AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಧ್ಯೆ ನಿಂತಿಲ್ಲ ಲಂಚಾವತಾರ, ಹಣ ಕೊಟ್ರೆ ಯಾರು ಬೇಕಾದ್ರೂ ರಾಜ್ಯಕ್ಕೆ ಬರಬಹುದು

ಬೀದರ್​: ಕೊರೊನಾ ಆತಂಕದ‌ ನಡುವೆಯೂ ಜಿಲ್ಲಾ ಪೊಲೀಸರ ಭರ್ಜರಿ ಲಂಚಾವತಾರ ಮುಂದುವರೆದಿದೆ. ಜಿಲ್ಲೆಯ ಗಡಿಯಲ್ಲಿರುವ ಅಂತಾರಾಜ್ಯ ಚೆಕ್ ಪೋಸ್ಟ್​ನಲ್ಲಿ ಪೊಲೀಸರು ಹಣ ವಸೂಲಿ ಮಾಡುತ್ತಿರುವ ದೃಶ್ಯಗಳು ಕಂಡುಬಂದಿದೆ. ಹಣಕೊಟ್ಟರೆ ಯಾರು ಬೇಕಾದರೂ ತೆಲಂಗಾಣದಿಂದ ಪ್ರವೇಶ ಲಂಚ ನೀಡಿದರೆ ತೆಲಂಗಾಣದಿಂದ ಯಾರು ಬೇಕಾದರೂ ಕರ್ನಾಟಕವನ್ನ ಪ್ರವೇಶಿಸಬಹುದು. ತೆಲಂಗಾಣದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಹಾಗಾಗಿ ಅಲ್ಲಿಂದ ಬರುವವರಿಂದ ಬೀದರ್​ನಲ್ಲಿ ಸೋಂಕು ಹರಡುವ ಸಾಧ್ಯತೆಯೂ ಇದೆ. ಆದರೆ, ಇದ್ಯಾವುದರ ಪರಿವೇ ಇಲ್ಲದಂತೆ ಪೊಲೀಸರು ವಾಹನ ಸವಾರರಿಂದ ಹಣ ಪಡೆದು ಬೀದರ್​ ಪ್ರವೇಶಿಸಲು […]

ಕೊರೊನಾ ಮಧ್ಯೆ ನಿಂತಿಲ್ಲ ಲಂಚಾವತಾರ, ಹಣ ಕೊಟ್ರೆ ಯಾರು ಬೇಕಾದ್ರೂ ರಾಜ್ಯಕ್ಕೆ ಬರಬಹುದು
KUSHAL V
| Edited By: |

Updated on:Jun 29, 2020 | 2:08 PM

Share

ಬೀದರ್​: ಕೊರೊನಾ ಆತಂಕದ‌ ನಡುವೆಯೂ ಜಿಲ್ಲಾ ಪೊಲೀಸರ ಭರ್ಜರಿ ಲಂಚಾವತಾರ ಮುಂದುವರೆದಿದೆ. ಜಿಲ್ಲೆಯ ಗಡಿಯಲ್ಲಿರುವ ಅಂತಾರಾಜ್ಯ ಚೆಕ್ ಪೋಸ್ಟ್​ನಲ್ಲಿ ಪೊಲೀಸರು ಹಣ ವಸೂಲಿ ಮಾಡುತ್ತಿರುವ ದೃಶ್ಯಗಳು ಕಂಡುಬಂದಿದೆ.

ಹಣಕೊಟ್ಟರೆ ಯಾರು ಬೇಕಾದರೂ ತೆಲಂಗಾಣದಿಂದ ಪ್ರವೇಶ ಲಂಚ ನೀಡಿದರೆ ತೆಲಂಗಾಣದಿಂದ ಯಾರು ಬೇಕಾದರೂ ಕರ್ನಾಟಕವನ್ನ ಪ್ರವೇಶಿಸಬಹುದು. ತೆಲಂಗಾಣದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಹಾಗಾಗಿ ಅಲ್ಲಿಂದ ಬರುವವರಿಂದ ಬೀದರ್​ನಲ್ಲಿ ಸೋಂಕು ಹರಡುವ ಸಾಧ್ಯತೆಯೂ ಇದೆ.

ಆದರೆ, ಇದ್ಯಾವುದರ ಪರಿವೇ ಇಲ್ಲದಂತೆ ಪೊಲೀಸರು ವಾಹನ ಸವಾರರಿಂದ ಹಣ ಪಡೆದು ಬೀದರ್​ ಪ್ರವೇಶಿಸಲು ಬಿಡುತ್ತಿದ್ದಾರೆ. ಪ್ರತಿದಿನ ಸಾವಿರಾರು ರೂಪಾಯಿ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ.

Published On - 1:41 pm, Mon, 29 June 20

ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ