AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜೆಯಾಗುತ್ತಿದ್ದಂತೆ ಮನೆಗಳ ಮೇಲೆ ಬೀಳುತ್ತಿವೆ ಕಲ್ಲುಗಳು: ಆತಂಕದಲ್ಲಿ ಗ್ರಾಮಸ್ಥರು!

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಸಂಜೆಯಾಗುತ್ತಿದ್ದಂತೆ ಮನೆಗಳ ಮೇಲೆ ಕಲ್ಲುಗಳು ಬೀಳುತ್ತಿವೆ. ಇದ್ದಕ್ಕಿದ್ದಂತೆ ಮನೆಗಳ ಮೇಲೆ ಬೀಳುವ ಕಲ್ಲುಗಳಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಕಿಡಿಗೇಡಿಗಳ ಕೃತ್ಯವೋ ಇಲ್ಲಾ ಭಾನಾಮತಿಯ ಕಾಟವೋ ಎಂಬ ಆಂತಕದಲ್ಲಿ ಜನರಿದ್ದಾರೆ. ಸಂಜೆಯಾಗುತ್ತಿದ್ದಂತೆ ಮನೆಗಳ ಮೇಲೆ ಕಲ್ಲುಗಳು ಬೀಳುತ್ತಿದ್ದು, ಕಲ್ಲಿನ ಹೊಡೆತಕ್ಕೆ ಮನೆಗಳ ಹೆಂಚುಗಳು ತೂತು ಬಿದ್ದಿವೆ. ಗ್ರಾಮಸ್ಥರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೂ ಅಚ್ಚರಿ ಎದುರಾಗಿದೆ. ಪೊಲೀಸರ ಟೈಟ್ ಸೆಕ್ಯೂರಿಟಿ ನಡುವೆಯೂ ಕಲ್ಲುಗಳು ಬೀಳುತ್ತಿವೆ. ಪೊಲೀಸರು ಕಲ್ಲುಗಳನ್ನು ಸಂಗ್ರಹಿಸಿ ಕೊಂಡೊಯ್ದಿದ್ದಾರೆ. ಈ […]

ಸಂಜೆಯಾಗುತ್ತಿದ್ದಂತೆ ಮನೆಗಳ ಮೇಲೆ ಬೀಳುತ್ತಿವೆ ಕಲ್ಲುಗಳು: ಆತಂಕದಲ್ಲಿ ಗ್ರಾಮಸ್ಥರು!
ಸಾಧು ಶ್ರೀನಾಥ್​
|

Updated on:Jan 25, 2020 | 11:27 AM

Share

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಸಂಜೆಯಾಗುತ್ತಿದ್ದಂತೆ ಮನೆಗಳ ಮೇಲೆ ಕಲ್ಲುಗಳು ಬೀಳುತ್ತಿವೆ. ಇದ್ದಕ್ಕಿದ್ದಂತೆ ಮನೆಗಳ ಮೇಲೆ ಬೀಳುವ ಕಲ್ಲುಗಳಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಕಿಡಿಗೇಡಿಗಳ ಕೃತ್ಯವೋ ಇಲ್ಲಾ ಭಾನಾಮತಿಯ ಕಾಟವೋ ಎಂಬ ಆಂತಕದಲ್ಲಿ ಜನರಿದ್ದಾರೆ.

ಸಂಜೆಯಾಗುತ್ತಿದ್ದಂತೆ ಮನೆಗಳ ಮೇಲೆ ಕಲ್ಲುಗಳು ಬೀಳುತ್ತಿದ್ದು, ಕಲ್ಲಿನ ಹೊಡೆತಕ್ಕೆ ಮನೆಗಳ ಹೆಂಚುಗಳು ತೂತು ಬಿದ್ದಿವೆ. ಗ್ರಾಮಸ್ಥರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೂ ಅಚ್ಚರಿ ಎದುರಾಗಿದೆ. ಪೊಲೀಸರ ಟೈಟ್ ಸೆಕ್ಯೂರಿಟಿ ನಡುವೆಯೂ ಕಲ್ಲುಗಳು ಬೀಳುತ್ತಿವೆ. ಪೊಲೀಸರು ಕಲ್ಲುಗಳನ್ನು ಸಂಗ್ರಹಿಸಿ ಕೊಂಡೊಯ್ದಿದ್ದಾರೆ. ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:28 am, Sat, 25 January 20

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ