‘ಶ್ರೀ ಕಥಾಮಂಜರಿ’ ಗದ್ಯ ಕಾವ್ಯ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ
ದಿವಂಗತ ವಿದ್ವಾನ್ ಕುಂಟಿಕಾನಮಠ ಬಾಲಕೃಷ್ಣ ಭಟ್ರವರು ರಚಿಸಿದ ಶ್ರೀ ಕಥಾಮಂಜರಿ ಗದ್ಯ ಕಾವ್ಯವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅನಾವರಣಗೊಳಿಸಿದರು

ಶ್ರೀ ಕಥಾಮಂಜರಿ ಗದ್ಯಕಾವ್ಯ ಬಿಡುಗಡೆ
Updated on: Dec 16, 2020 | 12:32 PM
Share
ಬೆಂಗಳೂರು: ‘ಶ್ರೀ ಕಥಾಮಂಜರಿ’ ಗದ್ಯ ಕಾವ್ಯ (ಸಂಪೂರ್ಣ ಮಹಾಭಾರತ)ವನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಬುಧವಾರ ಅನಾವರಣಗೊಳಿಸಿದರು.
ಕುಂಟಿಕಾನಮಠ ಬಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್(ರಿ) ವತಿಯಿಂದ ಆಯೋಜಿಸಲ್ಪಟ್ಟ ದಿವಂಗತ ವಿದ್ವಾನ್ ಕುಂಟಿಕಾನಮಠ ಬಾಲಕೃಷ್ಣ ಭಟ್ ವಿರಚಿತ ‘ಶ್ರೀ ಕಥಾಮಂಜರಿ’ ಗದ್ಯ ಬಿಡುಗಡೆಗೊಂಡಿದೆ.

Related Stories
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?