AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ಕಾರ್ಮಿಕ ನೀತಿ ವಿರೋಧಿಸಿ ಜ.8 ಭಾರತ್ ಬಂದ್​, BMTCಗೆ ರಜೆ ಇಲ್ಲ

ಬೆಂಗಳೂರು: ಕೇಂದ್ರದ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ಜ.8ರಂದು ವಿವಿಧ ಸಂಘಟನೆಗಳಿಂದ ಭಾರತ್ ಬಂದ್​ಗೆ ಕರೆ ನೀಡಿವೆ. ಸಂಘಟಿತ, ಅಸಂಘಟಿತ ವಲಯದ ಸುಮಾರು 40 ಕೋಟಿ ಕಾರ್ಮಿಕರು ಭಾರತ್ ಬಂದ್​ಗೆ ಕರೆ ನೀಡಿದ್ದಾರೆ. ಭಾರತ್ ಬಂದ್ ಹಿನ್ನೆಲೆಯಲ್ಲಿ ಜ.8ರಂದು BMTC, KSRTC ಬಸ್​ ಸಂಚಾರ ಅನುಮಾನವಿದೆ. ಈಗಾಗಲೇ KSRTC, BMTC, ಐಟಿ-ಬಿಟಿ ವಲಯದ ನೌಕರರು, ಆಟೋ ಚಾಲಕರು, ಬ್ಯಾಂಕ್​ ನೌಕರರು ಸೇರಿದಂತೆ ಎಲ್ಲ ಕಾರ್ಮಿಕರು ಭಾರತ್​ ಬಂದ್​ಗೆ ಬೆಂಬಲ ಸೂಚಿಸಿದ್ದಾರೆ. ಬಂದ್ ದಿನ BMTC ನೌಕರರಿಗೆ ರಜೆ […]

ಕೇಂದ್ರದ ಕಾರ್ಮಿಕ ನೀತಿ ವಿರೋಧಿಸಿ ಜ.8 ಭಾರತ್ ಬಂದ್​, BMTCಗೆ ರಜೆ ಇಲ್ಲ
ಸಾಧು ಶ್ರೀನಾಥ್​
|

Updated on:Jan 06, 2020 | 4:52 PM

Share

ಬೆಂಗಳೂರು: ಕೇಂದ್ರದ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ಜ.8ರಂದು ವಿವಿಧ ಸಂಘಟನೆಗಳಿಂದ ಭಾರತ್ ಬಂದ್​ಗೆ ಕರೆ ನೀಡಿವೆ. ಸಂಘಟಿತ, ಅಸಂಘಟಿತ ವಲಯದ ಸುಮಾರು 40 ಕೋಟಿ ಕಾರ್ಮಿಕರು ಭಾರತ್ ಬಂದ್​ಗೆ ಕರೆ ನೀಡಿದ್ದಾರೆ.

ಭಾರತ್ ಬಂದ್ ಹಿನ್ನೆಲೆಯಲ್ಲಿ ಜ.8ರಂದು BMTC, KSRTC ಬಸ್​ ಸಂಚಾರ ಅನುಮಾನವಿದೆ. ಈಗಾಗಲೇ KSRTC, BMTC, ಐಟಿ-ಬಿಟಿ ವಲಯದ ನೌಕರರು, ಆಟೋ ಚಾಲಕರು, ಬ್ಯಾಂಕ್​ ನೌಕರರು ಸೇರಿದಂತೆ ಎಲ್ಲ ಕಾರ್ಮಿಕರು ಭಾರತ್​ ಬಂದ್​ಗೆ ಬೆಂಬಲ ಸೂಚಿಸಿದ್ದಾರೆ.

ಬಂದ್ ದಿನ BMTC ನೌಕರರಿಗೆ ರಜೆ ಇಲ್ಲ: ಜನವರಿ 8ರಂದು ಭಾರತ್​ ಬಂದ್​ಗೆ ಕರೆ ನೀಡಿರುವ ಸಂಬಂಧ ನಮ್ಮ ಯೂನಿಯನ್‌ನಿಂದ ನಮಗೆ ಮಾಹಿತಿ ಬಂದಿಲ್ಲ. ಅಂದು ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರ ಇರುತ್ತೆ. ಭದ್ರತಾ ಮತ್ತು ಜಾಗೃತ ಇಲಾಖೆ ಈ ಬಗ್ಗೆ ಆದೇಶ ಹೊರಡಿಸಿದೆ ಎಂದು BMTC ಎಂಡಿ ಶಿಖಾ ಸ್ಪಷ್ಟಪಡಿಸಿದ್ದಾರೆ. ಭಾರತ್​ ಬಂದ್ ದಿನ ಬಿಎಂಟಿಸಿ ನೌಕರರಿಗೆ ರಜೆ ನೀಡುವುದಿಲ್ಲ. ಅಂದು ರಜೆ ನೀಡದಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಬಂದ್‌ನಲ್ಲಿ ಭಾಗಿಯಾದ್ರೆ ಕಾನೂನು ಕ್ರಮ ‌ಕೈಗೊಳ್ಳುತ್ತೇವೆ ಎಂದು ಶಿಖಾ ಎಚ್ಚರಿಕೆ ನೀಡಿದ್ದಾರೆ.

Published On - 4:15 pm, Mon, 6 January 20

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ