‘ಶ್ರೀ ಕಥಾಮಂಜರಿ’ ಗದ್ಯ ಕಾವ್ಯ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ

ದಿವಂಗತ ವಿದ್ವಾನ್ ಕುಂಟಿಕಾನಮಠ ಬಾಲಕೃಷ್ಣ ಭಟ್​ರವರು ರಚಿಸಿದ ಶ್ರೀ ಕಥಾಮಂಜರಿ ಗದ್ಯ ಕಾವ್ಯವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅನಾವರಣಗೊಳಿಸಿದರು

‘ಶ್ರೀ ಕಥಾಮಂಜರಿ’ ಗದ್ಯ ಕಾವ್ಯ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ
ಶ್ರೀ ಕಥಾಮಂಜರಿ ಗದ್ಯಕಾವ್ಯ ಬಿಡುಗಡೆ
Edited By:

Updated on: Dec 16, 2020 | 12:32 PM

ಬೆಂಗಳೂರು: ‘ಶ್ರೀ ಕಥಾಮಂಜರಿ’ ಗದ್ಯ ಕಾವ್ಯ (ಸಂಪೂರ್ಣ ಮಹಾಭಾರತ)ವನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಬುಧವಾರ ಅನಾವರಣಗೊಳಿಸಿದರು.

ಕುಂಟಿಕಾನಮಠ ಬಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್(ರಿ) ವತಿಯಿಂದ ಆಯೋಜಿಸಲ್ಪಟ್ಟ ದಿವಂಗತ ವಿದ್ವಾನ್ ಕುಂಟಿಕಾನಮಠ ಬಾಲಕೃಷ್ಣ ಭಟ್ ವಿರಚಿತ ‘ಶ್ರೀ ಕಥಾಮಂಜರಿ’ ಗದ್ಯ ಬಿಡುಗಡೆಗೊಂಡಿದೆ.

Follow Us