AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಧ್ಯೆ ನಿಂತಿಲ್ಲ ಲಂಚಾವತಾರ, ಹಣ ಕೊಟ್ರೆ ಯಾರು ಬೇಕಾದ್ರೂ ರಾಜ್ಯಕ್ಕೆ ಬರಬಹುದು

ಬೀದರ್​: ಕೊರೊನಾ ಆತಂಕದ‌ ನಡುವೆಯೂ ಜಿಲ್ಲಾ ಪೊಲೀಸರ ಭರ್ಜರಿ ಲಂಚಾವತಾರ ಮುಂದುವರೆದಿದೆ. ಜಿಲ್ಲೆಯ ಗಡಿಯಲ್ಲಿರುವ ಅಂತಾರಾಜ್ಯ ಚೆಕ್ ಪೋಸ್ಟ್​ನಲ್ಲಿ ಪೊಲೀಸರು ಹಣ ವಸೂಲಿ ಮಾಡುತ್ತಿರುವ ದೃಶ್ಯಗಳು ಕಂಡುಬಂದಿದೆ. ಹಣಕೊಟ್ಟರೆ ಯಾರು ಬೇಕಾದರೂ ತೆಲಂಗಾಣದಿಂದ ಪ್ರವೇಶ ಲಂಚ ನೀಡಿದರೆ ತೆಲಂಗಾಣದಿಂದ ಯಾರು ಬೇಕಾದರೂ ಕರ್ನಾಟಕವನ್ನ ಪ್ರವೇಶಿಸಬಹುದು. ತೆಲಂಗಾಣದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಹಾಗಾಗಿ ಅಲ್ಲಿಂದ ಬರುವವರಿಂದ ಬೀದರ್​ನಲ್ಲಿ ಸೋಂಕು ಹರಡುವ ಸಾಧ್ಯತೆಯೂ ಇದೆ. ಆದರೆ, ಇದ್ಯಾವುದರ ಪರಿವೇ ಇಲ್ಲದಂತೆ ಪೊಲೀಸರು ವಾಹನ ಸವಾರರಿಂದ ಹಣ ಪಡೆದು ಬೀದರ್​ ಪ್ರವೇಶಿಸಲು […]

ಕೊರೊನಾ ಮಧ್ಯೆ ನಿಂತಿಲ್ಲ ಲಂಚಾವತಾರ, ಹಣ ಕೊಟ್ರೆ ಯಾರು ಬೇಕಾದ್ರೂ ರಾಜ್ಯಕ್ಕೆ ಬರಬಹುದು
KUSHAL V
| Edited By: ಸಾಧು ಶ್ರೀನಾಥ್​|

Updated on:Jun 29, 2020 | 2:08 PM

Share

ಬೀದರ್​: ಕೊರೊನಾ ಆತಂಕದ‌ ನಡುವೆಯೂ ಜಿಲ್ಲಾ ಪೊಲೀಸರ ಭರ್ಜರಿ ಲಂಚಾವತಾರ ಮುಂದುವರೆದಿದೆ. ಜಿಲ್ಲೆಯ ಗಡಿಯಲ್ಲಿರುವ ಅಂತಾರಾಜ್ಯ ಚೆಕ್ ಪೋಸ್ಟ್​ನಲ್ಲಿ ಪೊಲೀಸರು ಹಣ ವಸೂಲಿ ಮಾಡುತ್ತಿರುವ ದೃಶ್ಯಗಳು ಕಂಡುಬಂದಿದೆ.

ಹಣಕೊಟ್ಟರೆ ಯಾರು ಬೇಕಾದರೂ ತೆಲಂಗಾಣದಿಂದ ಪ್ರವೇಶ ಲಂಚ ನೀಡಿದರೆ ತೆಲಂಗಾಣದಿಂದ ಯಾರು ಬೇಕಾದರೂ ಕರ್ನಾಟಕವನ್ನ ಪ್ರವೇಶಿಸಬಹುದು. ತೆಲಂಗಾಣದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಹಾಗಾಗಿ ಅಲ್ಲಿಂದ ಬರುವವರಿಂದ ಬೀದರ್​ನಲ್ಲಿ ಸೋಂಕು ಹರಡುವ ಸಾಧ್ಯತೆಯೂ ಇದೆ.

ಆದರೆ, ಇದ್ಯಾವುದರ ಪರಿವೇ ಇಲ್ಲದಂತೆ ಪೊಲೀಸರು ವಾಹನ ಸವಾರರಿಂದ ಹಣ ಪಡೆದು ಬೀದರ್​ ಪ್ರವೇಶಿಸಲು ಬಿಡುತ್ತಿದ್ದಾರೆ. ಪ್ರತಿದಿನ ಸಾವಿರಾರು ರೂಪಾಯಿ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ.

Published On - 1:41 pm, Mon, 29 June 20

Follow Us
KUSHAL V
KUSHAL V
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ