AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಸರಿಗೆ ಮಾತ್ರ ಕೋವಿಡ್ ಆಸ್ಪತ್ರೆ, ಚಿಕಿತ್ಸೆ ಸಿಗದೆ ನರಳಿ ನರಳಿ PDO ತಂದೆ ಸಾವು

ಯಾದಗಿರಿ: ಚಿಕಿತ್ಸೆ ಸಿಗದೆ ನರಳಿ ನರಳಿ ಪಿಡಿಒ ತಂದೆ ಮೃತಪಟ್ಟಿದ್ದಾರೆ ಎಂಬ ಆರೋಪ ಹೇಳಿ ಬಂದಿದೆ. ಬೆಸ್ಟ್ ಕೊರೊನಾ ವಾರಿಯರ್ ಎಂಬ ಪ್ರಶಸ್ತಿ ಪಡೆದಿದ್ದ PDO ಅವರ ತಂದೆಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಯಾದಗಿರಿಯ ಕೊವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ನರಳಿ ನರಳಿ ಸತ್ತರು ನೋಡುವವರಿಲ್ಲ. ಕೊವಿಡ್ ಆಸ್ಪತ್ರೆಯಲ್ಲಿ ಕೂಗಿ ಕೂಗಿ ಕರೆದ್ರು ವೈದ್ಯರು ಸಿಗದೆ ಕೊನೆಗೆ ನರಳಿ ನರಳಿ ಪಿಡಿಒ ತಂದೆ ಪ್ರಾಣ ಬಿಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ಮಾಡಲು ಯಾರು […]

ಹೆಸರಿಗೆ ಮಾತ್ರ ಕೋವಿಡ್ ಆಸ್ಪತ್ರೆ, ಚಿಕಿತ್ಸೆ ಸಿಗದೆ ನರಳಿ ನರಳಿ PDO ತಂದೆ ಸಾವು
ಆಯೇಷಾ ಬಾನು
ಆಯೇಷಾ ಬಾನು|

Updated on: Sep 01, 2020 | 9:35 AM

Share

ಯಾದಗಿರಿ: ಚಿಕಿತ್ಸೆ ಸಿಗದೆ ನರಳಿ ನರಳಿ ಪಿಡಿಒ ತಂದೆ ಮೃತಪಟ್ಟಿದ್ದಾರೆ ಎಂಬ ಆರೋಪ ಹೇಳಿ ಬಂದಿದೆ. ಬೆಸ್ಟ್ ಕೊರೊನಾ ವಾರಿಯರ್ ಎಂಬ ಪ್ರಶಸ್ತಿ ಪಡೆದಿದ್ದ PDO ಅವರ ತಂದೆಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಯಾದಗಿರಿಯ ಕೊವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ನರಳಿ ನರಳಿ ಸತ್ತರು ನೋಡುವವರಿಲ್ಲ. ಕೊವಿಡ್ ಆಸ್ಪತ್ರೆಯಲ್ಲಿ ಕೂಗಿ ಕೂಗಿ ಕರೆದ್ರು ವೈದ್ಯರು ಸಿಗದೆ ಕೊನೆಗೆ ನರಳಿ ನರಳಿ ಪಿಡಿಒ ತಂದೆ ಪ್ರಾಣ ಬಿಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ಮಾಡಲು ಯಾರು ಗತಿ ಇಲ್ಲದಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕೋವಿಡ್ ಆಸ್ಪತ್ರೆ ಇದೆ.

ಡಿಎಚ್ಒ ಲಂಚ ಪಡೆಯಲು ಹೋಗಿ ಎಸಿಬಿ ಬಲೆಗೆ ಬಿದ್ದು ಸಸ್ಪೆಂಡ್ ಆಗಿದ್ದರು. ಜಿಲ್ಲಾ ಸರ್ಜನ್ ಹುಷಾರ್ ಇಲ್ಲ ಅಂತ ಮೂರು ತಿಂಗಳಿನಿಂದ ರಜೆಯಲ್ಲಿದ್ದಾರೆ. ಕೋವಿಡ್ ನಿರ್ವಹಣೆ ಮಾಡುತ್ತಿದ್ದ ವೈದ್ಯೆ ಕಳೆದ ವಾರದಿಂದ ರಜೆಯಲ್ಲಿದ್ದಾರೆ. ಜಿಲ್ಲಾಧಿಕಾರಿಯನ್ನು ಕಳೆದ ವಾರ ವರ್ಗಾವಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ವರ್ಗಾವಣೆ ಬಳಿಕ ಕೋವಿಡ್ ಆಸ್ಪತ್ರೆಗೆ ಬರ್ತಾಯಿದ್ದ ಐಎಂಎ ವೈದ್ಯರು ಕೈಕೊಟ್ಟಿದ್ದಾರೆ. ಹೀಗಾಗಿ ಆಸ್ಪತ್ರೆಯಲ್ಲಿ ಹೇಳೋರಿಲ್ಲ ಕೇಳೋರಿಲ್ಲ ಎನ್ನುವಂತಾಗಿದೆ.

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ