AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿನಲ್ಲಿ ಪ್ರವಾಹಕ್ಕೆ ಸಿಲುಕಿದ್ದ ಐವರ ರಕ್ಷಣೆ, ಬೆಣ್ಣಿಹಳ್ಳದಲ್ಲಿ NDRF ಕಾರ್ಯಾಚರಣೆ

ಧಾರವಾಡ: ಬೆಣ್ಣಿಹಳ್ಳದ ಪ್ರವಾಹಕ್ಕೆ‌ ಸಿಲುಕಿದ್ದ ಐವರನ್ನು NDRF ತಂಡ ರಕ್ಷಿಸಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಸೊಟಕನಾಳ ಬಳಿ ಪ್ರವಾಹ ಸಂಭವಿಸಿದ್ದು, ರಾತ್ರಿಯಿಡೀ ನೀರಿನ ಮಧ್ಯೆಯೇ ಕಾದು ಕುಳಿತಿದ್ದವರ ಜೀವವನ್ನು ರಕ್ಷಿಸಲಾಗಿದೆ. ನಿನ್ನೆ ಜಮೀನಿಗೆ ಹೋದಾಗ ಪ್ರವಾಹದಿಂದಾಗಿ ನೀರು ಸುತ್ತುವರೆದಿತ್ತು. ಹೀಗಾಗಿ ರಾತ್ರಿ ಪೂರ್ತಿ ನೀರಿನಲ್ಲೆ ಸಮಯ ಕಳೆಯುವಂತ ಪರಿಸ್ಥಿತಿ ಎದುರಾಗಿತ್ತು. ಕಲ್ಲಪ್ಪ‌ ಹಡಪದ, ನವೀನ ಹಡಪದ, ರವಿ, ಚನ್ನವ್ವ ಮತ್ತು ಶೇಖವ್ವ ಪ್ರವಾಹಕ್ಕೆ ಸಿಲುಕಿ ನಿನ್ನೆಯಿಂದ ನೀರಿನ ಮಧ್ಯೆಯೇ ರಾತ್ರಿಯಿಡಿ ಕೂಗಿ ಕೂಗಿ ಜನರನ್ನು ಕರೆದಿದ್ದಾರೆ. […]

ಜಮೀನಿನಲ್ಲಿ ಪ್ರವಾಹಕ್ಕೆ ಸಿಲುಕಿದ್ದ ಐವರ ರಕ್ಷಣೆ, ಬೆಣ್ಣಿಹಳ್ಳದಲ್ಲಿ NDRF ಕಾರ್ಯಾಚರಣೆ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Sep 08, 2020 | 12:52 PM

Share

ಧಾರವಾಡ: ಬೆಣ್ಣಿಹಳ್ಳದ ಪ್ರವಾಹಕ್ಕೆ‌ ಸಿಲುಕಿದ್ದ ಐವರನ್ನು NDRF ತಂಡ ರಕ್ಷಿಸಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಸೊಟಕನಾಳ ಬಳಿ ಪ್ರವಾಹ ಸಂಭವಿಸಿದ್ದು, ರಾತ್ರಿಯಿಡೀ ನೀರಿನ ಮಧ್ಯೆಯೇ ಕಾದು ಕುಳಿತಿದ್ದವರ ಜೀವವನ್ನು ರಕ್ಷಿಸಲಾಗಿದೆ. ನಿನ್ನೆ ಜಮೀನಿಗೆ ಹೋದಾಗ ಪ್ರವಾಹದಿಂದಾಗಿ ನೀರು ಸುತ್ತುವರೆದಿತ್ತು. ಹೀಗಾಗಿ ರಾತ್ರಿ ಪೂರ್ತಿ ನೀರಿನಲ್ಲೆ ಸಮಯ ಕಳೆಯುವಂತ ಪರಿಸ್ಥಿತಿ ಎದುರಾಗಿತ್ತು.

ಕಲ್ಲಪ್ಪ‌ ಹಡಪದ, ನವೀನ ಹಡಪದ, ರವಿ, ಚನ್ನವ್ವ ಮತ್ತು ಶೇಖವ್ವ ಪ್ರವಾಹಕ್ಕೆ ಸಿಲುಕಿ ನಿನ್ನೆಯಿಂದ ನೀರಿನ ಮಧ್ಯೆಯೇ ರಾತ್ರಿಯಿಡಿ ಕೂಗಿ ಕೂಗಿ ಜನರನ್ನು ಕರೆದಿದ್ದಾರೆ. ಆದರೆ ಬೆಳಗ್ಗೆ ಧ್ವನಿ ಕೇಳಿ ವಿಷಯ ತಿಳಿದ ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿ ಅಗ್ನಿಶಾಮಕ ದಳದ ಸಿಬ್ಬಂದಿಗೆ ವಿಷಯ ಮುಟ್ಟಿಸಿ ಐವರನ್ನು ರಕ್ಷಿಸಿದ್ದಾರೆ.

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ