AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಸರಿಗೆ ಮಾತ್ರ ಕೋವಿಡ್ ಆಸ್ಪತ್ರೆ, ಚಿಕಿತ್ಸೆ ಸಿಗದೆ ನರಳಿ ನರಳಿ PDO ತಂದೆ ಸಾವು

ಯಾದಗಿರಿ: ಚಿಕಿತ್ಸೆ ಸಿಗದೆ ನರಳಿ ನರಳಿ ಪಿಡಿಒ ತಂದೆ ಮೃತಪಟ್ಟಿದ್ದಾರೆ ಎಂಬ ಆರೋಪ ಹೇಳಿ ಬಂದಿದೆ. ಬೆಸ್ಟ್ ಕೊರೊನಾ ವಾರಿಯರ್ ಎಂಬ ಪ್ರಶಸ್ತಿ ಪಡೆದಿದ್ದ PDO ಅವರ ತಂದೆಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಯಾದಗಿರಿಯ ಕೊವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ನರಳಿ ನರಳಿ ಸತ್ತರು ನೋಡುವವರಿಲ್ಲ. ಕೊವಿಡ್ ಆಸ್ಪತ್ರೆಯಲ್ಲಿ ಕೂಗಿ ಕೂಗಿ ಕರೆದ್ರು ವೈದ್ಯರು ಸಿಗದೆ ಕೊನೆಗೆ ನರಳಿ ನರಳಿ ಪಿಡಿಒ ತಂದೆ ಪ್ರಾಣ ಬಿಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ಮಾಡಲು ಯಾರು […]

ಹೆಸರಿಗೆ ಮಾತ್ರ ಕೋವಿಡ್ ಆಸ್ಪತ್ರೆ, ಚಿಕಿತ್ಸೆ ಸಿಗದೆ ನರಳಿ ನರಳಿ PDO ತಂದೆ ಸಾವು
ಆಯೇಷಾ ಬಾನು
ಆಯೇಷಾ ಬಾನು|

Updated on: Sep 01, 2020 | 9:35 AM

Share

ಯಾದಗಿರಿ: ಚಿಕಿತ್ಸೆ ಸಿಗದೆ ನರಳಿ ನರಳಿ ಪಿಡಿಒ ತಂದೆ ಮೃತಪಟ್ಟಿದ್ದಾರೆ ಎಂಬ ಆರೋಪ ಹೇಳಿ ಬಂದಿದೆ. ಬೆಸ್ಟ್ ಕೊರೊನಾ ವಾರಿಯರ್ ಎಂಬ ಪ್ರಶಸ್ತಿ ಪಡೆದಿದ್ದ PDO ಅವರ ತಂದೆಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಯಾದಗಿರಿಯ ಕೊವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ನರಳಿ ನರಳಿ ಸತ್ತರು ನೋಡುವವರಿಲ್ಲ. ಕೊವಿಡ್ ಆಸ್ಪತ್ರೆಯಲ್ಲಿ ಕೂಗಿ ಕೂಗಿ ಕರೆದ್ರು ವೈದ್ಯರು ಸಿಗದೆ ಕೊನೆಗೆ ನರಳಿ ನರಳಿ ಪಿಡಿಒ ತಂದೆ ಪ್ರಾಣ ಬಿಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ಮಾಡಲು ಯಾರು ಗತಿ ಇಲ್ಲದಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕೋವಿಡ್ ಆಸ್ಪತ್ರೆ ಇದೆ.

ಡಿಎಚ್ಒ ಲಂಚ ಪಡೆಯಲು ಹೋಗಿ ಎಸಿಬಿ ಬಲೆಗೆ ಬಿದ್ದು ಸಸ್ಪೆಂಡ್ ಆಗಿದ್ದರು. ಜಿಲ್ಲಾ ಸರ್ಜನ್ ಹುಷಾರ್ ಇಲ್ಲ ಅಂತ ಮೂರು ತಿಂಗಳಿನಿಂದ ರಜೆಯಲ್ಲಿದ್ದಾರೆ. ಕೋವಿಡ್ ನಿರ್ವಹಣೆ ಮಾಡುತ್ತಿದ್ದ ವೈದ್ಯೆ ಕಳೆದ ವಾರದಿಂದ ರಜೆಯಲ್ಲಿದ್ದಾರೆ. ಜಿಲ್ಲಾಧಿಕಾರಿಯನ್ನು ಕಳೆದ ವಾರ ವರ್ಗಾವಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ವರ್ಗಾವಣೆ ಬಳಿಕ ಕೋವಿಡ್ ಆಸ್ಪತ್ರೆಗೆ ಬರ್ತಾಯಿದ್ದ ಐಎಂಎ ವೈದ್ಯರು ಕೈಕೊಟ್ಟಿದ್ದಾರೆ. ಹೀಗಾಗಿ ಆಸ್ಪತ್ರೆಯಲ್ಲಿ ಹೇಳೋರಿಲ್ಲ ಕೇಳೋರಿಲ್ಲ ಎನ್ನುವಂತಾಗಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್