AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ಕಾರ್ಮಿಕ ನೀತಿ ವಿರೋಧಿಸಿ ಜ.8 ಭಾರತ್ ಬಂದ್​, BMTCಗೆ ರಜೆ ಇಲ್ಲ

ಬೆಂಗಳೂರು: ಕೇಂದ್ರದ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ಜ.8ರಂದು ವಿವಿಧ ಸಂಘಟನೆಗಳಿಂದ ಭಾರತ್ ಬಂದ್​ಗೆ ಕರೆ ನೀಡಿವೆ. ಸಂಘಟಿತ, ಅಸಂಘಟಿತ ವಲಯದ ಸುಮಾರು 40 ಕೋಟಿ ಕಾರ್ಮಿಕರು ಭಾರತ್ ಬಂದ್​ಗೆ ಕರೆ ನೀಡಿದ್ದಾರೆ. ಭಾರತ್ ಬಂದ್ ಹಿನ್ನೆಲೆಯಲ್ಲಿ ಜ.8ರಂದು BMTC, KSRTC ಬಸ್​ ಸಂಚಾರ ಅನುಮಾನವಿದೆ. ಈಗಾಗಲೇ KSRTC, BMTC, ಐಟಿ-ಬಿಟಿ ವಲಯದ ನೌಕರರು, ಆಟೋ ಚಾಲಕರು, ಬ್ಯಾಂಕ್​ ನೌಕರರು ಸೇರಿದಂತೆ ಎಲ್ಲ ಕಾರ್ಮಿಕರು ಭಾರತ್​ ಬಂದ್​ಗೆ ಬೆಂಬಲ ಸೂಚಿಸಿದ್ದಾರೆ. ಬಂದ್ ದಿನ BMTC ನೌಕರರಿಗೆ ರಜೆ […]

ಕೇಂದ್ರದ ಕಾರ್ಮಿಕ ನೀತಿ ವಿರೋಧಿಸಿ ಜ.8 ಭಾರತ್ ಬಂದ್​, BMTCಗೆ ರಜೆ ಇಲ್ಲ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 06, 2020 | 4:52 PM

Share

ಬೆಂಗಳೂರು: ಕೇಂದ್ರದ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ಜ.8ರಂದು ವಿವಿಧ ಸಂಘಟನೆಗಳಿಂದ ಭಾರತ್ ಬಂದ್​ಗೆ ಕರೆ ನೀಡಿವೆ. ಸಂಘಟಿತ, ಅಸಂಘಟಿತ ವಲಯದ ಸುಮಾರು 40 ಕೋಟಿ ಕಾರ್ಮಿಕರು ಭಾರತ್ ಬಂದ್​ಗೆ ಕರೆ ನೀಡಿದ್ದಾರೆ.

ಭಾರತ್ ಬಂದ್ ಹಿನ್ನೆಲೆಯಲ್ಲಿ ಜ.8ರಂದು BMTC, KSRTC ಬಸ್​ ಸಂಚಾರ ಅನುಮಾನವಿದೆ. ಈಗಾಗಲೇ KSRTC, BMTC, ಐಟಿ-ಬಿಟಿ ವಲಯದ ನೌಕರರು, ಆಟೋ ಚಾಲಕರು, ಬ್ಯಾಂಕ್​ ನೌಕರರು ಸೇರಿದಂತೆ ಎಲ್ಲ ಕಾರ್ಮಿಕರು ಭಾರತ್​ ಬಂದ್​ಗೆ ಬೆಂಬಲ ಸೂಚಿಸಿದ್ದಾರೆ.

ಬಂದ್ ದಿನ BMTC ನೌಕರರಿಗೆ ರಜೆ ಇಲ್ಲ: ಜನವರಿ 8ರಂದು ಭಾರತ್​ ಬಂದ್​ಗೆ ಕರೆ ನೀಡಿರುವ ಸಂಬಂಧ ನಮ್ಮ ಯೂನಿಯನ್‌ನಿಂದ ನಮಗೆ ಮಾಹಿತಿ ಬಂದಿಲ್ಲ. ಅಂದು ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರ ಇರುತ್ತೆ. ಭದ್ರತಾ ಮತ್ತು ಜಾಗೃತ ಇಲಾಖೆ ಈ ಬಗ್ಗೆ ಆದೇಶ ಹೊರಡಿಸಿದೆ ಎಂದು BMTC ಎಂಡಿ ಶಿಖಾ ಸ್ಪಷ್ಟಪಡಿಸಿದ್ದಾರೆ. ಭಾರತ್​ ಬಂದ್ ದಿನ ಬಿಎಂಟಿಸಿ ನೌಕರರಿಗೆ ರಜೆ ನೀಡುವುದಿಲ್ಲ. ಅಂದು ರಜೆ ನೀಡದಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಬಂದ್‌ನಲ್ಲಿ ಭಾಗಿಯಾದ್ರೆ ಕಾನೂನು ಕ್ರಮ ‌ಕೈಗೊಳ್ಳುತ್ತೇವೆ ಎಂದು ಶಿಖಾ ಎಚ್ಚರಿಕೆ ನೀಡಿದ್ದಾರೆ.

Published On - 4:15 pm, Mon, 6 January 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ