AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಧ್ಯೆ ನಿಂತಿಲ್ಲ ಲಂಚಾವತಾರ, ಹಣ ಕೊಟ್ರೆ ಯಾರು ಬೇಕಾದ್ರೂ ರಾಜ್ಯಕ್ಕೆ ಬರಬಹುದು

ಬೀದರ್​: ಕೊರೊನಾ ಆತಂಕದ‌ ನಡುವೆಯೂ ಜಿಲ್ಲಾ ಪೊಲೀಸರ ಭರ್ಜರಿ ಲಂಚಾವತಾರ ಮುಂದುವರೆದಿದೆ. ಜಿಲ್ಲೆಯ ಗಡಿಯಲ್ಲಿರುವ ಅಂತಾರಾಜ್ಯ ಚೆಕ್ ಪೋಸ್ಟ್​ನಲ್ಲಿ ಪೊಲೀಸರು ಹಣ ವಸೂಲಿ ಮಾಡುತ್ತಿರುವ ದೃಶ್ಯಗಳು ಕಂಡುಬಂದಿದೆ. ಹಣಕೊಟ್ಟರೆ ಯಾರು ಬೇಕಾದರೂ ತೆಲಂಗಾಣದಿಂದ ಪ್ರವೇಶ ಲಂಚ ನೀಡಿದರೆ ತೆಲಂಗಾಣದಿಂದ ಯಾರು ಬೇಕಾದರೂ ಕರ್ನಾಟಕವನ್ನ ಪ್ರವೇಶಿಸಬಹುದು. ತೆಲಂಗಾಣದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಹಾಗಾಗಿ ಅಲ್ಲಿಂದ ಬರುವವರಿಂದ ಬೀದರ್​ನಲ್ಲಿ ಸೋಂಕು ಹರಡುವ ಸಾಧ್ಯತೆಯೂ ಇದೆ. ಆದರೆ, ಇದ್ಯಾವುದರ ಪರಿವೇ ಇಲ್ಲದಂತೆ ಪೊಲೀಸರು ವಾಹನ ಸವಾರರಿಂದ ಹಣ ಪಡೆದು ಬೀದರ್​ ಪ್ರವೇಶಿಸಲು […]

ಕೊರೊನಾ ಮಧ್ಯೆ ನಿಂತಿಲ್ಲ ಲಂಚಾವತಾರ, ಹಣ ಕೊಟ್ರೆ ಯಾರು ಬೇಕಾದ್ರೂ ರಾಜ್ಯಕ್ಕೆ ಬರಬಹುದು
KUSHAL V
| Updated By: ಸಾಧು ಶ್ರೀನಾಥ್​|

Updated on:Jun 29, 2020 | 2:08 PM

Share

ಬೀದರ್​: ಕೊರೊನಾ ಆತಂಕದ‌ ನಡುವೆಯೂ ಜಿಲ್ಲಾ ಪೊಲೀಸರ ಭರ್ಜರಿ ಲಂಚಾವತಾರ ಮುಂದುವರೆದಿದೆ. ಜಿಲ್ಲೆಯ ಗಡಿಯಲ್ಲಿರುವ ಅಂತಾರಾಜ್ಯ ಚೆಕ್ ಪೋಸ್ಟ್​ನಲ್ಲಿ ಪೊಲೀಸರು ಹಣ ವಸೂಲಿ ಮಾಡುತ್ತಿರುವ ದೃಶ್ಯಗಳು ಕಂಡುಬಂದಿದೆ.

ಹಣಕೊಟ್ಟರೆ ಯಾರು ಬೇಕಾದರೂ ತೆಲಂಗಾಣದಿಂದ ಪ್ರವೇಶ ಲಂಚ ನೀಡಿದರೆ ತೆಲಂಗಾಣದಿಂದ ಯಾರು ಬೇಕಾದರೂ ಕರ್ನಾಟಕವನ್ನ ಪ್ರವೇಶಿಸಬಹುದು. ತೆಲಂಗಾಣದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಹಾಗಾಗಿ ಅಲ್ಲಿಂದ ಬರುವವರಿಂದ ಬೀದರ್​ನಲ್ಲಿ ಸೋಂಕು ಹರಡುವ ಸಾಧ್ಯತೆಯೂ ಇದೆ.

ಆದರೆ, ಇದ್ಯಾವುದರ ಪರಿವೇ ಇಲ್ಲದಂತೆ ಪೊಲೀಸರು ವಾಹನ ಸವಾರರಿಂದ ಹಣ ಪಡೆದು ಬೀದರ್​ ಪ್ರವೇಶಿಸಲು ಬಿಡುತ್ತಿದ್ದಾರೆ. ಪ್ರತಿದಿನ ಸಾವಿರಾರು ರೂಪಾಯಿ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ.

Published On - 1:41 pm, Mon, 29 June 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ