AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯ ಲೋಪ: ಮೂವರು ಹಿರಿಯ ಅಧಿಕಾರಿಗಳಿಗೆ ನೋಟಿಸ್, ವೆಬ್ ಕ್ಯಾಮ್​ಗಳ ಅಳವಡಿಕೆಗೆ ನಿರ್ಧಾರ

ಬೆಂಗಳೂರು: ಕರ್ತವ್ಯ ಲೋಪವೆಸಗಿದ ಮೂವರು ಹಿರಿಯ ಅಧಿಕಾರಿಗಳ ವಿರುದ್ಧ ನೋಟಿಸ್ ಜಾರಿಯಾಗಿದೆ. ಕೆ.ಎಸ್.ಮಹೇಶ್, ಗೋವಿಂದಪ್ಪ ಸಿ, ರಾಜಣ್ಣ ಸೇರಿದಂತೆ ಮೂವರು ಅಧಿಕಾರಿಗಳು ಅತ್ತಿಬೆಲೆ ಚೆಕ್ ಪೋಸ್ಟ್​ನಲ್ಲಿ ಕರ್ತವ್ಯಕ್ಕೆ ಹಾಜರಾಗದೇ ನಿರ್ಲಕ್ಷ್ಯ ವಹಿಸಿದ್ರು. ಈ ಹಿನ್ನೆಲೆಯಲ್ಲಿ ಕಾರಣ ಕೇಳಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ನೋಟಿಸ್ ಜಾರಿಗೊಳಿಸಿದ್ದಾರೆ. ಇನ್ಮುಂದೆ ಚೆಕ್ ಪೋಸ್ಟ್ ಬಳಿ ಅಧಿಕಾರಿಗಳ ಕರ್ತವ್ಯವನ್ನ ವೀಕ್ಷಿಸಲು ವೆಬ್ ಕ್ಯಾಮ್​ಗಳನ್ನು ಅಳವಡಿಸಬೇಕು. ಜಿಲ್ಲಾಧಿಕಾರಿಗಳ ಕಚೇರಿಯಲ್ಲೇ ಅಧಿಕಾರಿಗಳ ಕರ್ತವ್ಯವನ್ನ ವೀಕ್ಷಿಸಲು ನಿರ್ಧರಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ತಿಳಿಸಿದ್ರು.

ಕರ್ತವ್ಯ ಲೋಪ: ಮೂವರು ಹಿರಿಯ ಅಧಿಕಾರಿಗಳಿಗೆ ನೋಟಿಸ್, ವೆಬ್ ಕ್ಯಾಮ್​ಗಳ ಅಳವಡಿಕೆಗೆ ನಿರ್ಧಾರ
ಸಾಧು ಶ್ರೀನಾಥ್​
|

Updated on:May 17, 2020 | 3:16 PM

Share

ಬೆಂಗಳೂರು: ಕರ್ತವ್ಯ ಲೋಪವೆಸಗಿದ ಮೂವರು ಹಿರಿಯ ಅಧಿಕಾರಿಗಳ ವಿರುದ್ಧ ನೋಟಿಸ್ ಜಾರಿಯಾಗಿದೆ. ಕೆ.ಎಸ್.ಮಹೇಶ್, ಗೋವಿಂದಪ್ಪ ಸಿ, ರಾಜಣ್ಣ ಸೇರಿದಂತೆ ಮೂವರು ಅಧಿಕಾರಿಗಳು ಅತ್ತಿಬೆಲೆ ಚೆಕ್ ಪೋಸ್ಟ್​ನಲ್ಲಿ ಕರ್ತವ್ಯಕ್ಕೆ ಹಾಜರಾಗದೇ ನಿರ್ಲಕ್ಷ್ಯ ವಹಿಸಿದ್ರು. ಈ ಹಿನ್ನೆಲೆಯಲ್ಲಿ ಕಾರಣ ಕೇಳಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ನೋಟಿಸ್ ಜಾರಿಗೊಳಿಸಿದ್ದಾರೆ.

ಇನ್ಮುಂದೆ ಚೆಕ್ ಪೋಸ್ಟ್ ಬಳಿ ಅಧಿಕಾರಿಗಳ ಕರ್ತವ್ಯವನ್ನ ವೀಕ್ಷಿಸಲು ವೆಬ್ ಕ್ಯಾಮ್​ಗಳನ್ನು ಅಳವಡಿಸಬೇಕು. ಜಿಲ್ಲಾಧಿಕಾರಿಗಳ ಕಚೇರಿಯಲ್ಲೇ ಅಧಿಕಾರಿಗಳ ಕರ್ತವ್ಯವನ್ನ ವೀಕ್ಷಿಸಲು ನಿರ್ಧರಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ತಿಳಿಸಿದ್ರು.

Published On - 3:08 pm, Sun, 17 May 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ