AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿನಲ್ಲಿ ಪ್ರವಾಹಕ್ಕೆ ಸಿಲುಕಿದ್ದ ಐವರ ರಕ್ಷಣೆ, ಬೆಣ್ಣಿಹಳ್ಳದಲ್ಲಿ NDRF ಕಾರ್ಯಾಚರಣೆ

ಧಾರವಾಡ: ಬೆಣ್ಣಿಹಳ್ಳದ ಪ್ರವಾಹಕ್ಕೆ‌ ಸಿಲುಕಿದ್ದ ಐವರನ್ನು NDRF ತಂಡ ರಕ್ಷಿಸಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಸೊಟಕನಾಳ ಬಳಿ ಪ್ರವಾಹ ಸಂಭವಿಸಿದ್ದು, ರಾತ್ರಿಯಿಡೀ ನೀರಿನ ಮಧ್ಯೆಯೇ ಕಾದು ಕುಳಿತಿದ್ದವರ ಜೀವವನ್ನು ರಕ್ಷಿಸಲಾಗಿದೆ. ನಿನ್ನೆ ಜಮೀನಿಗೆ ಹೋದಾಗ ಪ್ರವಾಹದಿಂದಾಗಿ ನೀರು ಸುತ್ತುವರೆದಿತ್ತು. ಹೀಗಾಗಿ ರಾತ್ರಿ ಪೂರ್ತಿ ನೀರಿನಲ್ಲೆ ಸಮಯ ಕಳೆಯುವಂತ ಪರಿಸ್ಥಿತಿ ಎದುರಾಗಿತ್ತು. ಕಲ್ಲಪ್ಪ‌ ಹಡಪದ, ನವೀನ ಹಡಪದ, ರವಿ, ಚನ್ನವ್ವ ಮತ್ತು ಶೇಖವ್ವ ಪ್ರವಾಹಕ್ಕೆ ಸಿಲುಕಿ ನಿನ್ನೆಯಿಂದ ನೀರಿನ ಮಧ್ಯೆಯೇ ರಾತ್ರಿಯಿಡಿ ಕೂಗಿ ಕೂಗಿ ಜನರನ್ನು ಕರೆದಿದ್ದಾರೆ. […]

ಜಮೀನಿನಲ್ಲಿ ಪ್ರವಾಹಕ್ಕೆ ಸಿಲುಕಿದ್ದ ಐವರ ರಕ್ಷಣೆ, ಬೆಣ್ಣಿಹಳ್ಳದಲ್ಲಿ NDRF ಕಾರ್ಯಾಚರಣೆ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Sep 08, 2020 | 12:52 PM

Share

ಧಾರವಾಡ: ಬೆಣ್ಣಿಹಳ್ಳದ ಪ್ರವಾಹಕ್ಕೆ‌ ಸಿಲುಕಿದ್ದ ಐವರನ್ನು NDRF ತಂಡ ರಕ್ಷಿಸಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಸೊಟಕನಾಳ ಬಳಿ ಪ್ರವಾಹ ಸಂಭವಿಸಿದ್ದು, ರಾತ್ರಿಯಿಡೀ ನೀರಿನ ಮಧ್ಯೆಯೇ ಕಾದು ಕುಳಿತಿದ್ದವರ ಜೀವವನ್ನು ರಕ್ಷಿಸಲಾಗಿದೆ. ನಿನ್ನೆ ಜಮೀನಿಗೆ ಹೋದಾಗ ಪ್ರವಾಹದಿಂದಾಗಿ ನೀರು ಸುತ್ತುವರೆದಿತ್ತು. ಹೀಗಾಗಿ ರಾತ್ರಿ ಪೂರ್ತಿ ನೀರಿನಲ್ಲೆ ಸಮಯ ಕಳೆಯುವಂತ ಪರಿಸ್ಥಿತಿ ಎದುರಾಗಿತ್ತು.

ಕಲ್ಲಪ್ಪ‌ ಹಡಪದ, ನವೀನ ಹಡಪದ, ರವಿ, ಚನ್ನವ್ವ ಮತ್ತು ಶೇಖವ್ವ ಪ್ರವಾಹಕ್ಕೆ ಸಿಲುಕಿ ನಿನ್ನೆಯಿಂದ ನೀರಿನ ಮಧ್ಯೆಯೇ ರಾತ್ರಿಯಿಡಿ ಕೂಗಿ ಕೂಗಿ ಜನರನ್ನು ಕರೆದಿದ್ದಾರೆ. ಆದರೆ ಬೆಳಗ್ಗೆ ಧ್ವನಿ ಕೇಳಿ ವಿಷಯ ತಿಳಿದ ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿ ಅಗ್ನಿಶಾಮಕ ದಳದ ಸಿಬ್ಬಂದಿಗೆ ವಿಷಯ ಮುಟ್ಟಿಸಿ ಐವರನ್ನು ರಕ್ಷಿಸಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ