AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲದರಲ್ಲೂ 90, ಒಂದರಲ್ಲಿ ಫೇಲ್.. ವಿದ್ಯಾರ್ಥಿ ಭವಿಷ್ಯದ ಜತೆ ಇದೆಂಥಾ ಚೆಲ್ಲಾಟ?

ಗದಗ: ಕಷ್ಟಪಟ್ಟು ಶ್ರದ್ಧೆಯಿಂದ ಓದಿ ಎಲ್ಲಾ ವಿಷಯಗಳಲ್ಲಿ ಉತ್ತೀರ್ಣನಾಗಿ ಒಂದೇ ಒಂದು ವಿಷಯದಲ್ಲಿ ಫೇಲ್ ಆದ ವಿದ್ಯಾರ್ಥಿಯ ಭವಿಷ್ಯ ಇಂದು ಅತಂತ್ರವಾಗಿದೆ. ವಿದ್ಯಾರ್ಥಿಯ ಭವಿಷ್ಯದ ಜೊತೆ ಪಿಯು ಪರೀಕ್ಷಾ ಮಂಡಳಿ ಚೆಲ್ಲಾಟವಾಡಿರುವುದೇ ಈ ದುರಂತಕ್ಕೆ ಕಾರಣವಾಗಿದೆ. ಇಡೀ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಫೇಲ್ ಆಗಿದ್ದಾನೆ. ಪಿಯು ಪರೀಕ್ಷಾ ಮಂಡಳಿ ಯಡವಟ್ಟಿಗೆ ಆತನ ಭವಿಷ್ಯ ಮಣ್ಣು ಪಾಲಾಗಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಕೆಇಎಸ್ ಪಿಯು ಕಾಲೇಜ್​ನಲ್ಲಿ ವ್ಯಾಸಂಗ ಮಾಡುತ್ತಿರುವ ಶಬ್ಬೀರ್ ಖಾಜಿ […]

ಎಲ್ಲದರಲ್ಲೂ 90, ಒಂದರಲ್ಲಿ ಫೇಲ್.. ವಿದ್ಯಾರ್ಥಿ ಭವಿಷ್ಯದ ಜತೆ ಇದೆಂಥಾ ಚೆಲ್ಲಾಟ?
ಆಯೇಷಾ ಬಾನು
| Edited By: |

Updated on: Sep 02, 2020 | 10:15 AM

Share

ಗದಗ: ಕಷ್ಟಪಟ್ಟು ಶ್ರದ್ಧೆಯಿಂದ ಓದಿ ಎಲ್ಲಾ ವಿಷಯಗಳಲ್ಲಿ ಉತ್ತೀರ್ಣನಾಗಿ ಒಂದೇ ಒಂದು ವಿಷಯದಲ್ಲಿ ಫೇಲ್ ಆದ ವಿದ್ಯಾರ್ಥಿಯ ಭವಿಷ್ಯ ಇಂದು ಅತಂತ್ರವಾಗಿದೆ. ವಿದ್ಯಾರ್ಥಿಯ ಭವಿಷ್ಯದ ಜೊತೆ ಪಿಯು ಪರೀಕ್ಷಾ ಮಂಡಳಿ ಚೆಲ್ಲಾಟವಾಡಿರುವುದೇ ಈ ದುರಂತಕ್ಕೆ ಕಾರಣವಾಗಿದೆ.

ಇಡೀ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಫೇಲ್ ಆಗಿದ್ದಾನೆ. ಪಿಯು ಪರೀಕ್ಷಾ ಮಂಡಳಿ ಯಡವಟ್ಟಿಗೆ ಆತನ ಭವಿಷ್ಯ ಮಣ್ಣು ಪಾಲಾಗಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಕೆಇಎಸ್ ಪಿಯು ಕಾಲೇಜ್​ನಲ್ಲಿ ವ್ಯಾಸಂಗ ಮಾಡುತ್ತಿರುವ ಶಬ್ಬೀರ್ ಖಾಜಿ ಕನಸುಗಳು ಬಿರುಕು ಬಿಟ್ಟಿವೆ. ಎಲ್ಲ ವಿಷಯದಲ್ಲಿ 90 ರ ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದಾನೆ!

ಫೋಟೋ ಕಾಪಿ ತರಿಸಿ ನೋಡಿದ್ರೆ 56 ಅಂಕ ಬಂದಿದೆ. ಮರು ಮೌಲ್ಯ ಮಾಪನದಲ್ಲೂ ಈ ವಿದ್ಯಾರ್ಥಿ ಉತೀರ್ಣವಾಗಿರುವುದರ ಬಗ್ಗೆ ಮಾಹಿತಿ ಇಲ್ಲ. ಪಿಯು ಪರೀಕ್ಷಾ ಮಂಡಳಿ ಯಡವಟ್ಟಿಗೆ ಒಂದು ವರ್ಷ ವೇಸ್ಟ್ ಆಗಿದೆ.

ಸಾಲಸೋಲ ಮಾಡಿ ಫೋಟೋ ಕಾಪಿ ತರಿಸಿ ಗದಗ ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೆ ಅವರೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ದಯವಿಟ್ಟು ನನ್ನ ಭವಿಷ್ಯದ ಬಗ್ಗೆ ಶಿಕ್ಷಣ ಇಲಾಖೆ ಗಮನ ಹರಿಸಬೇಕು ಅಂತ ವಿದ್ಯಾರ್ಥಿ ಮನವಿ ಮಾಡಿಕೊಂಡಿದ್ದಾನೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು