AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಖೂಬಾಗೆ ಕೊರೊನಾ, ಬೀದರ್ ತೋಟದ ಮನೆಗೆ ಹೋದ್ರೂ ಖೇಣಿ ಕುಟುಂಬಕ್ಕೆ ಸೋಂಕು

ಬೀದರ್: ಕೊರೊನಾ ಮಾಹಾ ಮಾರಿ ಯಾರನ್ನೂ ಬಿಡುತ್ತಿಲ್ಲ. ಸಂಪರ್ಕಕ್ಕೆ ಬಂದವರೆನ್ನೆಲ್ಲ ಅಪ್ಪಿಕೊಂಡು ಬಿಡುತ್ತಿದೆ. ಈಗ ಬೀದರ್ ಸಂಸದ ಭಗವಂತ ಖೂಬಾಗೂ ವಕ್ಕರಿಸಿದೆ. ಹೌದು ಇದುವರೆಗೆ ಬೀದರ್ ಜಿಲ್ಲೆಯಲ್ಲಿ ವೈದ್ಯರು, ನರ್ಸ್ ಗಳು ಪೊಲೀಸ್ ಇಲಾಖೆ ಸಿಬ್ಬಂದಿಯನ್ನ ಬೆಂಬಿಡದೆ ಕಾಡುತ್ತಿದ್ದ ಕೋವಿಡ್-19 ಸೋಂಕು ಈಗ ಬೀದರ್ ಸಂಸದ ಭಗವಂತ ಖೂಬಾಗೂ ತಗಲಾಕ್ಕೊಂಡಿದೆ. ಆದ್ರೆ ಖೂಬಾಗೆ ಯಾವುದೇ ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಆದರೂ ಗಂಟಲು ದ್ರವ ಪರೀಕ್ಷೆಯಲ್ಲಿ ಪಾಸಿಟಿವ್ ಇರೋದು ದೃಢಪಟ್ಟಿದೆ. ಸೋಂಕು ಇರೋದು ದೃಢಪಡುತ್ತಿದ್ದಂತೆ ಶಿವನಗರದಲ್ಲಿರುವ ತಮ್ಮ […]

ಸಂಸದ ಖೂಬಾಗೆ ಕೊರೊನಾ, ಬೀದರ್ ತೋಟದ ಮನೆಗೆ ಹೋದ್ರೂ ಖೇಣಿ ಕುಟುಂಬಕ್ಕೆ ಸೋಂಕು
Guru
| Edited By: |

Updated on: Jul 15, 2020 | 3:37 PM

Share

ಬೀದರ್: ಕೊರೊನಾ ಮಾಹಾ ಮಾರಿ ಯಾರನ್ನೂ ಬಿಡುತ್ತಿಲ್ಲ. ಸಂಪರ್ಕಕ್ಕೆ ಬಂದವರೆನ್ನೆಲ್ಲ ಅಪ್ಪಿಕೊಂಡು ಬಿಡುತ್ತಿದೆ. ಈಗ ಬೀದರ್ ಸಂಸದ ಭಗವಂತ ಖೂಬಾಗೂ ವಕ್ಕರಿಸಿದೆ.

ಹೌದು ಇದುವರೆಗೆ ಬೀದರ್ ಜಿಲ್ಲೆಯಲ್ಲಿ ವೈದ್ಯರು, ನರ್ಸ್ ಗಳು ಪೊಲೀಸ್ ಇಲಾಖೆ ಸಿಬ್ಬಂದಿಯನ್ನ ಬೆಂಬಿಡದೆ ಕಾಡುತ್ತಿದ್ದ ಕೋವಿಡ್-19 ಸೋಂಕು ಈಗ ಬೀದರ್ ಸಂಸದ ಭಗವಂತ ಖೂಬಾಗೂ ತಗಲಾಕ್ಕೊಂಡಿದೆ. ಆದ್ರೆ ಖೂಬಾಗೆ ಯಾವುದೇ ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಆದರೂ ಗಂಟಲು ದ್ರವ ಪರೀಕ್ಷೆಯಲ್ಲಿ ಪಾಸಿಟಿವ್ ಇರೋದು ದೃಢಪಟ್ಟಿದೆ.

ಸೋಂಕು ಇರೋದು ದೃಢಪಡುತ್ತಿದ್ದಂತೆ ಶಿವನಗರದಲ್ಲಿರುವ ತಮ್ಮ ಮನೆಯಲ್ಲಿ ಖೂಬಾಗೆ ಪ್ರತ್ಯೇಕವಾಗಿ ಕ್ವಾರಂಟೈನ್ ಆಗಿದ್ದಾರೆ. ಖೂಬಾಗೆ ಸೋಂಕು ಇರುವುದು ಖಚಿತವಾಗುತ್ತಿದ್ದಂತೆ ವೈದ್ಯರು ಅವರ ಕುಟುಂಬ ಸದಸ್ಯರಿಗೆ ಕೋವಿಡ್ ಟೆಸ್ಟ್ ಮಾಡುತ್ತಿದ್ದಾರೆ. ಜೊತೆಗೆ ಸಂಸದರೊಂದಿಗೆ ಸಂಪರ್ಕಕ್ಕೆ ಬಂದಿರುವವರ  ಪತ್ತೆ ಕಾರ್ಯ ಆರಂಭ ಆಗಿದೆ.

ಇನ್ನೊಂದೆಡೆ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಸಹೋದರ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಮಾಜಿ ಅಧ್ಯಕ್ಷ ಸಂಜಯ್ ಖೇಣಿ ಅವರ ಮಡದಿ ಹಾಗೂ ಪುತ್ರನಿಗೂ ಕೂಡಾ ಕೋವಿಡ್ ಸೋಂಕು ತಗುಲಿರೋದು ದೃಢಪಟ್ಟಿದೆ. ಹೀಗಾಗಿ ಅವರಿಗೆ ಕಲಬುರಗಿಯ ಇಎಸ್ಐ ಆಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಜಯ್ ಖೇಣಿ ಹಾಗೂ ಅವರ ಕುಟುಂಬ ಅವರ ತೋಟದ ಮನೆಗೆ ಶಿಫ್ಟ್  ಆಗಿತ್ತು. ಆದರೂ ಅವರ ಕುಟುಂಬ ಸದಸ್ಯರಿಗೆ ಕೊರೊನಾ ಸೋಂಕು ತಗುಲಿರೋದು ವೈದ್ಯರಿಗೆ ಅಚ್ಚರಿ ತಂದಿದೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ