4 ವರ್ಷದ ಬಳಿಕ ಭರ್ತಿಯಾದ ಕಾರಂಜಾ ಜಲಾಶಯ

ಬೀದರ್: ಕಳೆದ ಕೆಲ ದಿನಗಳಿಂದ ರಾಜ್ಯದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಈ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಸದ್ಯ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಹಾಲಹಳ್ಳಿಯ ಕಾರಂಜಾ ಜಲಾಶಯ ಭರ್ತಿಯಾಗಿದೆ. 4 ವರ್ಷದ ಬಳಿಕ ಜೀವನಾಡಿ ಡ್ಯಾಂ ಭರ್ತಿಯಾಗಿದೆ. 7.691 ಟಿಎಂಸಿ ಸಾಮರ್ಥ್ಯದ ಕಾರಂಜಾ ಡ್ಯಾಂ ಭರ್ತಿಯಾಗಿ ಮೂರು ಕ್ರಸ್ಟ್‌ ಗೇಟ್‌ಗಳ ಮೂಲಕ 1262.00 ಕ್ಯೂಸೆಕ್ ನೀರು ಹೊರಕ್ಕೆ ಹರಿದಿದೆ. ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನಿಡಿದೆ.

4 ವರ್ಷದ ಬಳಿಕ ಭರ್ತಿಯಾದ ಕಾರಂಜಾ ಜಲಾಶಯ
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Oct 15, 2020 | 11:08 AM

ಬೀದರ್: ಕಳೆದ ಕೆಲ ದಿನಗಳಿಂದ ರಾಜ್ಯದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಈ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಸದ್ಯ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಹಾಲಹಳ್ಳಿಯ ಕಾರಂಜಾ ಜಲಾಶಯ ಭರ್ತಿಯಾಗಿದೆ. 4 ವರ್ಷದ ಬಳಿಕ ಜೀವನಾಡಿ ಡ್ಯಾಂ ಭರ್ತಿಯಾಗಿದೆ.

7.691 ಟಿಎಂಸಿ ಸಾಮರ್ಥ್ಯದ ಕಾರಂಜಾ ಡ್ಯಾಂ ಭರ್ತಿಯಾಗಿ ಮೂರು ಕ್ರಸ್ಟ್‌ ಗೇಟ್‌ಗಳ ಮೂಲಕ 1262.00 ಕ್ಯೂಸೆಕ್ ನೀರು ಹೊರಕ್ಕೆ ಹರಿದಿದೆ. ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನಿಡಿದೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us