AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜೆಯಾಗುತ್ತಿದ್ದಂತೆ ಮನೆಗಳ ಮೇಲೆ ಬೀಳುತ್ತಿವೆ ಕಲ್ಲುಗಳು: ಆತಂಕದಲ್ಲಿ ಗ್ರಾಮಸ್ಥರು!

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಸಂಜೆಯಾಗುತ್ತಿದ್ದಂತೆ ಮನೆಗಳ ಮೇಲೆ ಕಲ್ಲುಗಳು ಬೀಳುತ್ತಿವೆ. ಇದ್ದಕ್ಕಿದ್ದಂತೆ ಮನೆಗಳ ಮೇಲೆ ಬೀಳುವ ಕಲ್ಲುಗಳಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಕಿಡಿಗೇಡಿಗಳ ಕೃತ್ಯವೋ ಇಲ್ಲಾ ಭಾನಾಮತಿಯ ಕಾಟವೋ ಎಂಬ ಆಂತಕದಲ್ಲಿ ಜನರಿದ್ದಾರೆ. ಸಂಜೆಯಾಗುತ್ತಿದ್ದಂತೆ ಮನೆಗಳ ಮೇಲೆ ಕಲ್ಲುಗಳು ಬೀಳುತ್ತಿದ್ದು, ಕಲ್ಲಿನ ಹೊಡೆತಕ್ಕೆ ಮನೆಗಳ ಹೆಂಚುಗಳು ತೂತು ಬಿದ್ದಿವೆ. ಗ್ರಾಮಸ್ಥರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೂ ಅಚ್ಚರಿ ಎದುರಾಗಿದೆ. ಪೊಲೀಸರ ಟೈಟ್ ಸೆಕ್ಯೂರಿಟಿ ನಡುವೆಯೂ ಕಲ್ಲುಗಳು ಬೀಳುತ್ತಿವೆ. ಪೊಲೀಸರು ಕಲ್ಲುಗಳನ್ನು ಸಂಗ್ರಹಿಸಿ ಕೊಂಡೊಯ್ದಿದ್ದಾರೆ. ಈ […]

ಸಂಜೆಯಾಗುತ್ತಿದ್ದಂತೆ ಮನೆಗಳ ಮೇಲೆ ಬೀಳುತ್ತಿವೆ ಕಲ್ಲುಗಳು: ಆತಂಕದಲ್ಲಿ ಗ್ರಾಮಸ್ಥರು!
ಸಾಧು ಶ್ರೀನಾಥ್​
|

Updated on:Jan 25, 2020 | 11:27 AM

Share

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಸಂಜೆಯಾಗುತ್ತಿದ್ದಂತೆ ಮನೆಗಳ ಮೇಲೆ ಕಲ್ಲುಗಳು ಬೀಳುತ್ತಿವೆ. ಇದ್ದಕ್ಕಿದ್ದಂತೆ ಮನೆಗಳ ಮೇಲೆ ಬೀಳುವ ಕಲ್ಲುಗಳಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಕಿಡಿಗೇಡಿಗಳ ಕೃತ್ಯವೋ ಇಲ್ಲಾ ಭಾನಾಮತಿಯ ಕಾಟವೋ ಎಂಬ ಆಂತಕದಲ್ಲಿ ಜನರಿದ್ದಾರೆ.

ಸಂಜೆಯಾಗುತ್ತಿದ್ದಂತೆ ಮನೆಗಳ ಮೇಲೆ ಕಲ್ಲುಗಳು ಬೀಳುತ್ತಿದ್ದು, ಕಲ್ಲಿನ ಹೊಡೆತಕ್ಕೆ ಮನೆಗಳ ಹೆಂಚುಗಳು ತೂತು ಬಿದ್ದಿವೆ. ಗ್ರಾಮಸ್ಥರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೂ ಅಚ್ಚರಿ ಎದುರಾಗಿದೆ. ಪೊಲೀಸರ ಟೈಟ್ ಸೆಕ್ಯೂರಿಟಿ ನಡುವೆಯೂ ಕಲ್ಲುಗಳು ಬೀಳುತ್ತಿವೆ. ಪೊಲೀಸರು ಕಲ್ಲುಗಳನ್ನು ಸಂಗ್ರಹಿಸಿ ಕೊಂಡೊಯ್ದಿದ್ದಾರೆ. ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:28 am, Sat, 25 January 20

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!