AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಶುರುವಾದ ಮಳೆ ಅಬ್ಬರ, ಭಾಗಮಂಡಲದಲ್ಲಿ ಮತ್ತೆ ಸೇತುವೆ ಮುಳುಗಡೆ

ಕೊಡಗು: ಭಾಗಮಂಡಲ ತಲಕಾವೇರಿ ಭಾಗದಲ್ಲಿ ಬೆಳಗ್ಗೆಯಿಂದ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ರಾತ್ರಿಯಿಂದ ಬಿಡುವು ನೀಡಿದ್ದ ವರುಣ ಮುಂಜಾನೆಯಿಂದ ತನ್ನ ರೂಪ ತೋರಿಸಿದ್ದಾನೆ. ಮಳೆ ಇದೇ ರೀತಿ ಮುಂದುವರೆದರೆ ಪ್ರವಾಹ ಉಂಟಾಗುವ ಭೀತಿ ಇದೆ. ಮೂರನೆ ಬಾರಿಗೆ ಮತ್ತೆ ತ್ರಿವೇಣಿ ಸಂಗಮ ಜಾಲವೃತಗೊಳ್ಳುವ ಸಾಧ್ಯತೆ ಇದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದಿಂದ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಮಳೆಯಿಂದ ಭಾಗಮಂಡಲದಲ್ಲಿ ಮತ್ತೆ ಸೇತುವೆ ಮುಳುಗಡೆಯಾಗಿದೆ. ನಿನ್ನೆ ರಾತ್ರಿ ಪ್ರವಾಹ ತಗ್ಗಿದ್ದರಿಂದ ಸಂಚಾರ ಸುಗಮವಾಗಿತ್ತು. ಈಗ ಸೇತುವೆ ಮುಳುಗಡೆಯಾಗಿದ್ದರಿಂದ ಮತ್ತೆ ಸಂಚಾರ […]

ಮತ್ತೆ ಶುರುವಾದ ಮಳೆ ಅಬ್ಬರ, ಭಾಗಮಂಡಲದಲ್ಲಿ ಮತ್ತೆ ಸೇತುವೆ ಮುಳುಗಡೆ
ಆಯೇಷಾ ಬಾನು
|

Updated on: Sep 21, 2020 | 8:26 AM

Share

ಕೊಡಗು: ಭಾಗಮಂಡಲ ತಲಕಾವೇರಿ ಭಾಗದಲ್ಲಿ ಬೆಳಗ್ಗೆಯಿಂದ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ರಾತ್ರಿಯಿಂದ ಬಿಡುವು ನೀಡಿದ್ದ ವರುಣ ಮುಂಜಾನೆಯಿಂದ ತನ್ನ ರೂಪ ತೋರಿಸಿದ್ದಾನೆ. ಮಳೆ ಇದೇ ರೀತಿ ಮುಂದುವರೆದರೆ ಪ್ರವಾಹ ಉಂಟಾಗುವ ಭೀತಿ ಇದೆ.

ಮೂರನೆ ಬಾರಿಗೆ ಮತ್ತೆ ತ್ರಿವೇಣಿ ಸಂಗಮ ಜಾಲವೃತಗೊಳ್ಳುವ ಸಾಧ್ಯತೆ ಇದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದಿಂದ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಮಳೆಯಿಂದ ಭಾಗಮಂಡಲದಲ್ಲಿ ಮತ್ತೆ ಸೇತುವೆ ಮುಳುಗಡೆಯಾಗಿದೆ. ನಿನ್ನೆ ರಾತ್ರಿ ಪ್ರವಾಹ ತಗ್ಗಿದ್ದರಿಂದ ಸಂಚಾರ ಸುಗಮವಾಗಿತ್ತು. ಈಗ ಸೇತುವೆ ಮುಳುಗಡೆಯಾಗಿದ್ದರಿಂದ ಮತ್ತೆ ಸಂಚಾರ ಸ್ಥಗಿತವಾಗಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!