Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ರೈತರ ರಣಕಹಳೆ, ಸಿಲಿಕಾನ್ ಸಿಟಿಗೆ ತಟ್ಟದ ಬಂದ್ ಬಿಸಿ

ಸಿಲಿಕಾನ್ ಸಿಟಿಗೆ ಶನಿವಾರವಷ್ಟೇ ಬಂದ್​ ಬಿಸಿ ತಟ್ಟಿತ್ತು.. ಕನ್ನಡಪರ ಸಂಘಟನೆಗಳು ಗುಟುರು ಹಾಕಿದ್ವು. ಒಂದೆರಡು ಗಂಟೆ ಪ್ರತಿಭಟನೆ ನಡೆಸಿದ್ವು. ಇದರ ನಡುವೆ ಇಂದು ಮತ್ತೊಮ್ಮೆ ಬಂದ್ ಮಾಡಲಾಗಿದ್ದು ಇಂದು ಕೂಡ ನಗರದಲ್ಲಿ ಬಂದ್ ಬಿಸಿ ಕಾಣುತ್ತಿಲ್ಲ.

ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ರೈತರ ರಣಕಹಳೆ, ಸಿಲಿಕಾನ್ ಸಿಟಿಗೆ ತಟ್ಟದ ಬಂದ್ ಬಿಸಿ
Follow us
ಆಯೇಷಾ ಬಾನು
|

Updated on:Dec 08, 2020 | 7:44 AM

ಬೆಂಗಳೂರು: ಸಿಲಿಕಾನ್ ಸಿಟಿಗೆ ಶನಿವಾರವಷ್ಟೇ ಬಂದ್​ ಬಿಸಿ ತಟ್ಟಿತ್ತು.. ಕನ್ನಡಪರ ಸಂಘಟನೆಗಳು ಗುಟುರು ಹಾಕಿದ್ವು. ಒಂದೆರಡು ಗಂಟೆ ಪ್ರತಿಭಟನೆ ನಡೆಸಿದ್ವು. ಇದರ ನಡುವೆ ಇಂದು ಮತ್ತೊಮ್ಮೆ ಬಂದ್ ಮಾಡಲಾಗಿದ್ದು ಇಂದು ಕೂಡ ನಗರದಲ್ಲಿ ಬಂದ್ ಬಿಸಿ ಅಷ್ಟಾಗಿ ಕಾಣುತ್ತಿಲ್ಲ.

ಕೃಷಿ ತಿದ್ದುಪಡಿ ಕಾಯ್ದೆ ವಾಪಸ್‌ಗೆ ಆಗ್ರಹಿಸಿ ಭಾರತ್ ಬಂದ್ ಮಾಡಲಾಗುತ್ತಿದೆ. ಆದರೆ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಸ್‌ಗಳ ಸಂಚಾರ ಯಥಾಸ್ಥಿತಿ ಇದೆ. ಎಂದಿನಂತೆ KSRTC, BMTC ಬಸ್‌ಗಳು ಸಂಚರಿಸುತ್ತಿವೆ. ಆಟೋ, ಓಲಾ, ಉಬರ್ ಸೇವೆಯೂ ಎಂದಿನಂತೆ ಲಭ್ಯವಿದೆ.

ಭಾರತ್‌ ಬಂದ್‌ಗೆ ಕೆ.ಆರ್.ಮಾರ್ಕೆಟ್ ಸಂಘಟನೆ ಬೆಂಬಲ ಸೂಚಿಸಿತ್ತು. ಆದ್ರೆ ಎಂದಿನಂತೆ ಕೆ.ಆರ್.ಮಾರುಕಟ್ಟೆ ಓಪನ್ ಆಗಿದೆ. ಬೆಳಂ‌ ಬೆಳಗ್ಗೆಯೇ ಹೂವು, ಹಣ್ಣು, ತರಕಾರಿ ಖರೀದಿಯಲ್ಲಿ ಜನ ತೊಡಗಿದ್ದಾರೆ.

9 ಗಂಟೆ ಬಳಿಕ ಕೆ.ಆರ್. ಮಾರ್ಕೆಟ್ ಬಂದ್: ಇನ್ನು ರೈತರ ಹೋರಾಟಕ್ಕೆ ವ್ಯಾಪಾರಸ್ಥರ ಬೆಂಬಲವಿದೆ. ರೈತ ದೇಶದ ಬೆನ್ನೆಲುಬು. ರೈತ ಇದ್ರೆ ದೇಶ. ಸದ್ಯ ನಾವು ತಂದಿರೊ ಹೂವು, ಹಣ್ಣು, ತರಕಾರಿ ವ್ಯಾಪಾರ ಮಾಡ್ತಾ ಇದ್ದೀವಿ. 9 ಗಂಟೆ ಬಳಿಕ ಎಲ್ಲವನ್ನೂ ಬಂದ್ ಮಾಡ್ತೀವಿ. ಮದುವೆ ಸಮಾರಂಭ ಇರೊದಕ್ಕೆ ವ್ಯಾಪಾರ ಮಾಡ್ತಾ ಇದ್ದೀವಿ. ಬಳಿಕ ರೈತರ ಹೋರಾಟಕ್ಕೆ ಸಾಥ್ ನೀಡೊದಾಗಿ ವ್ಯಾಪಾರಸ್ಥರು ತಿಳಿಸಿದ್ದಾರೆ.

9 ಗಂಟೆಗೆ ವಿವಿಧ ಸಂಘಟನೆಗಳಿಂದ ಱಲಿ ನಡೆಯಲಿದೆ. ಟೌನ್ ಹಾಲ್, ಫ್ರೀಡಂ ಪಾರ್ಕ್, ಮೌರ್ಯ ಸರ್ಕಲ್, ಮೈಸೂರು ಬ್ಯಾಂಕ್​ನಲ್ಲಿ ರೈತರು ಪ್ರತಿಭಟನೆ ನಡೆಸಲಿದ್ದಾರೆ.

ಬ್ಯಾಂಕ್ ಒಕ್ಕೂಟಗಳು ನಾಳಿನ ಭಾರತ್ ಬಂದ್​ನಲ್ಲಿ ಭಾಗಿಯಾಗುತ್ತಿಲ್ಲ

Published On - 7:03 am, Tue, 8 December 20

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!