AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಧ್ಯೆ ನಿಂತಿಲ್ಲ ಲಂಚಾವತಾರ, ಹಣ ಕೊಟ್ರೆ ಯಾರು ಬೇಕಾದ್ರೂ ರಾಜ್ಯಕ್ಕೆ ಬರಬಹುದು

ಬೀದರ್​: ಕೊರೊನಾ ಆತಂಕದ‌ ನಡುವೆಯೂ ಜಿಲ್ಲಾ ಪೊಲೀಸರ ಭರ್ಜರಿ ಲಂಚಾವತಾರ ಮುಂದುವರೆದಿದೆ. ಜಿಲ್ಲೆಯ ಗಡಿಯಲ್ಲಿರುವ ಅಂತಾರಾಜ್ಯ ಚೆಕ್ ಪೋಸ್ಟ್​ನಲ್ಲಿ ಪೊಲೀಸರು ಹಣ ವಸೂಲಿ ಮಾಡುತ್ತಿರುವ ದೃಶ್ಯಗಳು ಕಂಡುಬಂದಿದೆ. ಹಣಕೊಟ್ಟರೆ ಯಾರು ಬೇಕಾದರೂ ತೆಲಂಗಾಣದಿಂದ ಪ್ರವೇಶ ಲಂಚ ನೀಡಿದರೆ ತೆಲಂಗಾಣದಿಂದ ಯಾರು ಬೇಕಾದರೂ ಕರ್ನಾಟಕವನ್ನ ಪ್ರವೇಶಿಸಬಹುದು. ತೆಲಂಗಾಣದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಹಾಗಾಗಿ ಅಲ್ಲಿಂದ ಬರುವವರಿಂದ ಬೀದರ್​ನಲ್ಲಿ ಸೋಂಕು ಹರಡುವ ಸಾಧ್ಯತೆಯೂ ಇದೆ. ಆದರೆ, ಇದ್ಯಾವುದರ ಪರಿವೇ ಇಲ್ಲದಂತೆ ಪೊಲೀಸರು ವಾಹನ ಸವಾರರಿಂದ ಹಣ ಪಡೆದು ಬೀದರ್​ ಪ್ರವೇಶಿಸಲು […]

ಕೊರೊನಾ ಮಧ್ಯೆ ನಿಂತಿಲ್ಲ ಲಂಚಾವತಾರ, ಹಣ ಕೊಟ್ರೆ ಯಾರು ಬೇಕಾದ್ರೂ ರಾಜ್ಯಕ್ಕೆ ಬರಬಹುದು
KUSHAL V
| Updated By: ಸಾಧು ಶ್ರೀನಾಥ್​|

Updated on:Jun 29, 2020 | 2:08 PM

Share

ಬೀದರ್​: ಕೊರೊನಾ ಆತಂಕದ‌ ನಡುವೆಯೂ ಜಿಲ್ಲಾ ಪೊಲೀಸರ ಭರ್ಜರಿ ಲಂಚಾವತಾರ ಮುಂದುವರೆದಿದೆ. ಜಿಲ್ಲೆಯ ಗಡಿಯಲ್ಲಿರುವ ಅಂತಾರಾಜ್ಯ ಚೆಕ್ ಪೋಸ್ಟ್​ನಲ್ಲಿ ಪೊಲೀಸರು ಹಣ ವಸೂಲಿ ಮಾಡುತ್ತಿರುವ ದೃಶ್ಯಗಳು ಕಂಡುಬಂದಿದೆ.

ಹಣಕೊಟ್ಟರೆ ಯಾರು ಬೇಕಾದರೂ ತೆಲಂಗಾಣದಿಂದ ಪ್ರವೇಶ ಲಂಚ ನೀಡಿದರೆ ತೆಲಂಗಾಣದಿಂದ ಯಾರು ಬೇಕಾದರೂ ಕರ್ನಾಟಕವನ್ನ ಪ್ರವೇಶಿಸಬಹುದು. ತೆಲಂಗಾಣದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಹಾಗಾಗಿ ಅಲ್ಲಿಂದ ಬರುವವರಿಂದ ಬೀದರ್​ನಲ್ಲಿ ಸೋಂಕು ಹರಡುವ ಸಾಧ್ಯತೆಯೂ ಇದೆ.

ಆದರೆ, ಇದ್ಯಾವುದರ ಪರಿವೇ ಇಲ್ಲದಂತೆ ಪೊಲೀಸರು ವಾಹನ ಸವಾರರಿಂದ ಹಣ ಪಡೆದು ಬೀದರ್​ ಪ್ರವೇಶಿಸಲು ಬಿಡುತ್ತಿದ್ದಾರೆ. ಪ್ರತಿದಿನ ಸಾವಿರಾರು ರೂಪಾಯಿ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ.

Published On - 1:41 pm, Mon, 29 June 20

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ