AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಧ್ಯೆ ನಿಂತಿಲ್ಲ ಲಂಚಾವತಾರ, ಹಣ ಕೊಟ್ರೆ ಯಾರು ಬೇಕಾದ್ರೂ ರಾಜ್ಯಕ್ಕೆ ಬರಬಹುದು

ಬೀದರ್​: ಕೊರೊನಾ ಆತಂಕದ‌ ನಡುವೆಯೂ ಜಿಲ್ಲಾ ಪೊಲೀಸರ ಭರ್ಜರಿ ಲಂಚಾವತಾರ ಮುಂದುವರೆದಿದೆ. ಜಿಲ್ಲೆಯ ಗಡಿಯಲ್ಲಿರುವ ಅಂತಾರಾಜ್ಯ ಚೆಕ್ ಪೋಸ್ಟ್​ನಲ್ಲಿ ಪೊಲೀಸರು ಹಣ ವಸೂಲಿ ಮಾಡುತ್ತಿರುವ ದೃಶ್ಯಗಳು ಕಂಡುಬಂದಿದೆ. ಹಣಕೊಟ್ಟರೆ ಯಾರು ಬೇಕಾದರೂ ತೆಲಂಗಾಣದಿಂದ ಪ್ರವೇಶ ಲಂಚ ನೀಡಿದರೆ ತೆಲಂಗಾಣದಿಂದ ಯಾರು ಬೇಕಾದರೂ ಕರ್ನಾಟಕವನ್ನ ಪ್ರವೇಶಿಸಬಹುದು. ತೆಲಂಗಾಣದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಹಾಗಾಗಿ ಅಲ್ಲಿಂದ ಬರುವವರಿಂದ ಬೀದರ್​ನಲ್ಲಿ ಸೋಂಕು ಹರಡುವ ಸಾಧ್ಯತೆಯೂ ಇದೆ. ಆದರೆ, ಇದ್ಯಾವುದರ ಪರಿವೇ ಇಲ್ಲದಂತೆ ಪೊಲೀಸರು ವಾಹನ ಸವಾರರಿಂದ ಹಣ ಪಡೆದು ಬೀದರ್​ ಪ್ರವೇಶಿಸಲು […]

ಕೊರೊನಾ ಮಧ್ಯೆ ನಿಂತಿಲ್ಲ ಲಂಚಾವತಾರ, ಹಣ ಕೊಟ್ರೆ ಯಾರು ಬೇಕಾದ್ರೂ ರಾಜ್ಯಕ್ಕೆ ಬರಬಹುದು
KUSHAL V
| Edited By: |

Updated on:Jun 29, 2020 | 2:08 PM

Share

ಬೀದರ್​: ಕೊರೊನಾ ಆತಂಕದ‌ ನಡುವೆಯೂ ಜಿಲ್ಲಾ ಪೊಲೀಸರ ಭರ್ಜರಿ ಲಂಚಾವತಾರ ಮುಂದುವರೆದಿದೆ. ಜಿಲ್ಲೆಯ ಗಡಿಯಲ್ಲಿರುವ ಅಂತಾರಾಜ್ಯ ಚೆಕ್ ಪೋಸ್ಟ್​ನಲ್ಲಿ ಪೊಲೀಸರು ಹಣ ವಸೂಲಿ ಮಾಡುತ್ತಿರುವ ದೃಶ್ಯಗಳು ಕಂಡುಬಂದಿದೆ.

ಹಣಕೊಟ್ಟರೆ ಯಾರು ಬೇಕಾದರೂ ತೆಲಂಗಾಣದಿಂದ ಪ್ರವೇಶ ಲಂಚ ನೀಡಿದರೆ ತೆಲಂಗಾಣದಿಂದ ಯಾರು ಬೇಕಾದರೂ ಕರ್ನಾಟಕವನ್ನ ಪ್ರವೇಶಿಸಬಹುದು. ತೆಲಂಗಾಣದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಹಾಗಾಗಿ ಅಲ್ಲಿಂದ ಬರುವವರಿಂದ ಬೀದರ್​ನಲ್ಲಿ ಸೋಂಕು ಹರಡುವ ಸಾಧ್ಯತೆಯೂ ಇದೆ.

ಆದರೆ, ಇದ್ಯಾವುದರ ಪರಿವೇ ಇಲ್ಲದಂತೆ ಪೊಲೀಸರು ವಾಹನ ಸವಾರರಿಂದ ಹಣ ಪಡೆದು ಬೀದರ್​ ಪ್ರವೇಶಿಸಲು ಬಿಡುತ್ತಿದ್ದಾರೆ. ಪ್ರತಿದಿನ ಸಾವಿರಾರು ರೂಪಾಯಿ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ.

Published On - 1:41 pm, Mon, 29 June 20

ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
Video: ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ
Video: ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ
ಪರಪ್ಪನ ಅಗ್ರಹಾರ ಜೈಲಲ್ಲಿ ನಿಂತಿಲ್ಲ ರಾಜಾತಿಥ್ಯ: ದಾಳಿ ವೇಳೆ ಸತ್ಯ ಬಯಲು!
ಪರಪ್ಪನ ಅಗ್ರಹಾರ ಜೈಲಲ್ಲಿ ನಿಂತಿಲ್ಲ ರಾಜಾತಿಥ್ಯ: ದಾಳಿ ವೇಳೆ ಸತ್ಯ ಬಯಲು!