AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber Crime ಕಾಲೇಜು ಯುವತಿಯರೇ ಹುಷಾರ್! ಫೋಟೋಗಳಾಗುತ್ತಿವೆ ದುರ್ಬಳಕೆ..

ಬೆಂಗಳೂರು: ಸಿಲಿಕಾನ್ ಸಿಟಿ ಕಾಲೇಜು ಯುವತಿಯರೇ ಹುಷಾರ್! ದೆಹಲಿ ಬಾಯ್ಸ್ ರೂಂ ಪ್ರಕರಣ ಮಾಸೊ ಮುನ್ನವೇ ಬೆಂಗಳೂರಿನಲ್ಲಿ ಕಾಲೇಜು ಯುವತಿಯರಿಗೆ ಆತಂಕ ಶುರುವಾಗಿದೆ. ಯಾಕಂದ್ರೆ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿಯರ ಫೋಟೋಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಸುದ್ದಿ ಹೊರ ಬಿದ್ದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಫೋಟೋ ಕದ್ದು ಅದನ್ನು ಯುವತಿಯರಿಗೆ ಗೊತ್ತಾಗದಂತೆ ಅಶ್ಲೀಲ ವೆಬ್ ಸೈಟ್​ಗಳಲ್ಲಿ ಅಪ್ಲೋಡ್ ಮಾಡಲಾಗುತ್ತಿದೆ. ಈ ರೀತಿ ಅಪ್ಲೋಡ್ ಆದ ಫೋಟೋಗಳಿಂದ ವಿದ್ಯಾರ್ಥಿನಿಯರಿಗೆ ಆತಂಕ ಹೆಚ್ಚಾಗಿದೆ. ಸುಮಾರು ಮೂರಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿನಿಯರಲ್ಲಿ ಈ […]

Cyber Crime ಕಾಲೇಜು ಯುವತಿಯರೇ ಹುಷಾರ್! ಫೋಟೋಗಳಾಗುತ್ತಿವೆ ದುರ್ಬಳಕೆ..
ಸೈಬರ್ ಕ್ರೈಮ್ ಪೊಲೀಸ್ ಠಾಣೆ
ಆಯೇಷಾ ಬಾನು
| Edited By: |

Updated on:Jul 30, 2020 | 8:28 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಕಾಲೇಜು ಯುವತಿಯರೇ ಹುಷಾರ್! ದೆಹಲಿ ಬಾಯ್ಸ್ ರೂಂ ಪ್ರಕರಣ ಮಾಸೊ ಮುನ್ನವೇ ಬೆಂಗಳೂರಿನಲ್ಲಿ ಕಾಲೇಜು ಯುವತಿಯರಿಗೆ ಆತಂಕ ಶುರುವಾಗಿದೆ. ಯಾಕಂದ್ರೆ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿಯರ ಫೋಟೋಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಸುದ್ದಿ ಹೊರ ಬಿದ್ದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಫೋಟೋ ಕದ್ದು ಅದನ್ನು ಯುವತಿಯರಿಗೆ ಗೊತ್ತಾಗದಂತೆ ಅಶ್ಲೀಲ ವೆಬ್ ಸೈಟ್​ಗಳಲ್ಲಿ ಅಪ್ಲೋಡ್ ಮಾಡಲಾಗುತ್ತಿದೆ. ಈ ರೀತಿ ಅಪ್ಲೋಡ್ ಆದ ಫೋಟೋಗಳಿಂದ ವಿದ್ಯಾರ್ಥಿನಿಯರಿಗೆ ಆತಂಕ ಹೆಚ್ಚಾಗಿದೆ. ಸುಮಾರು ಮೂರಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿನಿಯರಲ್ಲಿ ಈ ಸಮಸ್ಯೆಯುಂಟಾದ ಬಗ್ಗೆ ಚರ್ಚೆಗಳಿವೆ.

ಆತಂಕಕ್ಕೆ ಒಳಗಾದ ಕಾಲೇಜು ವಿದ್ಯಾರ್ಥಿಗಳು ವಾಟ್ಸ್ ಆ್ಯಪ್ ಗ್ರೂಪ್​ಗಳಲ್ಲಿ ಈ ಬಗ್ಗೆ ಚರ್ಚೆ ಮಾಡಿದ್ದಾರೆ. ತಮಗೆ ಗೊತ್ತಾಗದ ರೀತಿ ಅಶ್ಲೀಲ ವೆಬ್ ಸೈಟ್​ನಲ್ಲಿ ಯುವತಿಯರ ಫೋಟೋ ಕಾಣಿಸಿಕೊಂಡಿದೆ. ಪ್ರತಿಷ್ಠಿತ ಕಾಲೇಜುಗಳ ಯುವತಿಯರ ಫೋಟೊಗಳನ್ನು ಬಳಸಿಕೊಳ್ಳಲಾಗುತ್ತಿದೆ.

ಮೊದಲಿಗೆ ಮಾನ್ವಿತ ಹಾಗೂ ವೀಣಾ ಎಂಬ ಹೆಸರಿನ ನಕಲಿ ಖಾತೆಯಲ್ಲಿ ಫೇಸ್‌ಬುಕ್ ಹಾಗೂ ಇನ್ಸ್ಟಾಗ್ರಾಮ್​ಗಳಲ್ಲಿ ರಿಕ್ವೆಸ್ಟ್ ಬಂದಿದೆ ಬಳಿಕ ಫೋಟೋಗಳಿರುವ ಲಿಂಕ್​ಗಳನ್ನು ಶೇರ್ ಮಾಡಲಾಗಿದೆ. ಕೆಲವು ಕಾಲೇಜಿನ ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೈಬರ್ ಪೊಲೀಸರಿಂದ ತನಿಖೆ ಮುಂದುವರೆದಿದೆ.

Published On - 7:49 am, Wed, 29 July 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?