AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ರೈತರ ರಣಕಹಳೆ, ಸಿಲಿಕಾನ್ ಸಿಟಿಗೆ ತಟ್ಟದ ಬಂದ್ ಬಿಸಿ

ಸಿಲಿಕಾನ್ ಸಿಟಿಗೆ ಶನಿವಾರವಷ್ಟೇ ಬಂದ್​ ಬಿಸಿ ತಟ್ಟಿತ್ತು.. ಕನ್ನಡಪರ ಸಂಘಟನೆಗಳು ಗುಟುರು ಹಾಕಿದ್ವು. ಒಂದೆರಡು ಗಂಟೆ ಪ್ರತಿಭಟನೆ ನಡೆಸಿದ್ವು. ಇದರ ನಡುವೆ ಇಂದು ಮತ್ತೊಮ್ಮೆ ಬಂದ್ ಮಾಡಲಾಗಿದ್ದು ಇಂದು ಕೂಡ ನಗರದಲ್ಲಿ ಬಂದ್ ಬಿಸಿ ಕಾಣುತ್ತಿಲ್ಲ.

ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ರೈತರ ರಣಕಹಳೆ, ಸಿಲಿಕಾನ್ ಸಿಟಿಗೆ ತಟ್ಟದ ಬಂದ್ ಬಿಸಿ
ಆಯೇಷಾ ಬಾನು
|

Updated on:Dec 08, 2020 | 7:44 AM

Share

ಬೆಂಗಳೂರು: ಸಿಲಿಕಾನ್ ಸಿಟಿಗೆ ಶನಿವಾರವಷ್ಟೇ ಬಂದ್​ ಬಿಸಿ ತಟ್ಟಿತ್ತು.. ಕನ್ನಡಪರ ಸಂಘಟನೆಗಳು ಗುಟುರು ಹಾಕಿದ್ವು. ಒಂದೆರಡು ಗಂಟೆ ಪ್ರತಿಭಟನೆ ನಡೆಸಿದ್ವು. ಇದರ ನಡುವೆ ಇಂದು ಮತ್ತೊಮ್ಮೆ ಬಂದ್ ಮಾಡಲಾಗಿದ್ದು ಇಂದು ಕೂಡ ನಗರದಲ್ಲಿ ಬಂದ್ ಬಿಸಿ ಅಷ್ಟಾಗಿ ಕಾಣುತ್ತಿಲ್ಲ.

ಕೃಷಿ ತಿದ್ದುಪಡಿ ಕಾಯ್ದೆ ವಾಪಸ್‌ಗೆ ಆಗ್ರಹಿಸಿ ಭಾರತ್ ಬಂದ್ ಮಾಡಲಾಗುತ್ತಿದೆ. ಆದರೆ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಸ್‌ಗಳ ಸಂಚಾರ ಯಥಾಸ್ಥಿತಿ ಇದೆ. ಎಂದಿನಂತೆ KSRTC, BMTC ಬಸ್‌ಗಳು ಸಂಚರಿಸುತ್ತಿವೆ. ಆಟೋ, ಓಲಾ, ಉಬರ್ ಸೇವೆಯೂ ಎಂದಿನಂತೆ ಲಭ್ಯವಿದೆ.

ಭಾರತ್‌ ಬಂದ್‌ಗೆ ಕೆ.ಆರ್.ಮಾರ್ಕೆಟ್ ಸಂಘಟನೆ ಬೆಂಬಲ ಸೂಚಿಸಿತ್ತು. ಆದ್ರೆ ಎಂದಿನಂತೆ ಕೆ.ಆರ್.ಮಾರುಕಟ್ಟೆ ಓಪನ್ ಆಗಿದೆ. ಬೆಳಂ‌ ಬೆಳಗ್ಗೆಯೇ ಹೂವು, ಹಣ್ಣು, ತರಕಾರಿ ಖರೀದಿಯಲ್ಲಿ ಜನ ತೊಡಗಿದ್ದಾರೆ.

9 ಗಂಟೆ ಬಳಿಕ ಕೆ.ಆರ್. ಮಾರ್ಕೆಟ್ ಬಂದ್: ಇನ್ನು ರೈತರ ಹೋರಾಟಕ್ಕೆ ವ್ಯಾಪಾರಸ್ಥರ ಬೆಂಬಲವಿದೆ. ರೈತ ದೇಶದ ಬೆನ್ನೆಲುಬು. ರೈತ ಇದ್ರೆ ದೇಶ. ಸದ್ಯ ನಾವು ತಂದಿರೊ ಹೂವು, ಹಣ್ಣು, ತರಕಾರಿ ವ್ಯಾಪಾರ ಮಾಡ್ತಾ ಇದ್ದೀವಿ. 9 ಗಂಟೆ ಬಳಿಕ ಎಲ್ಲವನ್ನೂ ಬಂದ್ ಮಾಡ್ತೀವಿ. ಮದುವೆ ಸಮಾರಂಭ ಇರೊದಕ್ಕೆ ವ್ಯಾಪಾರ ಮಾಡ್ತಾ ಇದ್ದೀವಿ. ಬಳಿಕ ರೈತರ ಹೋರಾಟಕ್ಕೆ ಸಾಥ್ ನೀಡೊದಾಗಿ ವ್ಯಾಪಾರಸ್ಥರು ತಿಳಿಸಿದ್ದಾರೆ.

9 ಗಂಟೆಗೆ ವಿವಿಧ ಸಂಘಟನೆಗಳಿಂದ ಱಲಿ ನಡೆಯಲಿದೆ. ಟೌನ್ ಹಾಲ್, ಫ್ರೀಡಂ ಪಾರ್ಕ್, ಮೌರ್ಯ ಸರ್ಕಲ್, ಮೈಸೂರು ಬ್ಯಾಂಕ್​ನಲ್ಲಿ ರೈತರು ಪ್ರತಿಭಟನೆ ನಡೆಸಲಿದ್ದಾರೆ.

ಬ್ಯಾಂಕ್ ಒಕ್ಕೂಟಗಳು ನಾಳಿನ ಭಾರತ್ ಬಂದ್​ನಲ್ಲಿ ಭಾಗಿಯಾಗುತ್ತಿಲ್ಲ

Published On - 7:03 am, Tue, 8 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ