AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7-3=2.. ಇದು ಪಿಕ್ನಿಕ್​ಗೆ ಹೋದವರ ದುರಂತ ಕಥೆ

ದಕ್ಷಿಣ ಕನ್ನಡ: ಈಜಲು ನದಿಗೆ ಇಳಿದ ಮೂವರು ಯುವಕರಲ್ಲಿ ಓರ್ವ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ಮಂಗಳೂರಿನ ಕಿನ್ನಿಗೋಳಿ ಸಮೀಪದ ಕರ್ನಿರೆಯಲ್ಲಿ ನಡೆದಿದೆ. ​ಬೆಂಗಳೂರು ನಿವಾಸಿ ಅನಿಲ್ (32) ಮೃತ ದುರ್ದೈವಿ. ಪಿಕ್ನಿಕ್​ಗೆ ಎಂದು ಬೆಂಗಳೂರಿನಿಂದ ಮಂಗಳೂರಿಗೆ ಬಂದಿದ್ದ 7 ಜನ ಸ್ನೇಹಿತರಲ್ಲಿ ಮೂವರು ಕರ್ನಿರೆ ಬಳಿ ಶಾಂಭವಿ ನದಿಗೆ ಈಜಲು ಹೋದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಹೊರಬರಲಾಗದೆ ಪರದಾಡಿದ 32 ವರ್ಷದ ಅನಿಲ್ ಮುಳುಗಿ ಸಾವನ್ನಪ್ಪಿದ್ದಾನೆ. ಉಳಿದ ಇಬ್ಬರನ್ನು ಸಾರ್ವಜನಿಕರು ರಕ್ಷಿಸಿದ್ದಾರೆ. ವಿಷಯ […]

7-3=2.. ಇದು ಪಿಕ್ನಿಕ್​ಗೆ ಹೋದವರ ದುರಂತ ಕಥೆ
ಸಾಧು ಶ್ರೀನಾಥ್​
| Edited By: |

Updated on: Sep 06, 2020 | 4:49 PM

Share

ದಕ್ಷಿಣ ಕನ್ನಡ: ಈಜಲು ನದಿಗೆ ಇಳಿದ ಮೂವರು ಯುವಕರಲ್ಲಿ ಓರ್ವ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ಮಂಗಳೂರಿನ ಕಿನ್ನಿಗೋಳಿ ಸಮೀಪದ ಕರ್ನಿರೆಯಲ್ಲಿ ನಡೆದಿದೆ. ​ಬೆಂಗಳೂರು ನಿವಾಸಿ ಅನಿಲ್ (32) ಮೃತ ದುರ್ದೈವಿ. ಪಿಕ್ನಿಕ್​ಗೆ ಎಂದು ಬೆಂಗಳೂರಿನಿಂದ ಮಂಗಳೂರಿಗೆ ಬಂದಿದ್ದ 7 ಜನ ಸ್ನೇಹಿತರಲ್ಲಿ ಮೂವರು ಕರ್ನಿರೆ ಬಳಿ ಶಾಂಭವಿ ನದಿಗೆ ಈಜಲು ಹೋದರು.

ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಹೊರಬರಲಾಗದೆ ಪರದಾಡಿದ 32 ವರ್ಷದ ಅನಿಲ್ ಮುಳುಗಿ ಸಾವನ್ನಪ್ಪಿದ್ದಾನೆ. ಉಳಿದ ಇಬ್ಬರನ್ನು ಸಾರ್ವಜನಿಕರು ರಕ್ಷಿಸಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಮುಲ್ಕಿ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್