಿ ವಾಹನವನ್ನ ಉಪಯೋಗಿಸಿರುವ ಘಟನೆ ವರದಿಯಾಗಿದೆ.

ಆದ್ರೆ ಇದು ಎಷ್ಟು ಸೇಫ್ ಅನ್ನೋ ಕುರಿತು ತಜ್ಞರಲ್ಲಿಯೇ ಭಿನ್ನಾಭಿಪ್ರಾಯಗಳಿವೆ. ಇಂಥದ್ರಲ್ಲಿ ಟಿಟಿ ಡ್ರೈವರ್‌ಗೆ ಪಿಪಿಇ ಕಿಟ್ ಹಾಕಿ ಕಳ್ತಿಸ್ತಿರೋದು ಎಷ್ಟು ಸರಿ ಅನ್ನೋ ಮಾತು ಕೇಳಿ ಬರ್ತಿದೆ. ಹಾಗೇನೇ ಇದು ಸರ್ಕಾರದ ಅವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ.

Published On - 4:24 pm, Fri, 10 July 20

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ